Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿ.ಕೆ. ಸುರೇಶ್ ವಿರುದ್ಧ ಜಯದೇವ ಮಂಜುನಾಥ್ ಸ್ಪರ್ಧೆ | DK Suresh
    Viral

    ಡಿ.ಕೆ. ಸುರೇಶ್ ವಿರುದ್ಧ ಜಯದೇವ ಮಂಜುನಾಥ್ ಸ್ಪರ್ಧೆ | DK Suresh

    vartha chakraBy vartha chakraಫೆಬ್ರವರಿ 17, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.17: ಲೋಕಸಭೆ ಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸೋದರ ಡಿಕೆ ಸುರೇಶ್ (DK Suresh) ಅವರನ್ನು ಕಟ್ಟಿಹಾಕಲು ಜೆಡಿಎಸ್ ಮತ್ತು ಬಿಜೆಪಿಯ ಮೈತ್ರಿಕೂಟ ಹೊಸದೊಂದು ರಣ ವ್ಯೂಹ ಸಿದ್ಧಪಡಿಸಿದೆ.
    ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಡಿಕೆ ಸುರೇಶ್ ಮತ್ತೊಮ್ಮೆ ಕಣಕ್ಕಿಳಿಯುವುದು ನಿಶ್ಚಿತ ಈ ಕ್ಷೇತ್ರದಲ್ಲಿ ಅವರಿಗೆ ಪ್ರಬಲ ಸ್ಪರ್ಧೆ ಒತ್ತುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಸುರೇಶ್ ಅವರನ್ನು ಕ್ಷೇತ್ರದಲ್ಲಿಯೇ ಕಟ್ಟಿ ಹಾಕಬೇಕು ಎಂದು ತಂತ್ರ ಹೆಣೆಯಲಾಗಿದೆ.

    ಡಿಕೆ ಸುರೇಶ್ (DK Suresh) ವಿರುದ್ಧ ಯಾರನ್ನು ಕಣಕ್ಕಿಳಿಸಬೇಕು ಎಂಬ ಕುರಿತಂತೆ, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪ್ರತ್ಯೇಕವಾಗಿ ಸಮೀಕ್ಷೆ ನಡೆಸಿದ್ದು ಜಯದೇವ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ಅವರನ್ನು ಕಣಕ್ಕಿಳಿಸಿದರೆ ಸೂಕ್ತ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.
    ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಕೈಗೊಂಡ ಹಲವಾರು ಕ್ರಮಗಳು ಡಾ.ಮಂಜುನಾಥ್ ಅವರನ್ನು ಜನಪ್ರಿಯಗೊಳಿಸಿವೆ. ಕ್ಷೇತ್ರದ ಬಹುತೇಕ ಎಲ್ಲರಿಗೂ ಚಿರಪರಿಚಿತರಾಗಿರುವ ಮಂಜುನಾಥ್ ಅವರನ್ನು ಕಣಕ್ಕಿಳಿಸಿದ್ದೆ ಆದಲ್ಲಿ ಗೆಲುವು ನಿಶ್ಚಿತ ಎಂಬ ವರದಿಗಳು ಜೆಡಿಎಸ್ ಮತ್ತು ಬಿಜೆಪಿ ಪಾಳಯವನ್ನು ತಲುಪಿದೆ.
    ಹೀಗಾಗಿ ಉಭಯ ಪಕ್ಷಗಳ ನಾಯಕರು ಮಂಜುನಾಥ್ ಅವರನ್ನು ಬಿಜೆಪಿಯ ಅಧಿಕೃತ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ಮೂಲಕ ಡಿ.ಕೆ.ಸೋದರರಿಗೆ ಸೆಡ್ಡು ಹೊಡೆಯಲು ನಿರ್ಧರಿಸಿದ್ದಾರೆ.

    ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ನ ಸಾಂಪ್ರದಾಯಿಕ ಮತಗಳ ಜೊತೆಗೆ ಬಿಜೆಪಿಯೂ ಕೂಡ ಸಾಕಷ್ಟು ಪ್ರಾಬಲ್ಯ ಹೊಂದಿದೆ ಹೀಗಾಗಿ ಮಂಜುನಾಥ್ ಅವರು ನಿರಾಯಸವಾಗಿ ಗೆಲುವು ಸಾಧಿಸಲಿದ್ದಾರೆ ಎಂಬ ವರದಿಗಳು ಉಬಯ ಪಕ್ಷಗಳನ್ನು ತಲುಪಿದೆ ಈ ನಿಟ್ಟಿನಲ್ಲಿ ಎರಡೂ ಪಕ್ಷಗಳ ನಾಯಕರು ಡಾ.ಮಂಜುನಾಥ್ ಅವರ ಜೊತೆ ಮಾತುಕತೆ ಕೂಡ ನಡೆಸಿದ್ದಾರೆ. ಎರಡು ಪಕ್ಷಗಳು ಒಡ್ಡಿರುವ ಆಹ್ವಾನಕ್ಕೆ ಸಮ್ಮತಿಸಿರುವ ಮಂಜುನಾಥ್ ಅವರು ಬಹುತೇಕ ಈ ಕ್ಷೇತ್ರದಿಂದ ಕಣಕ್ಕಿಳಿಯುವುದು ನಿಶ್ಚಿತವಾಗಿದೆ.

    Verbattle
    Verbattle
    Verbattle
    DK Suresh ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಗ್ರಾಮ ಪಂಚಾಯತಿಗಳೂ ಬಜೆಟ್ ಮಂಡಿಸಬೇಕು | Gram Panchayat
    Next Article ಖರ್ಗೆ ಅವರಿಗೆ ಝೆಡ್ ಮಾದರಿಯ ಭದ್ರತೆ | Kharge
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    1 ಟಿಪ್ಪಣಿ

    1. Pizong on ಫೆಬ್ರವರಿ 12, 2026 1:23 ಫೂರ್ವಾಹ್ನ

      betmgm NJ betmgm WV betmgm New Hampshire

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • LinwoodGah ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • Oqszat ರಲ್ಲಿ Bus ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜಿಸಿದ Mechanical Engineer
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.