Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿರಾತಕನಿಗೆ ನರಳುವ ಶಿಕ್ಷೆ
    ಸುದ್ದಿ

    ಕಿರಾತಕನಿಗೆ ನರಳುವ ಶಿಕ್ಷೆ

    vartha chakraBy vartha chakraಮೇ 14, 2022Updated:ಮೇ 14, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.14- ಅವನು ಅರೆಸ್ಟ್ ಆಗಿದ್ದಾನಲ್ವಾ! ಅವನಿಗೆ ನನ್ನ ಕಣ್ಣ ಮುಂದೆಯೇ ಶಿಕ್ಷೆ ಕೊಡಬೇಕು ಎಂದು ಆಸಿಡ್ ದಾಳಿಗೊಳಗಾಗಿ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಕನವರಿಸಿದ್ದಾಳೆ.
    ನಾನು ನೋವಿನಲ್ಲಿ ನರಳುವಂತೆ ಅವನು ನರಳಬೇಕು ಎಂದು ಆಸಿಡ್ ದಾಳಿಕೋರನ ವಿರುದ್ಧ ಯುವತಿ ಆಕ್ರೋಶ ಭರಿತ ಮಾತುಗಳನ್ನಾಡಿದ್ದಾಳೆ. ನಾಗೇಶ್ ನನ್ನು ಬಂಧಿಸಲಾಗಿದೆ ಎಂದು ತಿಳಿಸಿದಾಗ ನೋವಿನಲ್ಲೂ ಕಿರಾತಕನಿಗೆ ಶಿಕ್ಷೆ ಆಗಬೇಕು ಎಂದು ಯುವತಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ ಎಂದು ಕುಟುಂಬದವರು ತಿಳಿಸಿದ್ದಾರೆ.
    ಇನ್ನೂ ದಾಳಿಕೋರ ನಾಗೇಶ್ ಗೆ ಚಿತ್ರಹಿಂಸೆಯಾಗುವ ಶಿಕ್ಷೆ ಆಗಬೇಕು ಎಂದು ಸಂತ್ರಸ್ತ ಯುವತಿಯ ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಕೃತ್ಯ ನಡೆಸಿ16 ದಿನಗಳ ಬಳಿಕ ನಾಗೇಶ್ ಪೊಲೀಸರಿಗೆ ಸಿಕ್ಕಿಬಿದ್ದಿರುವುದಕ್ಕೆ ಪ್ರತಿಕ್ರಿಯಿಸಿರುವ ಕುಟುಂಬಸ್ಥರು ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದರು.
    ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗಳ ಸ್ಥಿತಿ ಕಂಡು ಕಣ್ಣೀರಲ್ಲಿ ಕೈತೊಳೆಯುತ್ತಿರುವ ಯುವತಿಯ ಕುಟುಂಬಸ್ಥರು ಆ್ಯಸಿಡ್ ನಾಗೇಶನಿಗೆ ತಕ್ಕ ಶಿಕ್ಷೆ ಆಗಬೇಕು. ‘ಅವನು ಒಂದೇ ಸಲ ಅಲ್ಲ, ನರಳಿ ನರಳಿ ಸಾಕಬೇಕು. ಅಂತಹ ಶಿಕ್ಷೆ ಕೊಡಿ’ ಎಂದು ಆಗ್ರಹಿಸಿದ್ದಾರೆ. ಯುವತಿಯ ದೊಡ್ಡಮ್ಮ ಮಾತಾಡಿ, ‘ಚಾಮುಂಡಿ ಮಹಿಷಾಸುರನ ಕೊಂದ ಹಾಗೆ ಆ್ಯಸಿಡ್ ನಾಗನನ್ನ ಕೊಲ್ಲಬೇಕು. ಒಂದೇ ಸಲ ಸಾಯಿಸಬೇಡಿ, ನಮ್ಮ ಮಗಳ ನೋವು ಅವನಿಗೂ ಗೊತ್ತಾಗಬೇಕು. ಅವನಿಗೆ ಕ್ರೂರಾತೀ ಕ್ರೂರ ಶಿಕ್ಷೆ ಕೊಡಬೇಕು’ ಎಂದು ಆಗ್ರಹಿಸಿದರು. ‘ಅವನ ಕಾಲು ಮುರಿದು ಭಿಕ್ಷೆ ಬೇಡಲು ಹಾಕ್ಬೇಕು. ನನ್ನ ಮಗಳ ಮುಖ ನೋಡಿ 15 ದಿನಗಳಾಯ್ತು’ ಅಂತ ಬೇಸರ ವ್ಯಕ್ತಪಡಿಸಿದರು. ‘ಆ ಪಾಪಿ ನಾಗೇಶ್ ಬೇರೆ ಹೆಣ್ಣು ಮಗಳನ್ನಲ್ಲ, ಅವನ ತಾಯಿ ಮುಖ ನೋಡೋದಕ್ಕೂ ಹೆದರಬೇಕು. ಅಂತಹ ಶಿಕ್ಷೆ ಅವನಿಗೆ ಆಗಬೇಕು’ ಎಂದು ಯುವತಿ ಚಿಕ್ಕಮ್ಮ ಆಗ್ರಹಿಸಿದರು.
    ಸಂತ್ರಸ್ತೆಯ ಚಿಕ್ಕಪ್ಪ ನಾಗೇಶ್ ಬಂಧಿಸಿದ ಪೊಲೀಸರಿಗೆ ಕೃತಜ್ಞತೆ ಸಲ್ಲಿಸಿ ‘ಪೊಲೀಸ್ ಇಲಾಖೆಗೆ ತುಂಬಾ ಧನ್ಯವಾದ, ಪೊಲೀಸರು ಧೈರ್ಯ ತುಂಬಿದರು ಹೇಳಿದಂತೆ ಅವನನ್ನು ಬಂಧಿಸಿದ್ದಾರೆ’ ಎಂದರೆ, ಯುವತಿಯ ಸಹೋದರಿ, ‘ನನ್ನ ತಂಗಿ ಅಲ್ಲಿ ನರಳಾಡ್ತಿದ್ದಾಳೆ. ಅವನು ನನ್ನ ತಂಗಿ ಕಣ್ಣ ಮುಂದೆಯೇ ಸಾಯಬೇಕು’ ಎಂದು ಆಕ್ರೋಶ ವ್ಯಕ್ತಪಡಿಸಿದರು
    ಯುವತಿಯ ತಂದೆ, ‘ಮಗಳಿಗೆ ಇನ್ನೂ ಊಟ ಮಾಡಲು ಆಗುತ್ತಿಲ್ಲ ಪೈಪ್ ಮೂಲಕವೇ ದ್ರವ ಆಹಾರ ಕೊಡಲಾಗುತ್ತಿದೆ’ ಎಂದು ಕಣ್ಣೀರು ಹಾಕಿದ್ದಾರೆ.

    Verbattle
    Verbattle
    Verbattle
    acid nagesh caught in tamilnadu
    Share. Facebook Twitter Pinterest LinkedIn Tumblr Email WhatsApp
    Previous Articleಗಡಿಯಲ್ಲಿ ಪಾಕ್ ಡ್ರೋನ್​ ಮೇಲೆ ಗುಂಡಿನ ದಾಳಿ
    Next Article ಪ್ರಿಯಾಂಕಾ Entry!!
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • Aeafhg ರಲ್ಲಿ ಹೀಗೂ ನಡೆಯಲಿದೆ ವಂಚನೆ
    • Npkdcp ರಲ್ಲಿ ಪ್ರತಾಪ್ ಸಿಂಹ ಅವರಿಗೆ ಯಾಕೆ ಹೀಗಾಯ್ತು | Pratap Simha
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.