ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತುಮಕೂರಿನಲ್ಲಿ ಮುದ್ದಹನುಮೇಗೌಡ ಗೆಲುವು ಕಷ್ಟ | Tumkur
    Trending

    ತುಮಕೂರಿನಲ್ಲಿ ಮುದ್ದಹನುಮೇಗೌಡ ಗೆಲುವು ಕಷ್ಟ | Tumkur

    vartha chakraBy vartha chakraಮಾರ್ಚ್ 17, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು – ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಭರ್ಜರಿ ರಂಗು ಬಂದಿದೆ. ಕಲ್ಪತರು ನಾಡು ತುಮಕೂರಿನಲ್ಲಿ ಜಿದ್ದಾಜಿದ್ದಿನ ಅಖಾಡ ಸೃಷ್ಟಿಯಾಗಿದೆ.
    ಬಿಜೆಪಿಯಿಂದ ಮಾಜಿ ಸಚಿವ ವಿ ಸೋಮಣ್ಣ ಮತ್ತು ಕಾಂಗ್ರೆಸ್ ನಿಂದ ಮಾಜಿ ಸಂಸದ ಮುದ್ದಹನುಮೇಗೌಡ ಕಣಕ್ಕಿಳಿದಿದ್ದಾರೆ.
    ಈ ಇಬ್ಬರೂ ನಾಯಕರು ರಾಜ್ಯದ ಎರಡು ಪ್ರಭಾವಿ ಸಮುದಾಯಗಳಾದ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ಸೇರಿದ ನಾಯಕರಾಗಿದ್ದು ಈ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವ ನಾಯಕರು ಹಲವಾರು ಲೆಕ್ಕಾಚಾರ ಆಧರಿಸಿ ಇವರನ್ನು ಕಣಕ್ಕಿಳಿಸಿದೆ.
    ತುಮಕೂರಿನಲ್ಲಿ ಈ ಎರಡು ಸಮುದಾಯಕ್ಕೆ ಸೇರಿದ ಮತದಾರರ ಸಂಖ್ಯೆ ಅತಿ ಹೆಚ್ಚಿನ ಪ್ರಮಾಣದಲ್ಲಿದೆ ಹೀಗಾಗಿ ಈ ಎರಡು ರಾಜಕೀಯ ಪಕ್ಷಗಳು ಪ್ರಭಾವಿ ಸಮುದಾಯಕ್ಕೆ ಸೇರಿದವರಿಗೆ ಟಿಕೆಟ್ ನೀಡಿದೆ.

    ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಮುದ್ದ ಹನುಮಗೌಡ ಸ್ಥಳೀಯರಾಗಿದ್ದು ಕ್ಷೇತ್ರದಲ್ಲಿ ಚಿರಪರಿಚಿತರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಇವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಸೇರಿದ್ದರು. ಆನಂತರ ಬಿಜೆಪಿಯಲ್ಲೂ ಕಾರ್ಯಕರ್ತರೊಂದಿಗೆ ಉತ್ತಮ ಸಂಪರ್ಕ ಸಾಧಿಸಿದ್ದರು.
    ಆದರೆ ಈಗ ಲೋಕಸಭೆ ಚುನಾವಣೆ ವೇಳೆ ಮತ್ತೆ ಪಕ್ಷಾಂತರ ಮಾಡಿರುವುದು ಈ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ ಅಲ್ಲದೆ ಕ್ಷೇತ್ರದಲ್ಲಿ ಪ್ರಬಲವಾಗಿರುವ ಕುಂಚಟಿಗ ಒಕ್ಕಲಿಗ ಸಮುದಾಯ ಮುದ್ದಹನುಮೇಗೌಡ ಅವರ ವಿರುದ್ಧ ನಿಂತಿದೆ. ಯಾದವ ಸಮುದಾಯ ನಿರ್ಣಾಯಕ ಪಾತ್ರ ನಿರ್ವಹಿಸುವ ಈ ಕ್ಷೇತ್ರದಲ್ಲಿ ಮುದ್ದಹನುಮೇಗೌಡ ಈ ಸಮುದಾಯದ ಮತಗಿಟ್ಟಿಸಲು ಸಾಕಷ್ಟು ಪ್ರಯತ್ನ ನಡೆಸಿದ್ದಾರೆ.

    ಮೇಲ್ನೋಟಕ್ಕೆ ಜಿಲ್ಲೆಯಲ್ಲಿ ಮುದ್ದಹನುಮೇಗೌಡ ಪರ ವಾತಾವರಣ ಇರುವಂತೆ ಕಂಡು ಬರುತ್ತಿದೆಯಾದರೂ, ಬಿಜೆಪಿಯಿಂದ ಕಣಕ್ಕಿಳಿದಿರುವ ಮಾಜಿ ಸಚಿವ ವಿ ಸೋಮಣ್ಣ ತಮ್ಮ ರಾಜಕೀಯ ಚಾತುರ್ಯ ತಂತ್ರಗಾರಿಕೆ ಹಾಗೂ ಎಲ್ಲರನ್ನೂ ಒಳಗೊಳ್ಳುವ ಮನೋಭಾವದ ವ್ಯಕ್ತಿತ್ವದಿಂದಾಗಿ ಗಮನಸೆಳೆಯುತ್ತಾರೆ.
    ಸಿದ್ದಗಂಗಾ ಮಠ ಸೇರಿದಂತೆ ಜಿಲ್ಲೆಯ ಎಲ್ಲಾ ಪ್ರಮುಖ ಮಠಗಳ ಬೆಂಬಲ ಗಿಟ್ಟಿಸಿಕೊಂಡಿರುವ ಸೋಮಣ್ಣ ತಾವು ಹೊರಗಿನವರು ಎಂಬ ಅಸಮಾಧಾನವನ್ನು ತೊಡೆದು ಹಾಕಲು ಪ್ರಯತ್ನ ನಡೆಸಿದ್ದು, ವೀರಶೈವ ಲಿಂಗಾಯತ ಸಮುದಾಯ ಇವರ ಬೆನ್ನಿಗೆ ನಿಂತಿದೆ.
    ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಮಾಧುಸ್ವಾಮಿ ಇವರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಮತದಾರರ ಮೇಲೆ ಇವರು ಅಂತಹ ದೊಡ್ಡ ಪರಿಣಾಮ ಬೀರುವುದಿಲ್ಲ ಎಂದು ಹೇಳಲಾಗುತ್ತದೆ. ತುಮಕೂರು ನಗರ, ಗ್ರಾಮಾಂತರ, ಗುಬ್ಬಿ ತುರುವೇಕೆರೆ ಮತ್ತು ತಿಪಟೂರು ಕ್ಷೇತ್ರದಲ್ಲಿ ಹೆಚ್ಚಿನ ಪ್ರಭಾವ ಹೊಂದಿರುವ ಸೋಮಣ್ಣ ಅವರು ಈ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗುವ ಸಾಧ್ಯತೆಗಳು ದಟ್ಟವಾಗಿವೆ.

    Verbattle
    Verbattle
    Verbattle
    m tumkur ಕಾಂಗ್ರೆಸ್ ಚುನಾವಣೆ ತುಮಕೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಗಿನ್ನಿಸ್ ದಾಖಲೆ ಸೇರಿದ MTR ದೋಸೆ
    Next Article ಮೈಸೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಣ್ ಕಣಕ್ಕೆ | Mysore-Kodagu
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    1 ಟಿಪ್ಪಣಿ

    1. Neiroset dlya referatov_xjPi on ಮಾರ್ಚ್ 28, 2026 11:51 ಅಪರಾಹ್ನ

      реферат нейросеть реферат нейросеть .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdix ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Ronaldpoila ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    • LouisSep ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.