Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಗೆ ಗುಡ್ ಬೈ ಹೇಳಿದ ಕರಡಿ ಸಂಗಣ್ಣ ಕಾಂಗ್ರೆಸ್ ಸೇರಲು ಸಜ್ಜು | Karadi Sanganna
    Viral

    ಬಿಜೆಪಿಗೆ ಗುಡ್ ಬೈ ಹೇಳಿದ ಕರಡಿ ಸಂಗಣ್ಣ ಕಾಂಗ್ರೆಸ್ ಸೇರಲು ಸಜ್ಜು | Karadi Sanganna

    vartha chakraBy vartha chakraಏಪ್ರಿಲ್ 17, 202414 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಬಿಜೆಪಿಗೆ ರಾಜ್ಯದಲ್ಲಿ ದೊಡ್ಡ ಆಘಾತ ಎದುರಾಗಿದೆ. ಹೈದರಾಬಾದ್ ಕರ್ನಾಟಕದ ಬಿಜೆಪಿಯ ಪ್ರಭಾವಿ ನಾಯಕ ಹಾಗೂ ಹಾಲಿ ಸಂಸದ ಕರಡಿ ಸಂಗಣ್ಣ ಪಕ್ಷಕ್ಕೆ ಗುಡ್ ಬೈ ಹೇಳಿದ್ದು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ.
    ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್‌ ಸಿಗದ ಕಾರಣಕ್ಕೆ ಬೇಸರಗೊಂಡಿದ್ದ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರು ಸಂಸದ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮಂಗಳವಾರ ಸಂಜೆ ರಾಜೀನಾಮೆ ಕೊಟ್ಟಿದ್ದಾರೆ.

    ಈ ಕುರಿತಂತೆ ಕೊಪ್ಪಳದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಕರಡಿ ಸಂಗಣ್ಣ ಅವರು ‘ಲೋಕಸಭೆ ಸ್ಪೀಕರ್ ಆಗಿದ್ದ ಓಂ ಬಿರ್ಲಾ ಅವರಿಗೆ ಈ ಮೇಲ್‌ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿದ್ದೇನೆ’ ಎಂದು ತಿಳಿಸಿದ್ದಾರೆ.
    ಹಿಂದಿನ ಎರಡು ಅವಧಿಗೆ ಸತತವಾಗಿ ಸಂಸದರಾಗಿದ್ದ ಅವರು ಟಿಕೆಟ್ ಸಿಗದ ಕಾರಣಕ್ಕೆ ಅಸಮಾಧಾನಗೊಂಡಿದ್ದರಲ್ಲದೇ, ಪಕ್ಷದ ರಾಜ್ಯ ನಾಯಕರ ವಿರುದ್ಧ ಆಕ್ರೋಶಗೊಂಡಿದ್ದರು. ಅವರನ್ನು ಬಿ.ಎಸ್‌. ಯಡಿಯೂರಪ್ಪ, ಪ್ರಲ್ಹಾದ ಜೋಶಿ, ಬಸವರಾಜ ಬೊಮ್ಮಾಯಿ, ವಿಜಯೇಂದ್ರ ಸೇರಿದಂತೆ ಹಲವು ನಾಯಕರು ಬೆಂಗಳೂರಿಗೆ ಕರೆಯಿಸಿ ಸಮಾಧಾನಪಡಿಸಿ ಪಕ್ಷ ಘೋಷಿಸಿದ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್‌ ಪರ ಪ್ರಚಾರ ಮಾಡುವಂತೆ ಹೇಳಿದ್ದರು.

    ಬೆಂಗಳೂರಿನ ಸಭೆ ಬಳಿಕ ಕ್ಷೇತ್ರಕ್ಕೆ ಮರಳಿ ಬಿಜೆಪಿ ಅಭ್ಯರ್ಥಿ ಪರ ಕುಷ್ಟಗಿ ಮತ್ತು ಕೊಪ್ಪಳದಲ್ಲಿ ನಡೆದಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ‘ಮೋದಿ ಮತ್ತೆ ಪ್ರಧಾನಿಯಾಗಲು ಬಸವರಾಜ ಅವರಿಗೆ ಮತ ನೀಡಿ’ ಎಂದು ಕೋರಿದ್ದರು. ಅದಾದ ಬಳಿಕ ಬಿಜೆಪಿಯ ಎಲ್ಲ ಚಟುವಟಿಕೆಯಿಂದ ಅವರು ಅಂತರ ಕಾಯ್ದುಕೊಂಡಿದ್ದರು.
    ಇದಾದ ನಂತರ ಕಾಂಗ್ರೆಸ್ ನಾಯಕರು ಕರಡಿ ಸಂಗಣ್ಣ ಅವರನ್ನು ಸಂಪರ್ಕಿಸಿದ್ದು ಪಕ್ಷ ಸೇರುವಂತೆ ಆಹ್ವಾನ ನೀಡಿದ್ದಾರೆ ಈ ಹಿನ್ನೆಲೆಯಲ್ಲಿ ಮತದಾನಕ್ಕೆ ಕೆಲವು ದಿನಗಳು ಬಾಕಿ ಇರುವಂತೆ ಕರಡಿ ಸಂಗಣ್ಣ ರಾಜೀನಾಮೆ ನೀಡಿರುವುದು ಬಿಜೆಪಿಗೆ ಹೈದರಾಬಾದ್ ಕರ್ನಾಟಕದಲ್ಲಿ ದೊಡ್ಡ ಹಿನ್ನಡೆ ಎಂದು ಹೇಳಲಾಗುತ್ತಿದೆ.

    ಕಾಂಗ್ರೆಸ್ ಚುನಾವಣೆ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭೆ ಅಖಾಡದಲ್ಲಿ ಅಕ್ರಮದ್ದೆ ಬಾರಿ ಸದ್ದು | Lok Sabha 2024
    Next Article ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    vartha chakra
    • Website

    Related Posts

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    14 ಪ್ರತಿಕ್ರಿಯೆಗಳು

    1. indiiskii pasyans _ghsi on ಆಗಷ್ಟ್ 18, 2024 10:21 ಫೂರ್ವಾಹ್ನ

      индийские карты гадание https://www.indiyskiy-pasyans-online.ru .

      Reply
    2. Elektrokarniz_gkKa on ಆಗಷ್ಟ್ 18, 2024 5:20 ಅಪರಾಹ್ನ

      электрокарниз купить в москве электрокарниз купить в москве .

      Reply
    3. Elektrokarniz_fpKa on ಆಗಷ್ಟ್ 18, 2024 5:58 ಅಪರಾಹ್ನ

      электрический карниз для штор электрический карниз для штор .

      Reply
    4. vivod iz zapoya rostov_aamr on ಆಗಷ್ಟ್ 19, 2024 11:50 ಅಪರಾಹ್ನ

      вывод из запоя ростовская область https://www.vyvod-iz-zapoya-rostov11.ru .

      Reply
    5. Snyatie lomki narkolog_hrei on ಸೆಪ್ಟೆಂಬರ್ 6, 2024 4:28 ಅಪರಾಹ್ನ

      снятие ломки наркомана снятие ломки наркомана .

      Reply
    6. kazino onlain_qxOr on ಸೆಪ್ಟೆಂಬರ್ 8, 2024 3:18 ಫೂರ್ವಾಹ್ನ

      лучшие онлайн казино лучшие онлайн казино .

      Reply
    7. GeraldInalf on ಅಕ್ಟೋಬರ್ 23, 2024 11:40 ಫೂರ್ವಾಹ್ನ

      Selector

      Reply
    8. JesusTeada on ಅಕ್ಟೋಬರ್ 25, 2024 4:04 ಫೂರ್ವಾಹ್ನ

      Попробуйте Купить бюстгальтер онлайн

      Reply
    9. ScottyBed on ಅಕ್ಟೋಬರ್ 26, 2024 2:53 ಫೂರ್ವಾಹ್ನ

      алкоголь круглосуточно https://dostavka-alkogolya-moskva-world-1.ru/

      Reply
    10. yl3v5 on ಜೂನ್ 8, 2025 8:21 ಫೂರ್ವಾಹ್ನ

      where to get generic clomid without dr prescription cost of clomiphene pill where can i buy cheap clomid no prescription cost cheap clomiphene without rx can i purchase generic clomid for sale how can i get clomid without prescription where can i get clomid pill

      Reply
    11. viagra cialis levitra buy online on ಜೂನ್ 10, 2025 2:11 ಫೂರ್ವಾಹ್ನ

      Thanks towards putting this up. It’s well done.

      Reply
    12. does flagyl contain sulfa on ಜೂನ್ 11, 2025 8:31 ಅಪರಾಹ್ನ

      This website exceedingly has all of the information and facts I needed to this subject and didn’t positive who to ask.

      Reply
    13. f56z8 on ಜೂನ್ 19, 2025 8:10 ಫೂರ್ವಾಹ್ನ

      buy inderal pill – purchase clopidogrel pill cost methotrexate 10mg

      Reply
    14. 38jh7 on ಜೂನ್ 22, 2025 4:44 ಫೂರ್ವಾಹ್ನ

      order amoxicillin pill – valsartan for sale online oral ipratropium 100mcg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mc8hv ರಲ್ಲಿ Cheque Bounce ವೀರ ಇವರು!
    • ba6x0 ರಲ್ಲಿ ನಕಲಿ ದಾಳಿಯ GST ಅಧಿಕಾರಿಗಳ ವಿರಾಟ್ ರೂಪ
    • Robertwhelf ರಲ್ಲಿ ಮಂತ್ರಿಗಳಿಗೆ ಗುತ್ತಿಗೆದಾರರ ಎಚ್ಚರಿಕೆ
    Latest Kannada News

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe