Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಘವೇಂದ್ರ ಬ್ಯಾಂಕ್ ಅಕ್ರಮ ಎಸ್ಐಟಿ ತನಿಖೆ | Raghvendra Bank
    Viral

    ರಾಘವೇಂದ್ರ ಬ್ಯಾಂಕ್ ಅಕ್ರಮ ಎಸ್ಐಟಿ ತನಿಖೆ | Raghvendra Bank

    vartha chakraBy vartha chakraಏಪ್ರಿಲ್ 24, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.24: ಲೋಕಸಭೆ ಚುನಾವಣೆಯ ಪ್ರಚಾರದ ಕಾವು ತೀವ್ರಗೊಂಡಿರುವ ಬೆನ್ನಲ್ಲೇ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ (Raghvendra Bank) ಮತ್ತು ವಸಿಷ್ಠ ಬ್ಯಾಂಕ್ ಹಗರಣದ ಬಗ್ಗೆ ಸಿಬಿಐ ಅಥವಾ ತನಿಖೆಗೆ ವಿಶೇಷ ತನಿಖಾ ದಳ ರಚಿಸಿ ಠೇವಣಿದಾರರಿಗೆ ನ್ಯಾಯ ದೊರಕಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.
    ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆಗೆ ಬಂದಿರುವ ಅವರನ್ನು ಭೇಟಿ ಮಾಡಿದ ಎರಡು ಬ್ಯಾಂಕುಗಳ ಠೇವಣಿದಾರರು ತಮಗೆ ನ್ಯಾಯ ದೊರಕಿಸಿ ಕೊಡುವಂತೆ ಮನವಿ ಸಲ್ಲಿಸಿದರು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಪ್ರಿಯಾಂಕಾ ಗಾಂಧಿ ಸಲಹೆ ನೀಡಿದ್ದಾರೆ.

    ಪ್ರಿಯಾಂಕಾ ಅವರ ಸೂಚನೆಯ ಹಿನ್ನೆಲೆಯಲ್ಲಿ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಮತ್ತು ವಸಿಷ್ಠ ಬ್ಯಾಂಕ್ ಹಗರಣದ ತನಿಖೆಗೆ ವಿಶೇಷ ತನಿಖಾ ದಳ ರಚಿಸಿ ಠೇವಣಿದಾರರಿಗೆ ನ್ಯಾಯ ದೊರಕಿಸಲು ಕ್ರಮ ಕೈಗೊಳ್ಳುವುದಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕಟಿಸಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುರಾಘವೇಂದ್ರ ಸಹಕಾರ ಬ್ಯಾಂಕ್‍ನಲ್ಲಿ 3 ಲಕ್ಷಕ್ಕೂ ಹೆಚ್ಚು ಜನ ತಮ್ಮ ಖಾತೆಯಲ್ಲಿ ಉಳಿತಾಯಕ್ಕೆ ಹಣವನ್ನಿಟ್ಟಿದ್ದರು. ಅದು ಬಿಜೆಪಿ ನಾಯಕರ ಪಾಲಾಗಿದೆ. ಹೀಗಾಗಿ ತೊಂದರೆಗೆ ಸಿಲುಕಿದ ಬಹಳಷ್ಟು ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಟ್ಟು 300 ಕ್ಕೂ ಹೆಚ್ಚು ಪ್ರಾಣಹಾನಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

    ಹಗರಣವನ್ನು ರಾಜ್ಯಸರ್ಕಾರ ಈಗಾಗಲೇ ಸಿಬಿಐ ತನಿಖೆಗೆ ಒಪ್ಪಿಸಿದೆ. ಆದರೆ ಹಗರಣದಲ್ಲಿ ಬಿಜೆಪಿ ನಾಯಕರೇ ಹೆಚ್ಚು ಭಾಗಿಯಾಗಿರುವುದರಿಂದಾಗಿ ಸಿಬಿಐ ಈವರೆಗೂ ತನಿಖೆ ಕೈಗೆತ್ತಿಕೊಂಡಿಲ್ಲ. ಬೇರೆಬೇರೆ ಪ್ರಕರಣಗಳಲ್ಲಿ ನಮ್ಮಂಥವರಿಗೆ ಕಿರುಕುಳ ಕೊಡುವುದರಲ್ಲಿ ಸಿಬಿಐ ತೊಡಗಿದೆ ಎಂದು ಆರೋಪಿಸಿದರು.
    ಬ್ಯಾಂಕ್ ಠೇವಣಿದಾರರು ಇಂದು ಕಾಂಗ್ರೆಸ್‍ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಯವರನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡರು.ಈ ವೇಳೆ ಠೇವಣಿದಾರರಿಗೆ ಭರವಸೆ ನೀಡಿರುವ ಪ್ರಿಯಾಂಕ ಗಾಂ ಸಿಬಿಐ ಸೂಕ್ತ ತನಿಖೆ ನಡೆಸಿ ನ್ಯಾಯ ಕೊಡಿಸುವುದಾದರೆ ಕೊಡಿಸಿ. ಇಲ್ಲವಾದರೆ, ರಾಜ್ಯಸರ್ಕಾರವೇ ವಿಶೇಷ ತನಿಖಾ ದಳ ರಚನೆ ಮಾಡಿ ಸಂತ್ರಸ್ತರ ನೆರವಿಗೆ ಬರಬೇಕು ಎಂದು ಸೂಚನೆ ನೀಡಿದ್ದಾರೆ.
    ಈ ವಿಷಯವಾಗಿ ತಮ್ಮೊಂದಿಗೂ ಚರ್ಚಿಸಿದ್ದು, ಮುಖ್ಯಮಂತ್ರಿಯವರಿಗೆ ಪತ್ರ ಬರೆಯುವುದಾಗಿ ಪ್ರಿಯಾಂಕ ಗಾಂಧಿ ಹೇಳಿರುವುದಾಗಿ ಡಿ.ಕೆ.ಶಿವಕುಮಾರ್ ವಿವರಿಸಿದರು.ಲೋಕಸಭಾ ಚುನಾವಣೆ ಬಳಿಕ ಕಾನೂನು ರೀತಿಯಲ್ಲಿ ಎಸ್‍ಐಟಿ ರಚಿಸಿ ನ್ಯಾಯ ಕೊಡಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

    ಕಾಂಗ್ರೆಸ್ ಕಾನೂನು ಚುನಾವಣೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರೇಯಸಿ ಜೊತೆ ಥೈಲ್ಯಾಂಡ್ ನಲ್ಲಿ ಸಿಕ್ಕಿಬಿದ್ದ ಗ್ಯಾಂಗ್ ಸ್ಟರ್ | Ravi Kana
    Next Article ಕೇಂದ್ರ ಮಂತ್ರಿ ಮುಂದೆ ಹರ್ಷಿಕಾ ಪೂಣಚ್ಚ ಅಳಲು | Harshika Poonacha
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    7 ಪ್ರತಿಕ್ರಿಯೆಗಳು

    1. klining_jpKi on ಜೂನ್ 4, 2025 6:15 ಫೂರ್ವಾಹ್ನ

      Услуги клининга по доступным ценам — индивидуальный подход
      клининговая компания kliningovaya-kompaniya0.ru .

      Reply
    2. cialis cheap usa on ಜೂನ್ 9, 2025 10:00 ಫೂರ್ವಾಹ್ನ

      Thanks on putting this up. It’s well done.

      Reply
    3. can flagyl treat diarrhea on ಜೂನ್ 11, 2025 4:16 ಫೂರ್ವಾಹ್ನ

      More articles like this would pretence of the blogosphere richer.

      Reply
    4. dostavka_alkogolya_eiKn on ಜೂನ್ 11, 2025 10:35 ಅಪರಾಹ್ನ

      Доставка алкоголя с акциями и скидками — удобно и выгодно
      доставка алкоголя ночью круглосуточная доставка алкоголя в москве .

      Reply
    5. nru6s on ಜೂನ್ 18, 2025 12:28 ಅಪರಾಹ್ನ

      oral inderal 10mg – buy generic inderal online methotrexate 2.5mg uk

      Reply
    6. ofzcr on ಜೂನ್ 21, 2025 10:12 ಫೂರ್ವಾಹ್ನ

      amoxicillin sale – buy amoxil generic combivent cost

      Reply
    7. 1s20u on ಜೂನ್ 23, 2025 1:18 ಅಪರಾಹ್ನ

      zithromax 250mg cost – nebivolol pills nebivolol 5mg cost

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Chriswot ರಲ್ಲಿ ಪರಪ್ಪನ ಅಗ್ರಹಾರದಲ್ಲಿ ದರ್ಶನ್, ಪವಿತ್ರಾ ಹೇಗಿದ್ದಾರೆ ಗೊತ್ತಾ.
    • Douglasamott ರಲ್ಲಿ ವಿಧಾನಸಭೆ ಚುನಾವಣೆ ಸಿದ್ಧತೆಗೆ‌ ಆಯೋಗದ ಮೆಚ್ಚುಗೆ – ಅಕ್ರಮ ತಡೆಗೆ ಸೂಚನೆ
    • Melvinboory ರಲ್ಲಿ ಕುಡಿದು ಮಾಡಿದ ರಂಪಾಟ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe