ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂಡ್ಯ ಕದನಕೌತುಕ-ಕುಮಾರಸ್ವಾಮಿ ಸ್ಪರ್ಧೆ | Mandya
    Viral

    ಮಂಡ್ಯ ಕದನಕೌತುಕ-ಕುಮಾರಸ್ವಾಮಿ ಸ್ಪರ್ಧೆ | Mandya

    vartha chakraBy vartha chakraಮಾರ್ಚ್ 25, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.25: ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆ ಪರಿಹಾರಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಕುಮಾರಸ್ವಾಮಿ ಇದೀಗ ಲೋಕಸಭೆ ಚುನಾವಣೆಯ ಅಖಾಡಕ್ಕೆ ಧುಮಕಲು ಸಜ್ಜಾಗಿದ್ದಾರೆ.
    ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಗೆ ಹಾಸನ ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಡಲಾಗಿದೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ದೇವೇಗೌಡರ ಕುಟುಂಬದ ಸದಸ್ಯ ಡಾ.ಮಂಜುನಾಥ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

    ಹಾಸನ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಕಣಕ್ಕಿಳಿಯಲಿದ್ದಾರೆ ಎಂದು ಈಗಾಗಲೇ ಘೋಷಿಸಲಾಗಿದೆ , ಕೋಲಾರ ಮೀಸಲು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಹಲವು ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದರು ಈ ಕುರಿತಂತೆ ಸಮೀಕ್ಷೆಗಳ ವರದಿ ಮತ್ತು ಸ್ಥಳೀಯರ ಅಭಿಪ್ರಾಯ ಆಧರಿಸಿ ಯುವ ಮುಖಂಡ ಮಲ್ಲೇಶ್ ಬಾಬು ಅವರನ್ನು ಕಣಕ್ಕಿಳಿಸಲು ಜೆಡಿಎಸ್ ನಾಯಕರು ತೀರ್ಮಾನಿಸಿದ್ದಾರೆ.
    ಈ ಕುರಿತಂತೆ ಪಕ್ಷದ ಅಧಿಕೃತ ನಿರ್ಧಾರವನ್ನು ಪ್ರಕಟಿಸುವ ಸಲುವಾಗಿ ನಾಳೆ ಜೆಡಿಎಸ್ ಕೋರ್ ಕಮಿಟಿ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಮೂಗು ಲೋಕಸಭಾ ಕ್ಷೇತ್ರಗಳ ಕುರಿತಂತೆ ಚರ್ಚೆ ನಡೆಯಲಿದ್ದು ಅಭ್ಯರ್ಥಿಗಳ ಘೋಷಣೆಯನ್ನು ಅಧಿಕೃತವಾಗಿ ಮಾಡಲಾಗುತ್ತಿದೆ.

    ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ಕುಮಾರಸ್ವಾಮಿ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಬೇಕು ಎಂದು ಪಕ್ಷದ ಮುಖಂಡರು ಪ್ರಬಲ ಒತ್ತಡ ಹೇರುತ್ತಿದ್ದಾರೆ. ಬಿಜೆಪಿ ನಾಯಕರು ಕೂಡ ಈ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ ಅನುಕೂಲವಾಗಲಿದೆ ಎಂದು ಹೇಳಿದ್ದು ಇದನ್ನು ಕುಮಾರಸ್ವಾಮಿ ನಿರಾಕರಿಸಿದ್ದರು.
    ಹಾಸನದಲ್ಲಿ ಈಗಾಗಲೇ ಜೆಡಿಎಸ್ ನ ರೇವಣ್ಣ ಅವರ ಪುತ್ರ ಕಣಕ್ಕಿಳಿದಿದ್ದಾರೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ದೇವೇಗೌಡರ ಅಳಿಯ ಡಾ. ಮಂಜುನಾಥ್ ಕಣದಲ್ಲಿದ್ದಾರೆ ಹೀಗಿರುವಾಗ ಮಂಡ್ಯದಿಂದ ತಾವು ಸ್ಪರ್ಧೆ ಮಾಡಿದರೆ ಜೆಡಿಎಸ್ ಒಂದೇ ಕುಟುಂಬದ ಪಕ್ಷ ಎಂದು ಟೀಕೆ ಮಾಡುವವರಿಗೆ ದೊಡ್ಡ ಆಹಾರ ಸಿಗುತ್ತದೆ ಎಂದು ಸ್ಪಷ್ಟಪಡಿಸಿದ್ದರು.

    ಆದರೆ ಬಿಜೆಪಿ ಹೈಕಮಾಂಡ್ ಇಂತಹ ಯಾವುದೇ ಟೀಕೆಗಳ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಬೇಕು ಇದಕ್ಕೆ ನಿಮ್ಮ ಸ್ಪರ್ಧೆ ಅನುಕೂಲವಾಗಲಿದೆ ಹೀಗಾಗಿ ಮಂಡ್ಯದಿಂದ ಕಣಕ್ಕಿಳಿಯಬೇಕು ಎಂದು ಒತ್ತಡ ಸೇರಿದ್ದರು ಈ ಹಿನ್ನೆಲೆಯಲ್ಲಿ ಇದೀಗ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಗೊತ್ತಾಗಿದೆ.
    ಕುಮಾರಸ್ವಾಮಿ ಅವರು ಲೋಕಸಭೆಗೆ ಸ್ಪರ್ಧಿಸುವ ಕುರಿತಂತೆ ನಾಳೆ ತಮ್ಮ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆ ಇದೆ.

    Verbattle
    Verbattle
    Verbattle
    #Mandya m ಚುನಾವಣೆ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಮತದಾರರಿಗೆ ಅನಂತಕುಮಾರ್ ಹೆಗಡೆ ಬರೆದ ಪತ್ರದಲ್ಲಿ ಏನಿದೆ ಗೊತ್ತಾ | Anantkumar Hegde
    Next Article ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.