ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಸಭೆಯಲ್ಲಿ ಬಿಜೆಪಿ ಶಾಸಕರು ಪ್ರತ್ಯಕ್ಷ | Belagavi
    Viral

    ಕಾಂಗ್ರೆಸ್ ಸಭೆಯಲ್ಲಿ ಬಿಜೆಪಿ ಶಾಸಕರು ಪ್ರತ್ಯಕ್ಷ | Belagavi

    vartha chakraBy vartha chakraಡಿಸೆಂಬರ್ 14, 202313 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ, ಡಿ.14- ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆದಿರುವ ಬೆನ್ನಲ್ಲೇ ಬೆಳಗಾವಿಯಲ್ಲಿ (Belagavi) ನಿನ್ನೆ ತಡ ರಾತ್ರಿ ನಡೆದ ಕಾಂಗ್ರೆಸ್ ಶಾಸಕರ ಔತಣಕೂಟದಲ್ಲಿ ಬಿಜೆಪಿಯ ಮೂವರು ಶಾಸಕರುಗಳು ಭಾಗವಹಿಸುವ ಮೂಲಕ ಗಮನ ಸೆಳೆದಿದ್ದಾರೆ.
    ಇದೊಂದು ಔತಣ ಕೂಟ ಇದರಲ್ಲಿ ಸ್ನೇಹಿತರಾದ ಶಾಸಕರು ಭಾಗವಹಿಸಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಕಾಂಗ್ರೆಸ್ ಹೇಳಿದರೇ ಇದು‌ ಶಿಸ್ತಿನ ಉಲ್ಲಂಘನೆ ಅಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.
    ಬೆಳಗಾವಿ ಹೊರ ವಲಯದಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ನಿನ್ನೆ ರಾತ್ರಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು ಸಭೆಯ ನಂತರ ಶಾಸಕರುಗಳಿಗೆ ಔತಣ ಕೂಟ ಆಯೋಜಿಸಲಾಗಿತ್ತು. ಈ ಔತಣ ಕೂಟದಲ್ಲಿ ಬಿಜೆಪಿ ಶಾಸಕರುಗಳಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಹಾಗೂ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಪಾಲ್ಗೊಂಡಿದ್ದರು.
    ಇವರುಗಳು ಕಾಂಗ್ರೆಸ್ ಸೇರುತ್ತಾರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಮಶೇಖರ್ ಮತ್ತು ಹೆಬ್ಬಾರ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ‌ ಕಣಕ್ಕಿಳಿಯಲಿದ್ದಾರೆ‌ ಎನ್ನಲಾಗಿದ್ದು,ಇವರ ಹಾಜರಿ ಕುತೂಹಲ ಮೂಡಿಸಿದೆ.

    ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್‌ನಲ್ಲಿ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಹಾಗೂ ಜೆಡಿಎಸ್‌ನ ವಿಶ್ವನಾಥ್ ರವರು ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿ ಸಮ್ಮಿಶ್ರ ಸರ್ಕಾರದ ಪಥನವಾಗಿ ಬಿಜೆಪಿ ಸರ್ಕಾರ ರಚನೆಗೆ ಕಾರಣವಾಗಿದ್ದರು.
    ಬಿಜೆಪಿ ಸರ್ಕಾರದಲ್ಲಿ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಸಚಿವರಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿಯಿಂದ ಗೆದ್ದಿದ್ದ ಈ ಇಬ್ಬರು ಮತ್ತೆ ಕಾಂಗ್ರೆಸ್‌ನತ್ತ ವಾಲಿದ್ದರು.
    ಬಿಜೆಪಿಯಲ್ಲಿ ತಮ್ಮನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಇವರುಗಳು, ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದರು. ಈ ಎಲ್ಲದರ ಮಧ್ಯೆ ಅಧಿವೇಶನದಲ್ಲೂ ಬಿಜೆಪಿ ನಡೆಸುವ ಧರಣಿ ಸಭಾತ್ಯಾಗದಲ್ಲಿ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಭಾಗಿಯಾಗುತ್ತಿರಲಿಲ್ಲ. ಈಗ ಅಧಿವೇಶನ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆಯ ಔತಣಕೂಟದಲ್ಲಿ ಇವರುಗಳು ಭಾಗಿಯಾಗಿರುವುದು ಕಾಂಗ್ರೆಸ್ ಸೇರುವುದನ್ನು ಖಚಿತಗೊಳಿಸಿದೆ.

    ಊಟಕ್ಕೆ ಬಂದಿದ್ದರು:
    ಬಿಜೆಪಿ ಶಾಸಕರುಗಳಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ರವರು ನಿನ್ನೆ ರಾತ್ರಿ ನಡೆದ ಕಾಂಗ್ರೆಸ್ ಪಕ್ಷದ ಸಭೆಗೆ ಬಂದಿಲ್ಲ. ಭೋಜನ ಕೂಟಕ್ಕೆ ಬಂದಿದ್ದರು ಅಷ್ಟೇ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
    ಔತಣಕೂಟಕ್ಕೆ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ವಿಶ್ವನಾಥ್ ಸೇರಿದಂತೆ ಅನ್ಯ ಪಕ್ಷದ ಹತ್ತು ಶಾಸಕರು ಬಂದಿದ್ದರು. ಇವರು ಸಿಎಲ್‌ಪಿ ಸಭೆಗೆ ಬಂದಿಲ್ಲ. ನಮ್ಮ ಶಾಸಕಾಂಗ ಪಕ್ಷದ ಸಭೆಗ ಅವರು ಏಕೆ ಬರುತ್ತಾರೆ ಅವರು ನಮ್ಮ ಪಕ್ಷದ ಶಾಸಕರಲ್ಲ ಎಂದು ಹೇಳಿದರು.
    ನಮ್ಮ ಆಹ್ವಾನದ ಮೇರೆಗೆ ಭೋಜಕೂಟ ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಅಷ್ಟೇ ಎಂದು ಅವರು ಹೇಳಿದರು.

    ಶಿಸ್ತು ಉಲ್ಲಂಘನೆಯಲ್ಲ:
    ಕಾಂಗ್ರೆಸ್ ಶಾಸಕರ ಭೋಜನ ಕೂಟದ ಸಭೆಗೆ ಬಿಜೆಪಿ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಇವರುಗಳು ಭಾಗಿಯಾಗಿರುವುದು ಪಕ್ಷದ ಶಿಸ್ತು ಉಲ್ಲಂಘನೆ ಅಲ್ಲ. ಅವರು ಊಟಕ್ಕೆ ಕರೆದಿದ್ದಾರೆ ಇವರು ಹೋಗಿದ್ದಾರೆ ಅಷ್ಟೇ. ಈ ಬಗ್ಗೆ ಎಸ್.ಟಿ. ಸೋಮಶೇಖರ್ ನನ್ನ ಬಳಿ ಮಾತನಾಡಿದ್ದಾರೆ ಎಂದು ಅಶೋಕ್ ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ.
    ಭೋಜನಕೂಟದಲ್ಲಿ ಪಾಲ್ಗೊಂಡಿರುವ ಹೆಬ್ಬಾರ್ ಮತ್ತು ವಿಶ್ವನಾಥ್ ಜತೆಯೂ ಮಾತನಾಡುತ್ತೇನೆ. ಕಳೆದ ಮೂರು ತಿಂಗಳಿಂದ ಇಂತಹ ಘಟನೆಗಳು ನಡೆಯುತ್ತಿವೆ. ಏನೇ ಇರಲಿ ಎಲ್ಲವನ್ನು ಮಾತನಾಡಿ ಸರಿಪಡಿಸಿಕೊಳ್ಳೋಣಅವರು ಭೋಜನ ಕೂಟಕ್ಕೆ ಹೋಗಿದ್ದನ್ನೇ ಶಿಸ್ತು ಉಲ್ಲಂಘನೆ ಎಂದು ಹೇಳುವುದು ತಪ್ಪಾಗುತ್ತದೆ ಎಂದು ಅಶೋಕ್ ಹೇಳಿದರು.

     

    ALSO READ | Latest Kannada News | Kannada News Portal

     

    Verbattle
    Verbattle
    Verbattle
    #kannada belagavi Government kannada news Karnataka News Politics Trending Varthachakra ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಸಂಸತ್ ಮೇಲೆ ದಾಳಿಗೆ ಮೈಸೂರಿನಲ್ಲಿ ಸ್ಕೆಚ್ | Lok Sabha Security Breach
    Next Article ಮಹಿಳೆ ವಿವಸ್ತ್ರ ಪ್ರಕರಣ: ಹೈಕೋರ್ಟ್ ಕೆಂಡಾಮಂಡಲ | Belagavi
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • Robertram ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Jeffreyrek ರಲ್ಲಿ ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.