Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಯೋಧ್ಯೆಯಲ್ಲಿ ಅದಮ್ಯ ಚೇತನ ಟ್ರಸ್ಟ್ ಸೇವೆಗೆ ಬಹು ಪರಾಕ್
    ಧಾರ್ಮಿಕ

    ಅಯೋಧ್ಯೆಯಲ್ಲಿ ಅದಮ್ಯ ಚೇತನ ಟ್ರಸ್ಟ್ ಸೇವೆಗೆ ಬಹು ಪರಾಕ್

    vartha chakraBy vartha chakraಜನವರಿ 27, 2024Updated:ಜನವರಿ 27, 202427 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಅಯೋಧ್ಯೆ ಇದೀಗ ದೇಶದಲ್ಲಿ ನಡೆ ರಾಮನಾಮ ಜಪ ನಡೆದಿದೆ.ಬಹುಕಾಲದಿಂದ ನಿರೀಕ್ಷಿಸಲಾದ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗುತ್ತಿದ್ದಂತೆ ದೇಶಾದ್ಯಂತ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು.

    ಅಯೋಧ್ಯೆಯ ರಾಮಮಂದಿರದಲ್ಲಿ ವಿರಾಜಮಾನನಾಗಿರುವ ಬಾಲರಾಮನ ವೀಕ್ಷಣೆಗೆ ದೇಶದೆಲ್ಲೆಡೆಯಿಂದ ಭಕ್ತರು ದೇವಳ ನಗರಿ ಅಯೋಧ್ಯೆಗೆ ಲಗ್ಗೆ ಇಡುತ್ತಿದ್ದಾರೆ ಪ್ರತಿನಿತ್ಯ ಕನಿಷ್ಠ ಐದು ಲಕ್ಷ ಮಂದಿ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ರಾಮಮಂದಿರ ವೀಕ್ಷಿಸಿ ಬಾಲರಾಮನ ದರ್ಶನ ಪಡೆದು ಸಂತೃಪ್ತರಾಗುತ್ತಿದ್ದಾರೆ.

    ಅಯೋಧ್ಯೆಗೆ ನಿರೀಕ್ಷೆಗೂ ಮೀರಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಊಟೋಪಚಾರ, ವಸತಿ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ ಇದನ್ನು ಪೂರೈಸಲು ಉತ್ತರ ಪ್ರದೇಶ ಸರ್ಕಾರ, ಸ್ಥಳೀಯ ಆಡಳಿತ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಹಗಲಿರುಳು ಶ್ರಮಿಸುತ್ತಿದ್ದಾರೆ ಪ್ರತಿಯೊಂದು ರಾಜ್ಯದವರಿಗಾಗಿ ಪ್ರತ್ಯೇಕ ಟೆಂಟ್ ಗಳನ್ನು ಹಾಕಲಾಗಿದ್ದು ಅಲ್ಲಿ ವಾಸ್ತವ್ಯಕ್ಕೆ ಅವಕಾಶ ಮಾಡಿಕೊಡಲಾಗಿದೆ.

    ದಕ್ಷಿಣ ಭಾರತದವರಿಗೆ ಊಟ ದೊಡ್ಡ ವಿಷಯವಾಗಿ ಪರಿಣಮಿಸಿದೆ ಇದನ್ನು ಮನಗಂಡಿರುವ ಬೆಂಗಳೂರಿನ ಅದಮ್ಯ ಚೇತನಾ ಟ್ರಸ್ಟ್ ನೆರವಿಗೆ ಧಾವಿಸಿದೆ.
    ಕೇಂದ್ರದ ಮಾಜಿ ಸಚಿವ ದಿವಂಗತ ಅನಂತ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅದಮ್ಯ ಚೇತನ ಟ್ರಸ್ಟ್ ಇದೀಗ ಕರ್ನಾಟಕ ಹಾಗೂ ದಕ್ಷಿಣ ಭಾರತದಯಿಂದ ಬರುವ ರಾಮಭಕ್ತರಿಗಾಗಿ ದಕ್ಷಿಣ ಭಾರತದ ಖಾದ್ಯಗಳನ್ನು ಗುಣಪಡಿಸುತ್ತಿದೆ ಜನವರಿ 22 ರಿಂದ ಬೆಳಿಗ್ಗೆ 9:00 ರಿಂದ 11:30 ರವರೆಗೆ ಇಡ್ಲಿ ಸಾಂಬಾರ್ ಪೂರೈಸಲಾಗುತ್ತಿದೆ.

    ಮಧ್ಯಾಹ್ನ 12 ರಿಂದ 3 ಗಂಟೆ 30 ನಿಮಿಷದವರೆಗೆ ಅನ್ನ ಸಾಂಬಾರ್ ಪೊಂಗಲ್ ಮತ್ತು ಸಿಹಿ ಒಂದನ್ನು ವಿತರಿಸುತ್ತಿದೆ ಉಚಿತವಾಗಿ ರಾಮಭಕ್ತರಿಗೆ ಈ ಸೌಲಭ್ಯ ಕಲ್ಪಿಸುವ ಮೂಲಕ ದಕ್ಷಿಣ ಭಾರತದವರ ಊಟದ ಕೊರತೆಯನ್ನು ನೀಗಿಸಲು ಪ್ರಯತ್ನಿಸುತ್ತಿದೆ. ಅದಮ್ಯ ಚೇತನ ಟ್ರಸ್ಟ್ ನಡೆಸುತ್ತಿರುವ ಈ ಸೇವಾ ಕೈ಼ಂಕರ್ಯಕ್ಕೆ ಕೇವಲ ದಕ್ಷಿಣ ಭಾರತದವರು ಮಾತ್ರವಲ್ಲ ಇಡೀ ದೇಶದ ಜನತೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ದಕ್ಷಿಣ ಭಾರತದ ಖಾದ್ಯಗಳನ್ನು ಸವಿದು ಅದಮ್ಯ ಚೇತನ ಟ್ರಸ್ಟ್ ಸೇವೆಯನ್ನು‌ ಕೊಂಡಾಡುತ್ತಿದ್ದಾರೆ.

    Share. Facebook Twitter Pinterest LinkedIn Tumblr Email WhatsApp
    Previous Articleಇದರಿಂದಲಾದರೂ Bangalore traffic ಕಡಿಮೆಯಾಗುತ್ತಾ?
    Next Article ಅಚ್ಚರಿ ಮೂಡಿಸಿದ ಪರಮೇಶ್ವರ್ ನಡೆ | G Parameshwara
    vartha chakra
    • Website

    Related Posts

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Richardspimi ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • HunterMooda ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • HerbertNub ರಲ್ಲಿ ಅಗಲಿದ “ಕಲಾ ತಪಸ್ವಿ”
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe