Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ಜನರಿಗೆ ಶಿವಕುಮಾರ್ ಸಿಹಿಸುದ್ದಿ | DK Shivakumar
    ಸುದ್ದಿ

    ಬೆಂಗಳೂರು ಜನರಿಗೆ ಶಿವಕುಮಾರ್ ಸಿಹಿಸುದ್ದಿ | DK Shivakumar

    vartha chakraBy vartha chakraಜನವರಿ 16, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.16- ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಜಾರಿಗೊಳಿಸಿರುವ ಆಸ್ತಿ ತೆರಿಗೆ ಪದ್ಧತಿ ನಾಗರಿಕರಿಗೆ ಹೊರೆಯಾಗಿದೆ ಎಂಬ ದೂರುಗಳು ಕೇಳಿಬರುತ್ತಿವೆ.ಹೀಗಾಗಿ ಇದನ್ನು ಜನಸ್ನೇಹಿ ಹಾಗೂ ಸರಳವಾಗಿ ಪರಿಷ್ಕರಣೆ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ.
    ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2020 ರಲ್ಲಿ ಬಿಜೆಪಿ ಸರ್ಕಾರ ರಚಿಸಿದ ಬಿಬಿಎಂಪಿ ಕಾಯ್ದೆಯಿಂದ ಆಸ್ತಿ ತೆರಿಗೆ ಮತ್ತು ದಂಡದ ಪ್ರಮಾಣ ದುಬಾರಿಯಾಗಿದೆ ಎಂಬ ಆರೋಪಗಳಿವೆ. ಹಲವು ಕ್ಷೇತ್ರಗಳಲ್ಲಿ ಜನಸ್ಪಂದನ ನಡೆಸಿದಾಗ ಈ ಸಮಸ್ಯೆ ಬಗ್ಗೆ ತಮ್ಮ ಗಮನಕ್ಕೆ ಬಂದಿದೆ ಎಂದು ಹೇಳಿದರು.

    ಬೆಂಗಳೂರಿನ ಜನರು ಸಮರ್ಪಕವಾದ ಆಸ್ತಿ ತೆರಿಗೆ ಪಾವತಿಸಬೇಕು. ಇದರಿಂದ ಮಾತ್ರ ಅಭಿವೃದ್ಧಿಪಡಿಸಲು ಸಾಧ್ಯ. 3 ಅಂತಸ್ತಿನ ಮನೆ ಕಟ್ಟಿ, 1 ಅಂತಸ್ತಿಗೆ ಮಾತ್ರ ತೆರಿಗೆ ಕಟ್ಟಿದರೆ ಅದು ಸರಿಯಲ್ಲ. ಸ್ವಯಂ ಘೋಷಿತ ಆಸ್ತಿ ತೆರಿಗೆ ದುಬಾರಿಯಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅದೇ ರೀತಿ ಬಿಬಿಎಂಪಿ ನೂತನ ಕಾಯ್ದೆಯಲ್ಲಿನ ದುಬಾರಿ ತೆರಿಗೆ ವ್ಯವಸ್ಥೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿಯವರು ಪತ್ರ ಬರೆದಿದ್ದಾರೆ. ಇದರ ಪರಿಷ್ಕರಣೆ ಮಾಡುವ ಅಗತ್ಯವಿದೆ. 30-40 ಚದರ ಅಡಿ ವಿಸ್ತೀರ್ಣದ ನಿವೇಶನದ ಮನೆಗಳಿಗೆ, ಶೆಡ್‍ಗಳಿಗೆ ಸೂಚನೆ ಮಾಡಲಾಗಿದೆ. ಕಂದಾಯ ಮನ್ನಾ ಮಾಡಿ ಬಡವರಿಗೆ ಸಹಾಯವಾಗುವ ತೆರಿಗೆ ಪದ್ಧತಿಯನ್ನು ರೂಪಿಸಲು ಕ್ರಮ ಕೈಗೊಳ್ಳಲಾಗುವುದು. ಮೂರ್ನಾಲ್ಕು ದಿನದಲ್ಲೇ ತೆರಿಗೆ ಕಟ್ಟಿ ಎಂದು ಒತ್ತಡ ಹೇರುವುದನ್ನು ತಪ್ಪಿಸಲಾಗುವುದು ಎಂದರು.
    ಎಲ್ಲರನ್ನೂ ತೆರಿಗೆ ವ್ಯಾಪ್ತಿಗೊಳಪಡಿಸಲಾಗುವುದು. ಮನೆಬಾಗಿಲಿಗೆ ಸಮರ್ಪಕ ಆಸ್ತಿ ದಾಖಲೆಗಳನ್ನು ತಲುಪಿಸಲಾಗುವುದು ಎಂದು ಹೇಳಿದರು.

    ಬೆಂಗಳೂರಿನಲ್ಲಿ ವಸತಿ ಸಮಸ್ಯೆ ಬಗೆಹರಿಸಿ ಆದ್ಯತೆ ನೀಡಲಾಗುವುದು. ಎಲ್ಲವನ್ನೂ ಉಚಿತವಾಗಿ ಕೊಡಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಫಲಾನುಭವಿಗಳ ವಂತಿಗೆಗೂ ಅವಕಾಶ ಕಲ್ಪಿಸಲಾಗಿದೆ.ಹಿಂದೆ 1 ಲಕ್ಷ ಮನೆ ಘೋಷಣೆ ಮಾಡಲಾಗಿತ್ತು. ಆದರೆ ಒಂದು ಮನೆಯನ್ನೂ ಕೊಟ್ಟಿಲ್ಲ. ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕಾರವಾಗುವ ಅರ್ಜಿಗಳನ್ನು ಪರಿಶೀಲಿಸಿ ವಸತಿ ಸಮಸ್ಯೆ ಬಗೆಹರಿಸಲು ಪ್ರತ್ಯೇಕ ಸಮಿತಿ ರಚಿಸಲಾಗುವುದು ಎಂದು ಹೇಳಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಫುಟ್‍ಪಾತ್ ವ್ಯಾಪಾರಿಗಳಿಗೆ ಸಹಾಯ ಮಾಡಲು ಸರ್ಕಾರ ಸಿದ್ಧವಿದೆ. ಆದರೆ ರಸ್ತೆ ಮಧ್ಯೆ ಖಾಯಂ ಅಂಗಡಿ ತೆರೆಯುವುದರ ಬದಲಾಗಿ ತಳ್ಳುವ ಗಾಡಿಯಲ್ಲಿ ರಸ್ತೆಯಲ್ಲಿ ವ್ಯಾಪಾರ ಮಾಡಿಕೊಂಡಿದ್ದರೆ ಆಕ್ಷೇಪಣೆಗಳಿಲ್ಲ. ಫುಟ್‍ಪಾತ್ ತೆರವಿಗೆ ಸಂಬಂಧಪಟ್ಟಂತೆ ಹೈಕೋರ್ಟ್‍ನ ಆದೇಶವಿದೆ. ಒತ್ತುವರಿ ತೆರವುಗೊಳಿಸದೇ ಇದ್ದರೆ ಬಿಬಿಎಂಪಿ ಆಯುಕ್ತರು ಜೈಲಿಗೆ ಹೋಗಬೇಕಾಗುತ್ತದೆ ಎಂದರು.

    ಬೆಂಗಳೂರಿನಲ್ಲಿ ಶೀಘ್ರವೇ ನೂತನ ಜಾಹಿರಾತು ನೀತಿಯನ್ನು ಜಾರಿಗೆ ತರಲಾಗುವುದು. ಈಗಾಗಲೇ ಫ್ಲೆಕ್ಸ್, ಬ್ಯಾನರ್‍ಗಳನ್ನು ನಿಷೇಸಲಾಗಿದೆ. ನಿಯಮ ಉಲ್ಲಂಘಿಸಿ ಯಾರೇ ಫ್ಲೆಕ್ಸ್, ಬ್ಯಾನರ್‍ಗಳನ್ನು ಅಳವಡಿಸಿದರೂ, ಅದರಲ್ಲಿ ನನ್ನ ಫೋಟೋ ಹಾಕಿದ್ದರೂ ಕೂಡ ಕೇಸು ದಾಖಲಿಸಿ, ದಂಡ ವಿಸಿ ಎಂದು ಹೇಳಿದರು. ಸಂಚಾರ ದಟ್ಟಣೆ ದೊಡ್ಡ ಸಮಸ್ಯೆಯಾಗಿದೆ. ಇನ್ನು ಕಸ ವಿಲೇವಾರಿಯಲ್ಲಂತೂ ದೊಡ್ಡ ಗ್ಯಾಂಗೇ ಇದೆ. ಈ ಎಲ್ಲಾ ಸಮಸ್ಯೆಗಳಿಗೂ ಸೂಕ್ತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ಹೇಳಿದರು.

    Verbattle
    Verbattle
    Verbattle
    DK. Shivakumar m shiva ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಸೀನ್ ಅಫ್ ಕ್ರೈಂ ಅಧಿಕಾರಿಗಳ ಕೆಲಸ ಗೊತ್ತಾ | Scene Of Crime Officer
    Next Article ಬ್ಯಾಗ್ ಕದ್ದು ಸಿಕ್ಕಿಹಾಕಿಕೊಂಡ ನ್ಯೂಝೀಲ್ಯಾನ್ಡ್ ಸಂಸದೆ! | New Zealand
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Srlohm on ಫೆಬ್ರವರಿ 14, 2026 7:26 ಅಪರಾಹ್ನ

      mcluck РўРҐ https://mcluckcasinogm.com/ mcluck РћРљ

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mbzeaw ರಲ್ಲಿ Honey trap ಗ್ಯಾಂಗ್ ಬೆಲೆಗೆ.
    • 777bet_reen ರಲ್ಲಿ ಸತೀಶ್ ಜಾರಕಿಹೊಳಿ ಮೌನ ಅರ್ಥ ಮಾಡಿಕೊಳ್ಳಬೇಕಂತೆ | Satish Jarkiholi
    • LeonardReawn ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.