Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಸದ ಸಿದ್ದೇಶ್ ಹತ್ಯೆಗೆ ಸಂಚು? | GM Siddheshwara
    ಸುದ್ದಿ

    ಸಂಸದ ಸಿದ್ದೇಶ್ ಹತ್ಯೆಗೆ ಸಂಚು? | GM Siddheshwara

    vartha chakraBy vartha chakraಜನವರಿ 14, 2024Updated:ಜನವರಿ 15, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.14: ಲೋಕಸಭಾ ಚುನಾವಣೆ ವೇದಿಕೆ ಸಜ್ಜುಗೊಳ್ಳುತ್ತಿರುವ ಬೆನ್ನಲ್ಲೇ, ರಾಜಕೀಯ ನಾಯಕರ ನಡುವಿನ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಇದರ ನಡುವೆ ಬಿಜೆಪಿ ಹಿರಿಯ ನಾಯಕ ಹಾಗೂ ಸಂಸದ ಜಿ.ಎಂ.ಸಿದ್ದೇಶ್ (GM Siddheshwara) ನನಗೆ ಜೀವ ಬೆದರಿಕೆ ಇದೆ ಎಂದು ಹೇಳಿದ್ದಾರೆ ಕೇಂದ್ರದ ಮಾಜಿ ಸಚಿವರೂ ಆಗಿರುವ ಇವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ಸಿಗುವುದಿಲ್ಲ ಎಂದು ಹೇಳುತ್ತಿರುವಾಗ ಇವರ ಈ ಹೇಳಿಕೆ ಸಂಚಲನ ಮೂಡಿಸಿದೆ.

    ದಾವಣಗೆರೆಯಲ್ಲಿ ಹೊಂಡದ ಸರ್ಕಲ್  ಚಂದ್ರಮೌಳೇಶ್ವರ ದೇವಾಲಯದಲ್ಲಿ ದಾವಣಗೆರೆ ಜಿಲ್ಲಾ ಬಿಜೆಪಿ ಘಟಕದಿಂದ ಸ್ವಚ್ಚತಾ ಕಾರ್ಯ ಕೈಗೊಳ್ಳಾಗಿತ್ತು.ಇದರಲ್ಲಿ ಜಿ.ಎಂ.ಸಿದ್ದೇಶ್ ಪಾಲ್ಗೊಂಡಿದ್ದರು.
    ವಿಧಾನ ಪರಿಷತ್ ಸದಸ್ಯ ರವಿಕುಮಾರ್  ಸೇರಿದಂತೆ ಜಿಲ್ಲಾ ಮುಖಂಡರು ಪಾಲ್ಗೊಂಡಿದ್ದರು. ಜೈ ಶ್ರೀರಾಮ್ ಘೋಷಣೆಯೊಂದಿಗೆ ಸತತ ಒಂದು ಗಂಟೆಗಳ ಕಾಲ‌ ಸಂಸದರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು ನನ್ನನ್ನು ತೆಗೆಯಬೇಕು ಎಂದು ಕೆಲವರು ಕಾಯುತ್ತಿದ್ದಾರೆ.

    ಕಾಲು ತೆಗೆಯಬೇಕು ಎಂದು ಹೊಂಚು ಹಾಕಿದ್ದಾರೆಮವಿಷಹಾಕಿ ಸಾಯಿಸಲು ಸಂಚು ರೂಪಿಸಿದ್ದಾರೆ. ಹಾಗಾಗಿ ಎಲ್ಲೇ ಹೋದ್ರೂ ಎಚ್ಚರದಿಂದ ಇರುತ್ತೇನೆ. ನನಗೆ ಯಾರು ಏನೇ ಕೊಟ್ಟರೂ ನಾನು ತಿನ್ನುವುದಿಲ್ಲ ಎಂದು ಹೇಳಿದರು
    ದಾವಣಗೆರೆಯಿಂದ ತೆಗೆಯಲು ಹೊಂಚು ಹಾಕಿದ್ದಾರೆ. ನನ್ನ ಸ್ನೇಹ ಬಳಗದಲ್ಲೇ ಈ ರೀತಿಯಾಗಿ ಹೊಂಚು ಹಾಕುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

    Verbattle
    Verbattle
    Verbattle
    GM Siddheshwara m war ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Next Article ಡೆನ್ಮಾರ್ಕ್ ದೇಶಕ್ಕೊಬ್ಬ ಹೊಸ ರಾಜ | Denmark
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    1 ಟಿಪ್ಪಣಿ

    1. StellaHewly on ಫೆಬ್ರವರಿ 12, 2026 7:06 ಅಪರಾಹ್ನ

      betmgm West Virginia online casino betmgm play betmgm MN

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • plinko france ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Glennhof ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.