Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KPSCಯಲ್ಲಿ ಹೀಗೂ ನಡೆಯುತ್ತೆ ಗೋಲ್ ಮಾಲ್
    Trending

    KPSCಯಲ್ಲಿ ಹೀಗೂ ನಡೆಯುತ್ತೆ ಗೋಲ್ ಮಾಲ್

    vartha chakraBy vartha chakraಮಾರ್ಚ್ 30, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.30-ಕರ್ನಾಟಕ ಲೋಕಾಸೇವಾ ಆಯೋಗ (ಕೆಪಿಎಸ್​ಸಿ-KPSC)ಯಲ್ಲಿ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆಯಾಗಿದ್ದು ಈ ಸಂಬಂಧ ಆಯೋಗದ ಅಧಿಕಾರಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
    ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್‌ ನೇಮಕಾತಿ ಆಯ್ಕೆ ಪಟ್ಟಿಯ ಕಡತವೇ ನಾಪತ್ತೆಯಾಗಿರುವ ದೂರು ಆಧರಿಸಿ ಪೊಲೀಸರು ಎಫ್​ಐಆರ್​ ದಾಖಲಿಸಿ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

    2016 ರಲ್ಲಿ ಕೊಳಗೇರಿ‌ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿ ಪರೀಕ್ಷೆ ನಡೆದಿತ್ತು. 2018ರಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ ಮಾಡಲಾಗಿತ್ತು. ಇದನ್ನ ಪ್ರಶ್ನಿಸಿ ಎಚ್‌.ಡಿ. ವಿವೇಕಾನಂದ ಎಂಬುವವರು ಹೈಕೋರ್ಟ್ ಮೊರೆ ಹೋಗಿದ್ದರು. ಬಳಿಕ ಹೈಕೋರ್ಟ್ ಆದೇಶದಂತೆ ಆಯ್ಕೆ ಪಟ್ಟಿ ತಯಾರಿಸಲಾಗಿತ್ತು. ಕೆಪಿಎಸ್​ಸಿ ಗೌಪ್ಯ ಶಾಖೆ-3 ರಲ್ಲಿ ಆಯ್ಕೆ ಪಟ್ಟಿ ತಯಾರಿಸಲಾಗಿತ್ತು. ಜನವರಿ 22 ರಂದು ಕಾರ್ಯದರ್ಶಿಯವರ ಆಪ್ತ ಶಾಖೆಯಲ್ಲಿ ಕಡತ ಸ್ವೀಕಾರ ಮಾಡಲಾಯಿತು. ಆ ಬಳಿಕ ಕಡತ ನಾಪತ್ತೆ ಎಂದು ದೂರು ದಾಖಲಿಸಲಾಗಿದೆ.

    ಬಳಿಕ ಕೆಪಿಎಸ್​ಸಿ ಯ‌ (KPSC) ಎಲ್ಲಾ ಶಾಖೆಗಳಲ್ಲೂ ಕಡತಕ್ಕಾಗಿ ಶೋಧ ನಡೆಸಲಾಗಿದೆ. ಕಡತ ಪತ್ತೆಯಾದಲ್ಲಿ ಕೂಡಲೇ ಶಾಖೆ-2ಕ್ಕೆ‌ ಹಿಂದಿರುಗಿಸುವಂತೆ ಕೆಪಿಎಸ್​ಸಿ ಜ್ಞಾಪನ ಹೊರಡಿಸಿತ್ತು. ಬಳಿಕ‌ ಕೆಪಿಎಸ್​ಸಿ ಸಿಬ್ಬಂದಿಯಿಂದ ಕಡತಕ್ಕಾಗಿ ಎಲ್ಲೆಡೆ ಶೋಧ ನಡೆದಿದೆ. ಅಧಿಕಾರಿ, ಸಿಬ್ಬಂದಿ ಸುಮಾರು ಒಂದು ತಿಂಗಳು ಶೋಧ ನಡೆಸಿದ್ದಾರೆ. ಆದರೆ ಕಡೆತ ಎಲ್ಲೂ ಸಿಕ್ಕಿಲ್ಲ. ಹೀಗಾಗಿ ಕಡತ ನಾಪತ್ತೆ ಬಗ್ಗೆ ದೂರು ದಾಖಲಿಸಲು ಆಯೋಗ ಸಭೆ ನಡೆಸಿ ನಿರ್ಧಾರ ಕೈಗೊಂಡಿದ್ದು ಕಡತ ನಾಪತ್ತೆ ಬಗ್ಗೆ ಕೆಪಿಎಸ್​ಸಿ ಸಹಾಯಕ ಕಾರ್ಯದರ್ಶಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಘಟನೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

    Verbattle
    Verbattle
    Verbattle
    Bangalore crime Karnataka KPSC News Politics
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭೆ ಚುನಾವಣೆಯಲ್ಲಿ ಆಕ್ರಮದ ಸಾಮ್ರಾಜ್ಯ | Lok Sabha 2024
    Next Article ರಾಮೇಶ್ವರಂ ಕೆಫೆ ಸ್ಪೋಟಕ್ಕೆ ಖರ್ಚಾಗಿದ್ದು ಐದು ಸಾವಿರ ರೂಪಾಯಿ | Rameshwaram Cafe
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_kiEa ರಲ್ಲಿ Rohit – Virat ಬಗ್ಗೆ Chetan Sharma ಹೇಳಿದ್ದೇನು?
    • Tracymix ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • LinwoodGah ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.