Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿರ್ಮಲಾ ಸೀತರಾಮನ್ ನಿಲುವಿಗೆ ರಾಮಲಿಂಗಾರೆಡ್ಡಿ ಆಕ್ರೋಶ | Ramalinga Reddy
    Viral

    ನಿರ್ಮಲಾ ಸೀತರಾಮನ್ ನಿಲುವಿಗೆ ರಾಮಲಿಂಗಾರೆಡ್ಡಿ ಆಕ್ರೋಶ | Ramalinga Reddy

    vartha chakraBy vartha chakraಫೆಬ್ರವರಿ 7, 202420 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜ್ಯದ ಬರ ಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ಆರ್ಥಿಕ ನೆರವು ಬಿಡುಗಡೆ ಮಾಡುವ ವಿಷಯದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಡಾಫೆಯ ಉತ್ತರ ನೀಡಿದ್ದಾರೆ. ಇವರು ರಾಜ್ಯದಿಂದ ಆಯ್ಕೆಯಾಗಿದ್ದವರು ಎಂದು ಹೇಳುವುದು ದುರಂತವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ವಿಷಾದಿಸಿದ್ದಾರೆ.
    ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಟೀಕಿಸುವ ಮೂಲಕ ನಾಲ್ಕೂವರೆ ಕೋಟಿ ಫಲಾನುಭವಿಗಳಿಗೆ ಅಪಮಾನ ಮಾಡುತ್ತಿದ್ದಾರೆಂದು ಕಿಡಿಕಾರಿದರು.

    ಶಕ್ತಿ ಯೋಜನೆ ಸೇರಿದಂತೆ ರಾಜ್ಯದ ಗ್ಯಾರಂಟಿ ಯೋಜನೆಗಳು ಕೋಟ್ಯಂತರ ಕುಟುಂಬಗಳಿಗೆ ಆಸರೆಯಾಗಿದೆ ಇಂತಹ ಯೋಜನೆಗಳನ್ನು ಟೀಕಿಸುವ ಮೂಲಕ ಬಿಜೆಪಿ ನಾಯಕರು ತಾವು ಯಾರ ಪರ ಇದ್ದೇವೆ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಟೀಕಿಸಿದರು.
    ಕೇಂದ್ರ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಯಾವುದೂ ಇಲ್ಲ. ಅನುದಾನ ನೀಡುವಂತೆ ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಮುಖ್ಯಮಂತ್ರಿಯಾದಿಯಾಗಿ ಸಂಪುಟದ ಎಲ್ಲಾ ಸಚಿವರು, ಪ್ರಧಾನಿಯವರಿಗೆ ಹಾಗೂ ಕೇಂದ್ರ ಹಣಕಾಸು ಸಚಿವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ ನಮ್ಮ ಪಾಲು ನಮಗೆ ಸಿಗುತ್ತಿಲ್ಲ ಎಂದು ಆರೋಪಿಸಿದರು.

    ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಪರಿಹಾರ ಕೋರಿ ಪ್ರಸ್ತಾವನೆ ಸಲ್ಲಿಸಿದ್ದೇವೆ. ಆದರೂ ಕೇಂದ್ರ ಸರ್ಕಾರ ಒಂದು ರೂಪಾಯಿ ಅನುದಾನ ಬಿಡುಗಡೆ ಮಾಡಿಲ್ಲ. ರಾಜ್ಯದಿಂದ ಆಯ್ಕೆಯಾದ 25 ಬಿಜೆಪಿ ಸಂಸದರು ಇದರ ವಿರುದ್ಧ ಧ್ವನಿ ಎತ್ತಿಲ್ಲ. ಅವರಿಗೆ ಅಕಾರ ಬೇಕು. ಕೇಂದ್ರದ ಬಿಜೆಪಿ ನಾಯಕರನ್ನು ಮೆಚ್ಚಿಸುವುದಷ್ಟೇ ಉದ್ದೇಶವಾಗಿದೆ. ರಾಜ್ಯದ ಜನರ ಹಿತರಕ್ಷಣೆ ಲೆಕ್ಕಕ್ಕಿಲ್ಲ ಎಂದು ದೂರಿದರು.

    ED Karnataka m News Politics Ramalinga Reddy ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಮಕ್ಕಳು ಮನೆ ಬಿಟ್ಟು ಹೋಗುತ್ತಿದ್ದಾರೆ ಹುಷಾರ್
    Next Article ಅನುದಾನ ಬಿಡುಗಡೆ ವಿಚಾರದಲ್ಲಿ ಜಟಾಪಟಿ | Chalo Delhi
    vartha chakra
    • Website

    Related Posts

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025

    20 ಪ್ರತಿಕ್ರಿಯೆಗಳು

    1. Pereezd v Ispaniu_vhkt on ಆಗಷ್ಟ್ 9, 2024 3:58 ಅಪರಾಹ್ನ

      Релокация в Испанию Релокация в Испанию .

      Reply
    2. indiiskii pasyans _kssi on ಆಗಷ್ಟ್ 18, 2024 10:01 ಫೂರ್ವಾಹ್ನ

      гадание на индийских картах онлайн бесплатно indiyskiy-pasyans-online.ru .

      Reply
    3. Elektrokarniz_nuKa on ಆಗಷ್ಟ್ 18, 2024 5:07 ಅಪರಾಹ್ನ

      купить электрокарниз купить электрокарниз .

      Reply
    4. vivod iz zapoya rostov_ocmr on ಆಗಷ್ಟ್ 19, 2024 11:28 ಅಪರಾಹ್ನ

      принудительный вывод из запоя ростов http://www.vyvod-iz-zapoya-rostov11.ru .

      Reply
    5. Vivod iz zapoya v sankt peterbyrge_xlSi on ಸೆಪ್ಟೆಂಬರ್ 6, 2024 4:05 ಅಪರಾಹ್ನ

      нарколог вывод из запоя vyvod-iz-zapoya-v-sankt-peterburge.ru .

      Reply
    6. kypit semena_gnkr on ಸೆಪ್ಟೆಂಬರ್ 9, 2024 5:23 ಅಪರಾಹ್ನ

      семена заказать через интернет магазин семена заказать через интернет магазин .

      Reply
    7. kypit semena_qekr on ಸೆಪ್ಟೆಂಬರ್ 9, 2024 5:28 ಅಪರಾಹ್ನ

      заказать семена через интернет заказать семена через интернет .

      Reply
    8. Biznes idei_zsOl on ಸೆಪ್ಟೆಂಬರ್ 18, 2024 6:09 ಅಪರಾಹ್ನ

      бизнес проекты бизнес проекты .

      Reply
    9. lechenie alkogolizma sevastopol_wioa on ಅಕ್ಟೋಬರ್ 5, 2024 7:32 ಫೂರ್ವಾಹ್ನ

      современное лечение алкоголизма [url=xn—–7kcablenaafvie2ajgchok2abjaz3cd3a1k2h.xn--p1ai]современное лечение алкоголизма[/url] .

      Reply
    10. ScottyBed on ಅಕ್ಟೋಬರ್ 25, 2024 8:00 ಅಪರಾಹ್ನ

      алкоголь с доставкой https://dostavka-alkogolya-moskva-world-1.ru/

      Reply
    11. prodamus promokod_nlkn on ನವೆಂಬರ್ 14, 2024 8:41 ಫೂರ್ವಾಹ್ನ

      промокод продамус на 5000 промокод продамус на 5000 .

      Reply
    12. Diplomi_ruSt on ನವೆಂಬರ್ 18, 2024 11:11 ಫೂರ್ವಾಹ್ನ

      купить диплом мастера маникюра 1oriks-diplom199.ru .

      Reply
    13. promokody_bhmi on ನವೆಂಬರ್ 23, 2024 12:05 ಅಪರಾಹ್ನ

      Продамус промокод http://www.my.forum2.net/viewtopic.php?id=191#p228=43 .

      Reply
    14. prodamys promokod_ankn on ಡಿಸೆಂಬರ್ 12, 2024 8:55 ಅಪರಾಹ್ನ

      продамус промокоды продамус промокоды .

      Reply
    15. Cazruvh on ಡಿಸೆಂಬರ್ 13, 2024 3:51 ಅಪರಾಹ್ನ

      Покупка диплома о среднем полном образовании: как избежать мошенничества?

      Reply
    16. promokody_somi on ಡಿಸೆಂಬರ್ 18, 2024 9:39 ಫೂರ್ವಾಹ್ನ

      Продамус промокод http://www.krut.forumno.com/viewtopic.php?id=6698#p26083=43 .

      Reply
    17. promokody_okmi on ಡಿಸೆಂಬರ್ 20, 2024 7:01 ಅಪರಾಹ್ನ

      продамус промокод скидка http://www.forumbar.anihub.me/viewtopic.php?id=9823#p1757 .

      Reply
    18. Sazrxyv on ಫೆಬ್ರವರಿ 24, 2025 9:39 ಫೂರ್ವಾಹ್ನ

      купить аттестат в москве за 11 класс

      Reply
    19. сервисные центры москвы on ಏಪ್ರಿಲ್ 9, 2025 7:53 ಫೂರ್ವಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:ремонт бытовой техники в мск
      Наши мастера оперативно устранят неисправности вашего устройства в сервисе или с выездом на дом!

      Reply
    20. Juliusnum on ಜೂನ್ 16, 2025 1:26 ಅಪರಾಹ್ನ

      ¡Saludos, cazadores de suerte !
      Casino sin licencia espaГ±ola con app mГіvil – п»їcasinossinlicenciaenespana.es п»їcasinos sin licencia en espaГ±a
      ¡Que vivas jackpots impresionantes!

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesWesee ರಲ್ಲಿ ಸತ್ತವನು ಎದ್ದು‌ ಬಂದಾಗ
    • DouglasTehof ರಲ್ಲಿ ಕರ್ನಾಟಕದಲ್ಲಿ ಸ್ಪೋಟಕ್ಕೆ ಉಗ್ರರ ಸಂಚು | Karnataka
    • RobertPat ರಲ್ಲಿ ಕುಡಿದು ಮಾಡಿದ ರಂಪಾಟ.
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe