Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿಯ ಕಾರು ಕದ್ದ ಕಳ್ಳರು | JP Nadda
    Viral

    ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿಯ ಕಾರು ಕದ್ದ ಕಳ್ಳರು | JP Nadda

    vartha chakraBy vartha chakraಮಾರ್ಚ್ 25, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅತ್ಯಂತ ಪ್ರಭಾವಿ ರಾಜಕಾರಣಿ ಜಡ್ ಶ್ರೇಣಿಯ ಭದ್ರತೆ ಹೊಂದಿರುವ ನಾಯಕ. ಈ ನಾಯಕರ ಕುಟುಂಬದವರಿಗೂ ಅಷ್ಟೇ ಪ್ರಮಾಣದ ಭದ್ರತೆಯನ್ನು ಒದಗಿಸಲಾಗಿದೆ.
    ಜೆಪಿ ನಡ್ಡಾ ಮತ್ತು ಅವರ ಕುಟುಂಬ ಸದಸ್ಯರು ಹೊರಗಡೆ ಎಲ್ಲಿಯೇ ಹೋದರು ಅವರ ಜೊತೆಗೆ ಶಸ್ತ್ರ ಸಜ್ಜಿತ ಭದ್ರತಾ ಸಿಬ್ಬಂದಿ ಇದ್ದೇ ಇರುತ್ತಾರೆ. ಇವರು ದೈನಂದಿನ ಚಟುವಟಿಕೆಗಳಿಗೆ ಬಳಸುವ ರಸ್ತೆ ಅಂಗಡಿ ಇತ್ಯಾದಿಗಳೆಲ್ಲ ಭದ್ರತಾ ಪಡೆಗಳ ನಿಗಾದಲ್ಲಿ ಇರುತ್ತವೆ. ಅದೇ ರೀತಿಯಲ್ಲಿ ಇವರು ಬಳಸುವ ವಾಹನಗಳ ಮೇಲೂ ಭದ್ರತಾ ಆ ಸಿಬ್ಬಂದಿ ಕಣ್ಗಾವಲು ಇಟ್ಟಿರುತ್ತಾರೆ.

    ಹೀಗಿದ್ದರೂ ಕೂಡ ಆಶ್ಚರ್ಯ ವಿದ್ಯಮಾನವೊಂದು ದೆಹಲಿಯಲ್ಲಿ ಕಳೆದ ಮಾರ್ಚ್ 19ರಂದು ಮಧ್ಯಾಹ್ನ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
    ಅದೇನೆಂದರೆ,ಜೆ.ಪಿ. ನಡ್ಡಾ ಅವರು ಪತ್ನಿ ಬಳಸುತ್ತಿದ್ದ ಟೊಯೋಟಾ ಫಾರ್ಚೂನರ್ ಕಾರನ್ನು ಯಾರೋ ಕಳ್ಳರು ಅಪಹರಿಸಿ ಪರಾರಿಯಾಗಿದ್ದಾರೆ.
    ಘಟನೆ ನಡೆದ ದಿನ ಕಾರಿನ ಚಾಲಕ ಜೋಗಿಂದರ್ ಅವರು ವಾರ್ಷಿಕ ಸರ್ವೀಸ್​ಗೆ ಎಂದು ಕಾರನ್ನು ತೆಗೆದುಕೊಂಡು ಹೋಗಿದ್ದರು.

    ಅದನ್ನು ವಾಪಸ್ ನಡ್ಡಾ ಅವರ ಮನೆಗೆ ತೆಗೆದುಕೊಂಡು ಬರುವಾಗ ಮಾರ್ಗಮಧ್ಯೆ ಊಟಕ್ಕೆ ಎಂದು ನಿಲ್ಲಿಸಿದ್ದರು. ಚಾಲಕ ರಸ್ತೆ ಪಕ್ಕದಲ್ಲಿ ಕಾರನ್ನು ನಿಲ್ಲಿಸಿ ಹೋಟೆಲ್ ನಲ್ಲಿ ಕುಳಿತು ಊಟ ಮಾಡುತ್ತಿದ್ದರು ಊಟ ಮುಗಿಸಿ ಬಂದು ಕಾರು ನೋಡಿದರೆ ಅದು ಅಲ್ಲಿ ಇರಲೇ ಇಲ್ಲ. ತಕ್ಷಣವೇ ಅವರು ಅಕ್ಕ ಪಕ್ಕದಲ್ಲಿ ಕಾರಿಗಾಗಿ ಹುಡುಕಾಟ ನಡೆಸಿದರು. ಆದರೆ ಎಲ್ಲಿಯೂ ಕಾರು ಕಾಣಿಸಲಿಲ್ಲ ತಕ್ಷಣವೇ ಅವರು ಮಾಲೀಕರಿಗೆ ವಿಷಯ ತಿಳಿಸಿ ಠಾಣೆಯ ಮೆಟ್ಟಿಲೇರಿದ್ದಾರೆ
    ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಗಳಲ್ಲಿ ಲಭ್ಯವಾದ ಮಾಹಿತಿ ಪ್ರಕಾರ ಕಾರು ಗುರುಗ್ರಾಮದ ಕಡೆ ತೆರಳಿರುವುದು ಗೊತ್ತಾಗಿದೆ. ಸದ್ಯಕ್ಕೆ ಕಾರು ಎಲ್ಲಿದೆ ಅನ್ನೋದು ಗೊತ್ತಾಗಿಲ್ಲ. ಅಪಹರಣಕ್ಕೀಡಾದ ಕಾರು ಹಿಮಾಚಲ ಪ್ರದೇಶದ ರಿಜಿಸ್ಟ್ರೇಷನ್ ಹೊಂದಿದೆ.

    ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ರಾಮಾಯಣದ ರಾಮ | Arun Govil
    Next Article ಮತದಾರರಿಗೆ ಅನಂತಕುಮಾರ್ ಹೆಗಡೆ ಬರೆದ ಪತ್ರದಲ್ಲಿ ಏನಿದೆ ಗೊತ್ತಾ | Anantkumar Hegde
    vartha chakra
    • Website

    Related Posts

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಲಂಚ ಪಡೆಯುವಾಗ ಸಿಕ್ಕಿ ಬಿದ್ದರು

    ಮೇ 6, 2025

    ಸುಹಾಸ್ ಶೆಟ್ಟಿ ಹತ್ಯೆಗೆ ಪೊಲೀಸ್ ನಂಟಿದೆಯಾ.?

    ಮೇ 6, 2025

    2 ಪ್ರತಿಕ್ರಿಯೆಗಳು

    1. Biznes idei_kuOl on ಸೆಪ್ಟೆಂಬರ್ 18, 2024 6:28 ಅಪರಾಹ್ನ

      необычный бизнес http://biznes-idei13.ru .

      Reply
    2. eskort v moskve_lcOl on ಅಕ್ಟೋಬರ್ 3, 2024 11:37 ಫೂರ್ವಾಹ್ನ

      проститутки проститутки .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • казино вулкан бесплатные играть ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Floydfox ರಲ್ಲಿ ದರೋಡೆ ಗ್ಯಾಂಗ್ ದಾವಣಗೆರೆಯಲ್ಲಿ
    • сервисные центры москвы ರಲ್ಲಿ Crypto ವಂಚಕ Arrest.
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Pakistan How ಈಸ್ ದ ಜೋಶ್ ! #india #pakistan #facts #war #warzone #news #modi #soldier #worldnews
    Subscribe