Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದು ದರೋಡೆಕೋರರ ಹೆದ್ದಾರಿ | Bengaluru-Mysuru Highway
    Trending

    ಇದು ದರೋಡೆಕೋರರ ಹೆದ್ದಾರಿ | Bengaluru-Mysuru Highway

    vartha chakraBy vartha chakraಡಿಸೆಂಬರ್ 16, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜಧಾನಿ ಬೆಂಗಳೂರಿನಿಂದ ಸಾಂಸ್ಕೃತಿಕ ರಾಜಧಾನಿ ಮೈಸೂರನ್ನು ತ್ವರಿತವಾಗಿ ತಲುಪಬೇಕು ಎಂದು‌ ನಿರ್ಮಾಣ ಮಾಡಿರುವ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ (Bengaluru-Mysuru Highway) ಇದೀಗ ದರೋಡೆಕೋರರ ಆವಾಸ ಸ್ಥಾನವಾಗಿದೆ.
    ಈ ಸಂಬಂಧ ವರದಿಯಾದ ಹಲವು ಪ್ರಕರಣಗಳನ್ನು ಆಧರಿಸಿ ಪೊಲೀಸ್ ಪ್ಯಾಟ್ರೋಲಿಂಗ್ ಹೆಚ್ವಿಸಿದ್ದರೂ ಕಳ್ಳರ ಹಾವಳಿ ಕಡಿಮೆಯಾಗಿಲ್ಲ.
    ಕಳ್ಳರ ಹಾವಳಿ ನಿಯಂತ್ರಣ ಮಾಡಲುದಶಪಥದ ಹಲವು ಕಡೆ ಪೊಲೀಸ್‌ ಚೆಕ್‌ಪೋಸ್ಟ್‌ಗಳನ್ನು ಹಾಕಲಾಗಿದೆ. ಹೊಯ್ಸಳ ವಾಹನಗಳು ಗಸ್ತು ತಿರುಗುತ್ತವೆ. ಆದರೂ ಸಮಯ ಸಾಧಿಸಿ ದರೋಡೆ ಮಾಡುತ್ತಿರುವುದು ಕಂಡುಬರುತ್ತಿದೆ.

    ನಾಲ್ಕು ತಿಂಗಳ ಹಿಂದೆ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಗೆಳೆಯರ ಜತೆ ಹೋಗುತ್ತಿದ್ದ ರಾಮನಗರದ ಯುವಕನೊಬ್ಬನ ಕೊಲೆಯಾಗಿತ್ತು. ಜತೆಗಿದ್ದ ಯುವಕರಿಗೂ ತಿಳಿಯದಂತೆ ನಡೆದಿರುವ ಈ ಭೀಕರ ಕೃತ್ಯದ ಹಿಂದೆ ಹೆದ್ದಾರಿ ದರೋಡೆಕೋರರ ಪಾತ್ರವಿದೆಯೇ ಎಂಬ ಆತಂಕ ಮೂಡಿತ್ತು. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ರುದ್ರಾಕ್ಷಿಪುರದಲ್ಲಿ ಬೈಕ್‌ ನಿಲ್ಲಿಸಿದ್ದ ಯುವಕರ ಮೇಲೆ ಒಂದು ಗ್ಯಾಂಗ್‌ ದಾಳಿ ನಡೆಸಿತ್ತು.

    ಇದರ ಬೆನ್ನಲ್ಲೇ ಇದೀಗ ಕಾರು ಪ್ರಯಾಣಿಕರಿಗೆ ಲಾಂಗ್ ತೋರಿಸಿ ದುಷ್ಕರ್ಮಿಗಳು 9.13 ಲಕ್ಷ ಮೌಲ್ಯದ 166 ಗ್ರಾಂ ಚಿನ್ನಾಭರಣಗಳನ್ನು ಸುಲಿಗೆ ಮಾಡಿರುವ ದುರ್ಘಟನೆ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಬಳಿ ಘಟನೆ ನಡೆದಿದೆ.
    ಹಿಮಾಚಲಂ ಹಾಗೂ ಅಂಕಯ್ಯ ಎಂಬವರು ಕಾರಿನಲ್ಲಿ ಚನ್ನಪಟ್ಟಣದಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ ನಿದ್ರೆ ಮಂಪರು ಬಂದಿದೆ. ಈ ಹಿನ್ನೆಲೆಯಲ್ಲಿ ಕಾರು ಚಾಲಕ ಮಾಯಗಾನಹಳ್ಳಿ ಬ್ರಿಡ್ಜ್ ಕೆಳಗೆ ಕಾರು ನಿಲ್ಲಿಸಿಕೊಂಡು ಮುಖ ತೊಳೆಯುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಲಾಂಗ್ ತೋರಿಸಿ ಬೆದರಿಸಿ ಮೈಮೇಲೆ ಇದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.ರಾಮನಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    Bangalore Bengaluru Bengaluru-Mysuru Highway Karnataka m Mysuru News Politics Trending ಕಾರು ಕೊಲೆ ಚಿನ್ನ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಮೈಸೂರು ಬಿಟ್ಟು ಎಲ್ಲಿಗೂ ಹೋಗಬೇಡಿ | Mysuru
    Next Article ದಂಪತಿಯ ಹನಿಟ್ರ್ಯಾಪ್ ಜಾಲದಲ್ಲಿ ಉದ್ಯಮಿ ವಿಲವಿಲ | Honey Trap
    vartha chakra
    • Website

    Related Posts

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    ಫೆಬ್ರವರಿ 24, 2026

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    ಫೆಬ್ರವರಿ 23, 2026

    3 ಪ್ರತಿಕ್ರಿಯೆಗಳು

    1. Qmktdt on ಫೆಬ್ರವರಿ 17, 2026 6:04 ಅಪರಾಹ್ನ

      wow vegas casino stands out as a leading free-play public casino featuring an impressive collection of slots, active jobber options, and regularly promotions. Its dual-currency structure lets you possess have a good time recreation with WOW Coins while Sweepstakes Coins forth material windfall redemption potential.

      Reply
    2. Bfwuwj on ಫೆಬ್ರವರಿ 19, 2026 12:13 ಫೂರ್ವಾಹ್ನ

      Immerse in the symphony of spinning reels and cheering wins. In crown coins casino official website, cashback offers soften any losses. Spin with confidence today!

      Reply
    3. Xodist on ಫೆಬ್ರವರಿ 21, 2026 12:03 ಫೂರ್ವಾಹ್ನ

      Sweet Bonanza combines cute visuals with serious winning power — perfect for casual and how to play sweet bonanza high-rollers alike. Ante bet or bonus buy? You decide. Spin and win!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardwromi ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • Wsqqts ರಲ್ಲಿ ಅಧಿಕಾರ ಹಂಚಿಕೆ ಸೂತ್ರ ಬಹಿರಂಗಪಡಿಸಿದ ತನ್ವೀರ್ ಸೇಠ್.
    • Diegotup ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.