ಬೆಂಗಳೂರು, ಫೆ 29: ಆರ್.ಎಸ್.ಎಸ್. (RSS) ನವರಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಗೊತ್ತಿಲ್ಲ. ಸ್ವಾತಂತ್ರ್ಯ ಹೋರಾಟ ತೀವ್ರಗೊಂಡಿದ್ದಾಗಲೂ ಸಂಘ ಪರಿವಾರದ ಹೆಡಗೇವಾರ್ ಆಗಲಿ, ಗೋಲ್ವಾಲ್ಕರ್ ಆಗಲಿ ಅದರಲ್ಲಿ ಪಾಲ್ಗೊಂಡಿಲ್ಲ.ಇವರ ತತ್ವದಲ್ಲಿ ನಂಬಿಕೆಯಿರುವ ಬಿಜೆಪಿ ಯಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿ ಮಾತನಾಡಿದ ಅವರು ಧರ್ಮದ ಹೆಸರಿನಲ್ಲಿ ದೇಶ ಹಾಗೂ ಸಮಾಜವನ್ನು ಒಡೆಯುವವರು ಬಿಜೆಪಿ. ಸಬ್ ಕಾ ‘ಸಾಥ್ ಸಬ್ ಕಾ ವಿಕಾಸ್’ ಎನ್ನುವುದು ಕೇವಲ ಬಾಯಿ ಮಾತು. ಇಂಥವರು ದೇಶವನ್ನು ಆಳಲು ಲಾಯಕ್ಕೇ ಎಂದು ಪ್ರಶ್ನಿಸಿದರು.
ಜನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ವಿರೋಧ ಪಕ್ಷಕ್ಕೆ ಅಧಿಕಾರ ನೀಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರುರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಇಬ್ಬರು ಕಾಂಗ್ರೆಸ್ ಪರವಾಗಿದ್ದುದ್ದನ್ನು ಮರೆ ಮಾಚಲು ವಿಧಾನ ಸಭೆಯಲ್ಲಿ ಗದ್ದಲ ಎಬ್ಬಿಸಿದ್ದಾರೆ ಎಂದು ಆಪಾದಿಸಿದರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚರ್ಚೆಯಲ್ಲಿ 30‰ ಕೇಂದ್ರ ಸರ್ಕಾರವನ್ನು ಹೊಗಳಿದ್ದಾರೆ. . ಜೆಡಿಎಸ್ ಕೂಡ ಪೈಪೋಟಿಗೆ ಬಿದ್ದಂತೆ ಅದನ್ನೇ ಮಾಡಿದೆ ಎಂದರು.
ಜೆಡಿಎಸ್ ತಮ್ಮ ಪಕ್ಷದ ಹೆಸರಿನಲ್ಲಿರುವ “ಎಸ್” ನ್ನು ತೆಗೆದುಹಾಕುವುದು ಉತ್ತಮ. ಏಕೆಂದರೆ ಅದು ಈಗ ಜಾತ್ಯತೀತ ವಾಗಿ ಉಳಿದಿಲ್ಲ ಎಂದು ಕುಟುಕಿದರು.
6 ಪ್ರತಿಕ್ರಿಯೆಗಳು
generic clomiphene walmart good rx clomid where to buy generic clomiphene no prescription clomid generic brand clomiphene tablet price where buy cheap clomid pill how can i get cheap clomid without prescription
This is the amicable of glad I have reading.
More content pieces like this would urge the web better.
buy propranolol without prescription – methotrexate 2.5mg cost order methotrexate 2.5mg
order amoxicillin generic – order ipratropium online ipratropium for sale
buy zithromax 500mg online – buy generic tinidazole for sale brand nebivolol