Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈಶ್ವರಪ್ಪ ಅವರಿಗೆ ಹೈಕಮಾಂಡ್ ಕೊಟ್ಟ ಬಂಪರ್ ಆಫರ್ | Eshwarappa
    Viral

    ಈಶ್ವರಪ್ಪ ಅವರಿಗೆ ಹೈಕಮಾಂಡ್ ಕೊಟ್ಟ ಬಂಪರ್ ಆಫರ್ | Eshwarappa

    vartha chakraBy vartha chakraಏಪ್ರಿಲ್ 16, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.15: ಬಿಜೆಪಿ ರಾಜ್ಯ ನಾಯಕತ್ವಕ್ಕೆ ಸೆಡ್ಡು ಹೊಡೆದು ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಿರಿಯ ನಾಯಕ ಕೆಎಸ್ ಈಶ್ವರಪ್ಪ (Eshwarappa) ಅವರಿಗೆ ಹೈಕಮಾಂಡ್ ಬಂಪರ್ ಆಫರ್ ನೀಡಿದೆ.
    ಬಿಜೆಪಿ ಅಭ್ಯರ್ಥಿ ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಈಶ್ವರಪ್ಪ ಹಿಂದೂ ಮತ ಬ್ಯಾಂಕಿಗೆ ಕನ್ನ ಹಾಕುವ ಸಾಧ್ಯತೆಗಳಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಇದೀಗ ಹೈಕಮಾಂಡ್ ಅವರ ಜೊತೆ ರಾಜಿ ಸಂಧಾನಕ್ಕೆ ಮುಂದಾಗಿದೆ.
    ರಾಜ್ಯ ಬಿಜೆಪಿ ಒಂದು ಕುಟುಂಬದ ಮುಷ್ಟಿಯಲ್ಲಿ ಸಿಲುಕಿದೆ ಇದರ ವಿರುದ್ಧ ತಮ್ಮ ಹೋರಾಟ ಎಂದು ಘೋಷಿಸಿರುವ ಈಶ್ವರಪ್ಪ ಅವರು ನಾಯಕರ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ ಇದರಿಂದ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲುವಿಗೆ ದೊಡ್ಡ ಪ್ರಮಾಣದ ಹಿನ್ನಡೆ ಉಂಟು ಮಾಡಲಿದೆ ಎಂಬ ವರದಿಗಳು ಹೈಕಮಾಂಡ್ ಅಂಗಳ ತಲುಪಿದೆ.

    ವರಿಷ್ಠರ ಸೂಚನೆಯ ಮೇರೆಗೆ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ಸಿಂಗ್, ಚುನಾವಣೆ ಕಣದಿಂದ ಹಿಂದೆ ಸರಿಯಬೇಕು ಎಂದು ಮನವಿ ಮಾಡಿದ್ದಾರೆ.
    ವರಿಷ್ಟವಾದ ಮೇರೆಗೆ ನಾಮಪತ್ರ ವಾಪಸ್ ಪಡೆದು ಬಿಜೆಪಿಯ ಅಧಿಕೃತ ಅಭ್ಯರ್ಥಿ ಪರವಾಗಿ ಪ್ರಚಾರದಲ್ಲಿ ತೊಡಗಿದರೆ ಹೈಕಮಾಂಡ್ ತಮ್ಮನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಿ ಪ್ರತಿಪಕ್ಷ ನಾಯಕನ ಹುದ್ದೆ ನೀಡಲಿದೆ ಎಂದು ಹೇಳಿದ್ದಾರೆಂದು ಗೊತ್ತಾಗಿದೆ.

    ಆದರೆ ಈ ಮನವಿಯನ್ನು ನಯವಾಗಿ ತಿರಸ್ಕರಿಸಿರುವ ಈಶ್ವರಪ್ಪ ಅವರು ಸದ್ಯದ ಪರಿಸ್ಥಿತಿಯಲ್ಲಿ ತಾವು ನಾಮಪತ್ರ ವಾಪಸ್ ಪಡೆಯುವ ಸ್ಥಿತಿಯಲ್ಲಿ ಇಲ್ಲ ತಮ್ಮೊಂದಿಗೆ ದೊಡ್ಡ ಪ್ರಮಾಣದ ಹಿಂದೂ ಪರ ಕಾರ್ಯಕರ್ತರು ನಿಂತಿದ್ದಾರೆ ನಾನು ನಾಮಪತ್ರ ವಾಪಸ್ ಪಡೆದರೆ ಅವರೆಲ್ಲ ಅಸಮಾಧಾನ ಗೊಳ್ಳುತ್ತಾರೆ ಅಲ್ಲದೆ ತಾವು ರಾಜಕೀಯ ಹುದ್ದೆಗಾಗಿ ಸ್ಪರ್ಧೆ ಮಾಡಿಲ್ಲ ಬಿಜೆಪಿಯನ್ನು ಒಂದು ಕುಟುಂಬದ ಹಿಡಿತದಿಂದ ಬಿಡಿಸಬೇಕು ಎಂಬ ಸೈದ್ಧಾಂತಿಕ ಸಂಘರ್ಷ ಮಾಡುತ್ತಿದ್ದೇನೆ ಎಂದು ಹೇಳಿದರೆನ್ನಲಾಗಿದೆ.
    ಯಾವಾಗ ಈಶ್ವರಪ್ಪ ಅವರು ಈ ರೀತಿಯಾಗಿ ಹೈಕಮಾಂಡ್ ರಾಜಿ ಸೂತ್ರವನ್ನು ತಿರಸ್ಕರಿಸಿದ್ದಾರೆ ಎಂಬ ಸಂದೇಶ ರವಾನೆಯಾಗಿದೆಯೋ ಆ ಕ್ಷಣದಿಂದಲೇ ಅವರ ವಿರುದ್ಧ ಪಕ್ಷ ಶಿಸ್ತು ಕ್ರಮ ಜರುಗಿಸಬೇಕು ಎಂದು ಪಟ್ಟು ಹಿಡಿದಿರುವ ಯಡಿಯೂರಪ್ಪ ಈ ಕುರಿತಂತೆ ಹೈಕಮಾಂಡ್ ಗೆ ಮನವರಿಕೆ ಮಾಡಿಕೊಡಲು ತೀರ್ಮಾನಿಸಿದ್ದಾರೆ.

    Verbattle
    Verbattle
    Verbattle
    #eshwarappa war ಈಶ್ವರಪ್ಪ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    Next Article ಲೋಕಸಭೆ ಅಖಾಡದಲ್ಲಿ ಅಕ್ರಮದ್ದೆ ಬಾರಿ ಸದ್ದು | Lok Sabha 2024
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    2 ಪ್ರತಿಕ್ರಿಯೆಗಳು

    1. Jerryrobre on ನವೆಂಬರ್ 24, 2025 6:39 ಅಪರಾಹ್ನ

      ?Celebremos a cada fanatico del exito !
      Muchos jugadores buscan casino gratis sin registrarse para evitar trГЎmites, y esta alternativa ofrece comodidad inmediata. AdemГЎs, sitios como casinos sin kyc ayudan a comparar opciones fiables. AsГ­ los usuarios encuentran plataformas seguras con facilidad.
      La mayorГ­a de jugadores que prueban casino online gratis sin registro destacan la libertad de acceso inmediato. En recursos como crypto casino no kyc se encuentran reseГ±as Гєtiles para principiantes. Este tipo de plataformas simplifica la experiencia de juego.
      casino gratis sin registrarse con diversiГіn inmediata – п»їhttps://bar-celoneta.es/
      ?Que la suerte te acompane con celebremos juntos inolvidables giros afortunados !

      Reply
    2. CharlesSmoro on ನವೆಂಬರ್ 27, 2025 2:16 ಫೂರ್ವಾಹ್ನ

      ?Celebremos a cada creador del destino!
      ofrece soporte en espaГ±ol y atenciГіn personalizada. Los retiros son rГЎpidos y sin comisiones. La plataforma garantiza seguridad y anonimato al jugador.
      Casas de apuestas sin licencia espaГ±ola permiten jugar desde dispositivos mГіviles sin pГ©rdida de calidad. Las apuestas en vivo se disfrutan con menor latencia. TambiГ©n se pueden probar estrategias en versiones demo antes de apostar dinero real.
      casas de apuestas sin licencia: todo lo que necesitas saber aquГ­ casas – bikesworldrevista.es
      ?Que la suerte te beneficie con que goces de extraordinarios botes destacados!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Kristydus ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • IsmaelUsado ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.