Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರ | NIA
    Viral

    ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರ | NIA

    vartha chakraBy vartha chakraಡಿಸೆಂಬರ್ 9, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.9-  ದೇಶಾದ್ಯಂತ ಭಯೋತ್ಪಾದಕ ಕೃತ್ಯ ನಡೆಸಲು ಜಾಗತಿಕ ಭಯೋತ್ಪಾದಕ ಸಂಘಟನೆ ‘ಐಸಿಸ್’ ಸಂಚು ರೂಪಿಸಿದೆ‌ ಎಂಬ ಗುಪ್ತದಳದ ಸಂದೇಶದ ಬೆನ್ನುಹತ್ತಿದ ರಾಷ್ಟ್ರೀಯ ತನಿಖಾ ದಳ (ಎನ್ ಐಎ-NIA) ಅಧಿಕಾರಿಗಳು ಕರ್ನಾಟಕ ಹಾಗೂ ಮಹಾರಾಷ್ಟ್ರದ 44ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದರು.
    ಎನ್ಐಎ ಅಧಿಕಾರಿಗಳು ಕರ್ನಾಟಕದ ಒಂದು ಕಡೆ, ಪುಣೆಯಲ್ಲಿ 2, ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಮತ್ತು ಭಾಯಂದರ್‌ನಲ್ಲಿ 1 ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ.
    ಐಸಿಸ್ ಭಯೋತ್ಪಾದನೆ ಸಂಘಟನೆಯ ಜೊತೆ ಸೇರಿ ಸಂಚು ರೂಪಿಸಿದ ಪ್ರಕರಣದಲ್ಲಿ ಈವರೆಗೆ 13 ಜನ ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.

    ಬೆಂಗಳೂರಿನಲ್ಲಿ ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಶಂಕಿತ ಉಗ್ರನಿಂದ 16 ಲಕ್ಷ 42 ಸಾವಿರ ನಗದು ಜಪ್ತಿ ಮಾಡಿಕೊಂಡಿದ್ದಾರೆ. ಶಂಕಿತ ಉಗ್ರ ಡಾಟಾ ಕನ್ಸಲ್‌ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದನು.
    ಪುಣೆ ದಾಳಿ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಮಂದಿಯನ್ನು ಬಂಧಿಸಲಾಗಿದೆ.
    ಎನ್‌ಐಎ ದಾಳಿ ನಡೆಸುತ್ತಿರುವ ಒಟ್ಟು ಸ್ಥಳಗಳ ಪೈಕಿ ಕರ್ನಾಟಕದಲ್ಲಿ ಒಂದು ಸ್ಥಳ, ಪುಣೆಯಲ್ಲಿ 2, ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಮತ್ತು ಭಾಯಂದರ್‌ನಲ್ಲಿ ಒಂದು ಸ್ಥಳವನ್ನು ಅಧಿಕಾರಿಗಳು ಶೋಧಿಸುತ್ತಿದ್ದಾರೆ. ಭಾರತದಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರ ಹರಡುವ ಭಯೋತ್ಪಾದಕ ಸಂಘಟನೆಯ ಯೋಜನೆಗಳನ್ನು ವಿಫಲಗೊಳಿಸಲು ಎನ್ಐಎ ವ್ಯಾಪಕ ತನಿಖೆ ನಡೆಸುತ್ತಿದೆ.

    ಬೆಂಗಳೂರಿನ ಫ್ರೇಜರ್‌ ಟೌನ್‌ನಲ್ಲಿರುವ ಅಲಿ ಅಬ್ಬಾಸ್ ಎಂಬಾತನ ಮನೆಯಲ್ಲಿ ಎನ್ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಮುಂಬೈ ಮೂಲದ ಅಲಿ ಅಬ್ಬಾಸ್, ಟ್ಯಾನರಿ ರಸ್ತೆಯಲ್ಲಿ ಉರ್ದು ಶಾಲೆ ನಡೆಸುತ್ತಿದ್ದಾರೆ. 2018ರಲ್ಲಿ ಫ್ಲಾಟ್ ಖರೀದಿಸಿದ್ದ ಅಲಿ ಅಬ್ಬಾಸ್, ವೈದ್ಯೆಯಾಗಿರುವ ತನ್ನ ಪತ್ನಿ ಮತ್ತು ಮೂವರು ಮಕ್ಕಳ ಜೊತೆಗೆ ವಾಸವಿದ್ದಾರೆ.
    ಮಹಾರಾಷ್ಟ್ರದಲ್ಲಿ ಬಂಧನವಾಗಿದ್ದ ಶಂಕಿತನ ಜೊತೆಗೆ ಸಂಪರ್ಕದಲ್ಲಿದ್ದ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆರೋಪಿಯ ಮೊಬೈಲ್, ಲ್ಯಾಪ್‌ಟಾಪ್‌ಗಳ ಪರಿಶೀಲನೆ ನಡೆಸಲಾಗುತ್ತಿದೆ.
    ಅಲ್-ಖೈದಾ ಮತ್ತು ಐಸಿಸ್ ಸೇರಿದಂತೆ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಹಿಂಸಾತ್ಮಕ ಉಗ್ರಗಾಮಿ ಸಿದ್ಧಾಂತದ ಬೆಳವಣಿಗೆಗೆ ಪ್ರತಿಜ್ಞೆ ಮಾಡಿದ ಆರೋಪಿಗಳು ಮತ್ತು ಅವರ ಸಹಚರರು ರೂಪಿಸಿದ ಕ್ರಿಮಿನಲ್ ಪಿತೂರಿಗೆ ಸಂಬಂಧಿಸಿದ್ದಾಗಿದೆ ಮತ್ತು ಭಯೋತ್ಪಾದಕ ಗ್ಯಾಂಗ್ ಅನ್ನು ರಚಿಸಿರುವ ಮಾಹಿತಿ ಆಧರಿಸಿ ರಾಷ್ಟ್ರೀಯ ತನಿಖಾ ದಳ ಈ ದಾಳಿಯನ್ನು ನಡೆಸಲಾಗಿದೆ.

    Verbattle
    Verbattle
    Verbattle
    crime Government Karnataka News NIA Politics ಉಗ್ರ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous ArticleCyber ವಂಚಕರು ಕರ್ನಾಟಕ ಪೊಲೀಸರಿಗೆ ಸಿಗೋದು ಕಷ್ಟ | Cyber Crime
    Next Article ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು | Congress
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    1 ಟಿಪ್ಪಣಿ

    1. Ctaxxv on ಫೆಬ್ರವರಿ 11, 2026 2:09 ಅಪರಾಹ್ನ

      betmgm MD mgm betmgm betmgm Montana

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • alpha66_fxKr ರಲ್ಲಿ ಮತ್ತೆ ತಾಲಿಬಾನ್ ನ ಹಿಂಸೆಯ ಆಡಳಿತ | Taliban
    • Диета при мигрени ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Tracymix ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.