Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೆಗ್ಗಾನ್ ಸ್ಥಿತಿ ಎಲ್ಲಿಗೆ ಬಂತು…??
    ಸುದ್ದಿ

    ಮೆಗ್ಗಾನ್ ಸ್ಥಿತಿ ಎಲ್ಲಿಗೆ ಬಂತು…??

    vartha chakraBy vartha chakraಮೇ 12, 2022Updated:ಮೇ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶಿವಮೊಗ್ಗ : ಜಿಲ್ಲೆಯ ಅತ್ಯಂತ ಪ್ರತಿಷ್ಟಿತ ಹಾಗು ಸರ್ಕಾರಿ ಜಿಲ್ಲಾಸ್ಪತ್ರೆ ಮೆಗ್ಗಾನ್ ನಲ್ಲಿ ಶೌಚಾಲಯ, ನೀರು ಸೇರಿದಂತೆ ಯಾವುದೇ ಮೂಲಸೌಲಭ್ಯಗಳಿಲ್ಲ ಇದನ್ನು ವಿಚಾರಿಸಲು ಸಾಕಷ್ಟು ಪ್ರಮಾಣದಲ್ಲಿ ವೈದ್ಯರೂ ಇಲ್ಲ.
    ಗ್ರಾಮೀಣ ಜನತೆ, ಬಡವರು ಸರ್ಕಾರಿ ಆಸ್ಪತ್ರೆ ಎಂದು ಬಂದರೆ ಇಲ್ಲಿ ಯಾವುದೇ ಸೌಲಭ್ಯ ಸಿಗದೆ ಪರದಾಡಬೇಕಾದ್ದು ಅನಿವಾರ್ಯ. ನಂತರ ಸಾಲ ಮಾಡಿ ಖಾಸಗಿ ಅಸ್ಪತ್ರೆಗೆ ಹೋಗಬೇಕು.
    ಜಿಲ್ಲಾಸ್ಪತ್ರೆಯ ಈ ಅವ್ಯವಸ್ಥೆ ಬಗ್ಗೆ ಮಾದ್ಯಮಗಳಲ್ಲಿ ಸಾಕಷ್ಟು ಬಾರಿ ವರದಿ ಬಂದಿದೆ ನಾಗರೀಕರು ಜಿಲ್ಲಾ ಆರೋಗ್ಯಾಧಿಕಾರಿ, ಶಾಸಕರು ಸಚಿವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ರಾತ್ರಿ ವೇಳೆಯಂತೂ ಪಾಳಿ ವೈದ್ಯರೂ ಸೇರಿದಂತೆ ಯಾರೂ ಇಲ್ಲಿರುವುದಿಲ್ಲ ಈ ವೇಳೆ ಅಪಘಾತ, ಹಾವು ಕಚ್ಚಿದವರು ಚಿಕಿತ್ಸೆಗೆ ಬಂದರೆ ಕೇಳುವರಿಲ್ಲದೆ ವಾಪಸ್ ಹೋಗಬೇಕಾದ ಅನಿವಾರ್ಯ ಸ್ಥಿತಿ‌ ಇದೆ.
    ಇದರಿಂದ ರೋಸಿ ಹೋದ ಕಾಂಗ್ರೆಸ್ ಯುವ ಮುಖಂಡ ಪೂರ್ಣೇಶ್ ಕೆಳಕೆರೆ ರಾತ್ರಿ 1 ಗಂಟೆಗೆ ಆಸ್ಪತ್ರೆಗೆ ಆಗಮಿಸಿ ಜಿಲ್ಲಾಸ್ಪತ್ರೆಗೆ ಆಗಮಿಸಿ ರೋಗಿಗಳೊಂದಿಗೆ ಆಸ್ಪತ್ರೆ ಮುಂದೆ ಧರಣಿ ನಡೆಸಿದರು

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleದುಡ್ಡು ಹೋಯ್ತು… ಕೆಲಸವೂ ಹೋಯ್ತು
    Next Article ಮಾರ್ಷ್-ವಾರ್ನರ್ ಅಬ್ಬರಕ್ಕೆ ಮಂಕಾದ ರಾಜಸ್ಥಾನ ರಾಯಲ್ಸ್
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fly 88 ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • LinwoodGah ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • Fhynav ರಲ್ಲಿ ಬೆಂಗಳೂರಿನ ಈ 14 ರಸ್ತೆಗಳಲ್ಲಿ ಏನಾಗಲಿದೆ ಗೊತ್ತಾ.
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.