ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಕ್ಕಳು ಮನೆ ಬಿಟ್ಟು ಹೋಗುತ್ತಿದ್ದಾರೆ ಹುಷಾರ್
    Trending

    ಮಕ್ಕಳು ಮನೆ ಬಿಟ್ಟು ಹೋಗುತ್ತಿದ್ದಾರೆ ಹುಷಾರ್

    vartha chakraBy vartha chakraಫೆಬ್ರವರಿ 7, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.7- ಕೌಟುಂಬಿಕ ಕಾರಣ, ಶೈಕ್ಷಣಿಕ ಒತ್ತಡ, ಬದಲಾದ ಜೀವನ ಶೈಲಿ ಸೇರಿದಂತೆ ಹಲವು ಕಾರಣಗಳಿಂದ ಬೆಂಗಳೂರು ನಗರದಲ್ಲಿ  ಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಕುರಿತಾಗಿ ಹೊರಬಿದ್ದಿರುವ ಅಂಕಿ ಅಂಶಗಳು ಆತಂಕ ಮೂಡಿಸುತ್ತವೆ.
    ಅದರಲ್ಲೂ ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಮನೆ ಬಿಟ್ಟು ಓಡಿ ಹೋಗುತ್ತಿರುವುದು ಆತಂಕಕಾರಿ ವಿದ್ಯಮಾನವಾಗಿದೆ.

    ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿರುವ ಮಕ್ಕಳ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಈ ಕುರಿತಂತೆ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.
    ಟಿವಿ ನೋಡಲು ರಿಮೋಟ್ ಕೊಡಲಿಲ್ಲ,ಮೊಬೈಲ್ ಕೊಡಿಸಿಲ್ಲ, ಶಾಲೆಯಲ್ಲಿ ಒಳ್ಳೆಯ ಅಂಕ ಬಂದಿಲ್ಲ, ತಂದೆ-ತಾಯಿ ಜಗಳ, ಕೌಟುಂಬಿಕ ಕಿರಿಕಿರಿಯಿಂದ ಬೇಸತ್ತು ಮಕ್ಕಳು ಮನೆ ಬಿಟ್ಟು ಹೋಗುವಂತಹ ನಿರ್ಧಾರಗಳನ್ನು ಮಾಡುತ್ತಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.
    ಕಳೆದ ಒಂದು ವರ್ಷದಲ್ಲಿ ಮಕ್ಕಳು ಕಾಣೆಯಾಗುತ್ತಿರುವ ಪ್ರಕರಣಗಳಲ್ಲಿ ಶೇ 34% ರಷ್ಟು ಏರಿಕೆಯಾಗಿದೆ.‌ 2020ರಲ್ಲಿ 421 ಗಂಡು ಮಕ್ಕಳು ನಾಪತ್ತೆಯಾಗಿದ್ದರೆ 1136 ಹೆಣ್ಣು ಮಕ್ಕಳು ಮನೆ ಬಿಟ್ಟು ಹೋಗಿದ್ದರು. ಈಮಕ್ಕಳ ಪೈಕಿ 21 ಗಂಡು, 37 ಹೆಣ್ಣು ಮಕ್ಕಳನ್ನು ಇನ್ನೂ ಪತ್ತೆ ಮಾಡಲು ಸಾಧ್ಯವಾಗಿಲ್ಲ.

    2021ರಲ್ಲಿ 488 ಗಂಡು, 1630 ಹೆಣ್ಣುಮಕ್ಕಳು ನಾಪತ್ತೆಯಾಗಿದ್ದರು.ಈ ಪೈಕಿ 28 ಗಂಡು, 64 ಹೆಣ್ಣು ಮಕ್ಕಳು ಪತ್ತೆ ಇನ್ನೂ ಆಗಿಲ್ಲ ಎಂದು ಚೈಲ್ಡ್ ರೈಟ್ ಸಂಸ್ಥೆಯು ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ.
    2022 – 23 ರ ಸಾಲಿನಲ್ಲಿ ನಾಪತ್ತೆಯಾಗಿರುವ 5,144 ಮಕ್ಕಳ ಪೈಕಿ 934 ಮಕ್ಕಳನ್ನ ಇನ್ನಷ್ಟೇ ಪತ್ತೆ ಹಚ್ಚಬೇಕಾಗಿದೆ.ಈ ಮೂಲಕ 347 ಗಂಡು ಹಾಗೂ 853 ಹೆಣ್ಣು ಮಕ್ಕಳು ಸೇರಿ ಒಟ್ಟು 1200 ನಾಪತ್ತೆ ಪ್ರಕರಣಗಳಲ್ಲಿ ಮಕ್ಕಳನ್ನು ಇನ್ನಷ್ಟೇ ಪತ್ತೆಹಚ್ಚಬೇಕಾಗಿದೆ.
    ಮಕ್ಕಳ ನಾಪತ್ತೆಗೆ ಕೌಟುಂಬಿಕ ಒತ್ತಡವೇ ಕಾರಣ ಎಂದು ಚೈಲ್ಡ್ ರೈಟ್ ಸಂಸ್ಥೆ ತಿಳಿಸಿದೆ.

    ಕೌಟುಂಬಿಕ ಕಾರಣಗಳು ಶೈಕ್ಷಣಿಕ ಒತ್ತಡ ತಾಳಲಾರದೇ ಮನೆ ಬಿಟ್ಟು ಹೋಗಲು ಮಕ್ಕಳು ನಿರ್ಧರಿಸುತ್ತಿದ್ದಾರೆ. ‌ಕೋವಿಡ್ ನಂತರ ಶೈಕ್ಷಣಿಕವಾಗಿ ಬರುವ ಒತ್ತಡಕ್ಕೆ ಹೆದರಿ ಹೋಗಿರುವ ಮಕ್ಕಳು, ಮನೆಯಲ್ಲೂ ಅತ್ಯುತ್ತಮ ಅಂಕಗಳನ್ನು ಪಡೆಯುವಂತೆ ಒತ್ತಡ ಕೇಳಿ ಬರಲಿದ್ದು,ಮನೆಯಲ್ಲಿ ಮಕ್ಕಳ ಜೊತೆ ಸಮಯ ಕಳೆಯುವುದನ್ನು ಪೋಷಕರು ಕಡಿಮೆ ಮಾಡಿದ್ದಾರೆ. ಮನಸ್ಸಿನ ದುಗುಡ ಹೇಳಿಕೊಳ್ಳಲಾರದೆ ಮಕ್ಕಳಿಗೆ ಒತ್ತಡ ಹೆಚ್ಚಳವಾಗಿದೆ‌. ಇದರಿಂದ ತಪ್ಪಿಸಿಕೊಳ್ಳಲು ಮಕ್ಕಳು ಮನೆ ಬಿಟ್ಟು ಹೋಗುತ್ತಿದ್ದಾರೆ ಎಂದು ಅಧ್ಯಯನ ವರದಿ ಹೇಳುತ್ತದೆ.
    ಒಟ್ಟಿನಲ್ಲಿ ಮಕ್ಕಳು ಕಾಣೆಯಾಗುವ ಪ್ರಕರಣ ಏರಿಕೆಯಾಗುತ್ತಿದ್ದು, ಒಂದು ಸರಿ ಮನೆ ಬಿಟ್ಟು ಹೋಗುವ ಮಕ್ಕಳಿಗೆ ಅಭ್ಯಾಸವಾದರೆ, ಅದನ್ನೇ ಪದೇ ಪದೇ ಮಾಡಲಿದ್ದು, ಈ ಅಭ್ಯಾಸ ತಪ್ಪಿಸುವ ಕಡೆ ಪೊಷಕರು ಗಮನ ಹರಿಸಬೇಕಿದೆ.

    Verbattle
    Verbattle
    Verbattle
    crime News Trending ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕರಾವಳಿಯಲ್ಲಿ ಹೆಡೆ ಎತ್ತಿದ ನಕ್ಸಲ್ ಘಟಸರ್ಪಗಳು | Coastal Karnataka
    Next Article ನಿರ್ಮಲಾ ಸೀತರಾಮನ್ ನಿಲುವಿಗೆ ರಾಮಲಿಂಗಾರೆಡ್ಡಿ ಆಕ್ರೋಶ | Ramalinga Reddy
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    3 ಪ್ರತಿಕ್ರಿಯೆಗಳು

    1. Vivod iz zapoya v Krasnodare_qyea on ಏಪ್ರಿಲ್ 1, 2026 2:48 ಅಪರಾಹ್ನ

      вывод из запоя с выездом вывод из запоя с выездом .

      Reply
    2. Cveti nedorogo_gcot on ಏಪ್ರಿಲ್ 1, 2026 11:59 ಅಪರಾಹ್ನ

      букеты цветов недорого https://cveti-nederogo.ru .

      Reply
    3. Kfunjs on ಏಪ್ರಿಲ್ 3, 2026 1:58 ಫೂರ್ವಾಹ್ನ

      Where legends are born and jackpots explode — join the action now – http://aranitidine.com/mostbet-casino-polska-2026-pelna-recenzja-i-opinie-eksperta/ , Fortune isn’t random — it’s stalking you .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.