Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತೆರಿಗೆ ಹೊರೆ ಇಲ್ಲದ ಬಜೆಟ್ ಗೆ ಸಿದ್ದರಾಮಯ್ಯ ಸಿದ್ದತೆ | Siddaramaiah
    Trending

    ತೆರಿಗೆ ಹೊರೆ ಇಲ್ಲದ ಬಜೆಟ್ ಗೆ ಸಿದ್ದರಾಮಯ್ಯ ಸಿದ್ದತೆ | Siddaramaiah

    vartha chakraBy vartha chakraಫೆಬ್ರವರಿ 15, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.15: ಮುಂಬರುವ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣ ಅವರ ತತ್ವಕ್ಕೆ ಒತ್ತು ನೀಡಿ ಎಲ್ಲರನ್ನೂ ಒಳಗೊಂಡ ಕಾಯಕ ದಾಸೋಹ ಪರಿಕಲ್ಪನೆಯ ಆಧಾರದಲ್ಲಿ ಬಜೆಟ್ ಮಂಡನೆಗೆ ಸಿದ್ದರಾಗಿದ್ದಾರೆ.
    ನಾಳೆ ವಿಧಾನಸಭೆಯಲ್ಲಿ ದಾಖಲೆಯ ಬಜೆಟ್ ಮಂಡಿಸಲಿರುವ ಅವರು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಹಾಗೂ ಹೊಸ ಕಾರ್ಯಕ್ರಮಗಳಿಗೆ ಬೇಕಾಗುವ ವೆಚ್ಚ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವ ದೃಷ್ಟಿಯಿಂದ ನಾಲ್ಕು ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಲಿದ್ದಾರೆ ಎಂದು ಗೊತ್ತಾಗಿದೆ.

    16ನೇ ಹಣಕಾಸು ಆಯೋಗ ರಾಜ್ಯ ಸರ್ಕಾರಕ್ಕೆ ನಿಗದಿ ಮಾಡಿರುವ ಅನುದಾನದ ಮೊತ್ತ ಅತ್ಯಂತ ಕಡಿಮೆ ಇರುವ ಹಿನ್ನೆಲೆಯಲ್ಲಿ ಸಂಪನ್ಮೂಲ ಕ್ರೂಢೀಕರಣಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದರೂ ಕೂಡ ಚುನಾವಣೆ ಹಿನ್ನೆಲೆಯಲ್ಲಿ ಈ ಬಜೆಟ್ ನಲ್ಲಿ ಯಾವುದೇ ಹೊಸ ತೆರಿಗೆಗಳು ಇರುವುದಿಲ್ಲ ಎಂದು ಗೊತ್ತಾಗಿದೆ.
    ಸಂಪನ್ಮೂಲ ಕ್ರೂಡೀಕರಣಕ್ಕಾಗಿ ಬೆಂಗಳೂರಿನಲ್ಲಿ ಸರ್ಕಾರಿ ಭೂಮಿ ಹರಾಜು ಸೇರಿದಂತೆ ಹಲವು ಹೊಸ ಮಾರ್ಗಗಳನ್ನು ಈ ಬಜೆಟ್ ನಲ್ಲಿ ಪರಿಚಯಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡುವ ಯೋಜನೆಗಳತ್ತ ಗಮನ ಕೇಂದ್ರೀಕರಿಸಿದ್ದಾರೆ.

    ಹೊಸ ಆಸ್ಪತ್ರೆಗಳ ನಿರ್ಮಾಣ ಹಾಸ್ಟೆಲ್ ಗಳಿಗೆ ಅನುದಾನ ಹೆಚ್ಚಳ ಕೃಷಿಗೆ ಆದ್ಯತೆ ನೀಡುವ ಯೋಜನೆಗಳಿಗೆ ಪ್ರಾತಿನಿಧ್ಯ ನೀಡಿರುವ ಬಜೆಟ್ ನಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಗೊತ್ತಾಗಿದೆ.
    ಹನಿ ನೀರಾವರಿ ಮತ್ತು ಸಮಗ್ರ ಕೃಷಿಗೆ ಒತ್ತು ನೀಡುವ ಪ್ರತ್ಯೇಕ ಕೃಷಿ ನೀತಿ ಒಂದನ್ನು ಘೋಷಿಸಲಿರುವ ಬಜೆಟ್ ನಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಮತ್ತು ಎರಡನೇ ಹಂತದ ನಗರಗಳ ಅಭಿವೃದ್ಧಿಗೆ ಹಲವು ಯೋಜನೆಗಳು ಪ್ರಕಟವಾಗುವ ನಿರೀಕ್ಷೆ ಇದೆ.
    ರಾಜ್ಯದಲ್ಲಿ 100 ಕೋಟಿ ವೆಚ್ಚದಲ್ಲಿ ಎಲ್ಲ ರಾಮಮಂದಿರಗಳ ಪುನರುಜ್ಜೀವನ ಶಿವ ಮಂದಿರ ಮಂದಿರಗಳ ಜೀರ್ಣೋದ್ಧಾರ ಹಾಗೂ ಶಕ್ತಿ ದೇವತೆಗಳ ದೇವಸ್ಥಾನಗಳ ನವೀಕರಣ ಹಾಗೂ ಮಠಗಳಿಗೆ ಅನುದಾನ ಘೋಷಿಸುವ ಸಾಧ್ಯತೆ ಇದೆ.

    Verbattle
    Verbattle
    Verbattle
    AI m siddaramaiah ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಸಭೆ – ಕುಮಾರಸ್ವಾಮಿ ಲೆಕ್ಕಾಚಾರ ಏನು ಗೊತ್ತಾ | Rajya Sabha
    Next Article ಹೊಸ ಬಿಪಿಎಲ್ ಕಾರ್ಡ್ ಬೇಕಾದರೆ ನೋಡಿ | BPL Card
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ztiptu ರಲ್ಲಿ ಬೆಂಗಳೂರಿನಲ್ಲಿ ವೃಕ್ಷೋಧ್ಯಾನ
    • Glennhof ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Glennhof ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.