Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    ಅಪರಾಧ

    ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ

    vartha chakraBy vartha chakraಮೇ 7, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    ಬೆಂಗಳೂರು,ಮೇ.7-
    ಅಕ್ಕನ ಮನೆಯಿಂದಲೇ ನಗದು ಸೇರಿ 65 ಲಕ್ಷ ಮೌಲ್ಯದ ಚಿನ್ನದ ನಾಣ್ಯಗಳನ್ನು ಕಳವು ಮಾಡಿದ್ದ ಖತರ್ನಾಕ್ ತಂಗಿಯನ್ನು ಬಂಧಿಸುವಲ್ಲಿ ಕೆಂಗೇರಿ ಪೊಲೀಸರು ಯಶಸ್ವಿಯಾಗಿದ್ದಾರೆ.
    ಲಗ್ಗೆರೆಯ ಉಮಾ ಬಂಧಿತ ಆರೋಪಿಯಾಗಿದ್ದು, ಆಕೆಯಿಂದ ನಗದು ಸೇರಿ 51.90 ಲಕ್ಷ ಮೌಲ್ಯದ ‌46 ಚಿನ್ನದ ನಾಣ್ಯಗಳನ್ನು ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
    ನಾಗದೇವನಹಳ್ಳಿಯ ಆರ್.ಆರ್ ಲೇಔಟ್‍ನ   ಸಿಮೆಂಟ್ ಹಾಗೂ ಕಬ್ಬಿಣದ ವ್ಯಾಪಾರವನ್ನು ಮಾಡಿಕೊಂಡಿದ್ದ ಕುನ್ನೆಗೌಡ ವರೊಂದಿಗೆ ಅವರ ಸಂಬಂಧಿಕರೊಬ್ಬರು  ವ್ಯಾಪಾರದಲ್ಲಿ ಪಾಲುದಾರರಾಗಿರುತ್ತಾರೆ.
    ಕಳೆದ ಏ.22 ರಂದು ಬೆಳಿಗ್ಗೆ ಅವರ ಕುಟುಂಬ ಸಮೇತರಾಗಿ ಅವರ ಸ್ವಂತ ಊರಿನಲ್ಲಿ ನಡೆಯುವ ಶ್ರೀ ಚೌಡೇಶ್ವರಿ ದೇವರ ಹಬ್ಬದ ಪ್ರಯುಕ್ತ ಊರಿಗೆ ಹೋಗಿರುತ್ತಾರೆ. ಊರಿಗೆ ಹೋಗುವ ಮುನ್ನ ಪತ್ನಿಯ ತಂಗಿ‌ ಸುಮಾಗೆ  ಮನೆಯ ಕೀಯನ್ನು ಕೊಟ್ಟು ರಾತ್ರಿ ಮಲಗಲು ತಿಳಿಸಿರುತ್ತಾರೆ.
    ಅಂದಿನಿಂದ ಕುನ್ನೇಗೌಡರ ಮನೆಯಲ್ಲಿಯೇ ಸುಮಾ ಮಲಗುತ್ತಿದ್ದು,ಏ. 24 ರಂದು ರಾತ್ರಿ ಸುಮಾರು 10-30 ಗಂಟೆ ಸಮಯದಲ್ಲಿ   ಮಲಗಲು ಹೋದಾಗ ಬಿರುವಿನ ಬಾಗಿಲುಗಳು ತೆರೆದಿರುವುದು ಹಾಗೂ ಕೊಠಡಿಯಲ್ಲಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿರುವುದನ್ನು ಗಮನಿಸಿ ಕಳ್ಳತನವಾಗಿರುವ ಕುನ್ನೇಗೌಡರಿಗೆ ತಿಳಿಸಿರುತ್ತಾರೆ.
    ಕೂಡಲೇ ಕುನ್ನೇಗೌಡ ತನ್ನ ಸಂಸಾರದೊಂದಿಗೆ ಅದೇ ದಿನ ರಾತ್ರಿ 12-30ರ ವೇಳೆ ಮನೆಗೆ ಬಂದಿರುತ್ತಾರೆ. ಮನೆಯಲ್ಲಿನ ಕೊಠಡಿಯಲ್ಲಿದ್ದ ಕಬ್ಬಿಣದ ಬೀರುವಿನಿಂದ ಸುಮಾರು 182 ಗ್ರಾಂ ಚಿನ್ನದ ನಾಣ್ಯಗಳನ್ನು ಹಾಗೂ ಮಂಚದ ಕೆಳಗಿಟ್ಟಿದ್ದ 52 ಲಕ್ಷ ನಗದು ಕಳ್ಳತನವಾಗಿರುವುದು ಕಂಡುಬಂದಿದ್ದು,ತಕ್ಷಣವೇ ಕೆಂಗೇರಿ ಠಾಣೆಗೆ ಬಂದು ನಗದು, ಚಿನ್ನದ ನಾಣ್ಯಗಳು ಸೇರಿ 65 ಲಕ್ಷ ಮೌಲ್ಯ ಕಳುವಾಗಿರುತ್ತದೆಂದು ದೂರನ್ನು ಸಲ್ಲಿಸಿದ್ದು, ಪ್ರಕರಣ ದಾಖಲಾಗುತ್ತದೆ.
    ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಅಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಕುನ್ನೇಗೌಡ ಅವರ ಪತ್ನಿ ಸಂಬಂಧಿಕರುಗಳ ವಿವರಗಳನ್ನು ಪಡೆದು, ಕಳ್ಳತನವಾದ ದಿನ ಸಂಬಂಧಿಕರು ಎಲ್ಲಿದ್ದರು ಎಂಬ ಬಗ್ಗೆ ತನಿಖೆ ಕೈಗೊಂಡಿರುತ್ತಾರೆ.
    ಕುನ್ನೇಗೌಡ ಅವರ ನಾದಿನಿ (ಪತ್ನಿಯ ತಂಗಿ) ಲಗ್ಗೆರೆಯಲ್ಲಿ ವಾಸವಾಗಿದ್ದು, ಆಟೋ ಕನ್ಸೆಲ್‍ಟೆಂಟ್‍ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದು,ಆಕೆ ಏ.22 ರಂದು ಅಕೆಯು ಮನೆಯಲ್ಲಿ ಇಲ್ಲದಿರುವುದು ಹಾಗೂ ಆಕೆಯ ಮೇಲೆ ಅನುಮಾನವನ್ನು ಹೆಚ್ಚಿಸಿದೆ.
    ಕೂಡಲೇ  ಆಕೆಯನ್ನು ಠಾಣೆಗೆ ಕರೆತಂದು ಸುದೀರ್ಘವಾಗಿ ವಿಚಾರಣೆ ನಡೆಸಿದಾಗ, ಅಕೆಯು ಏ.22ರಂದು ಅಕ್ಕನ ಮನೆಗೆ ಬಂದು, ತನ್ನಲಿರುವ  ನಕಲಿ ಕೀ ಬಳಸಿ ಮನೆಯನ್ನು ಪ್ರವೇಶಿಸಿ ಕೊಠಡಿಯ ಬೀರುವಿನಲ್ಲಿದ್ದ ಚಿನ್ನದ ನಾಣ್ಯಗಳು ಹಾಗೂ ಮಂಚದ ಕೆಳಗೆ ಇಟ್ಟಿದ್ದ  52 ಲಕ್ಷ ನಗದು ಹಣವನ್ನು ಕಳುವು ಮಾಡಿರುವುದಾಗಿ ತಪ್ಪೊಪ್ಪಿಕೊಂಡಿರುತ್ತಾಳೆ.
    ಆಕೆಯನ್ನು ಬಂಧಿಸಿ ತನಿಖೆಯನ್ನು ಮುಂದುವರೆಸಿ, ಅರೋಪಿತಳು ವಾಸವಿರುವ ಮನೆಯಿಂದ  5 ಲಕ್ಷ ನಗದು ಹಣ ಮತ್ತು 30 ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಂಡು ಅಲ್ಲದೆ ಅಕೆಯು ಕೆಲಸ ಮಾಡುವ ಆಟೋ ಕನ್ಸೆಲ್‍ಟೆಂಟ್ ಮಾಲೀಕರಿಗೆ ನೀಡಿದ್ದ 16 ಚಿನ್ನದ ನಾಣ್ಯಗಳು, ನಗದು 46.90 ಲಕ್ಷ ರೂ ಆಟೋ ಕನ್ಸೆಲ್‍ಟೆಂಟ್ ಮಾಲೀಕರಿಂದ ವಶಪಡಿಸಿಕೊಳ್ಳಲಾಗಿದೆ.
    ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ ಗಿರೀಶ್ ಎಸ್ ಮಾರ್ಗದರ್ಶನದಲ್ಲಿ  ಕೆಂಗೇರಿ ಪೊಲೀಸ್ ಇನ್ಸ್ ಪೆಕ್ಟರ್ ಕೊಟ್ರೇಶಿ ಬಿ.ಎಂ ಮತ್ತವರ ಸಿಬ್ಬಂದಿ ಪ್ರಕರಣವನ್ನು ಭೇದಿಸಿದ್ದಾರೆ ಎಂದು ಹೇಳಿದರು.

    crime Karnataka News ಅಪರಾಧ ಸುದ್ದಿ ಕಳ್ಳತನ ಚಿನ್ನ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಪೆನ್ ಡ್ರೈವ್ ಪ್ರಕರಣ ಶಿವಕುಮಾರ್ ಮಾಡಿದ ಪಿತೂರಿಯಂತೆ.
    Next Article ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    ಜೂನ್ 18, 2025

    5 ಪ್ರತಿಕ್ರಿಯೆಗಳು

    1. j1kdy on ಜೂನ್ 7, 2025 2:26 ಫೂರ್ವಾಹ್ನ

      can i buy generic clomiphene where can i get generic clomid tablets get generic clomid without rx clomiphene pill can i purchase generic clomid for sale where to buy clomiphene tablets clomid remedio

      Reply
    2. buy cialis online yahoo on ಜೂನ್ 9, 2025 10:55 ಅಪರಾಹ್ನ

      More posts like this would persuade the online time more useful.

      Reply
    3. p8rcd on ಜೂನ್ 19, 2025 4:09 ಫೂರ್ವಾಹ್ನ

      propranolol canada – order plavix online cheap methotrexate 5mg cheap

      Reply
    4. 4joi2 on ಜೂನ್ 22, 2025 1:05 ಫೂರ್ವಾಹ್ನ

      cheap generic amoxil – amoxicillin uk combivent uk

      Reply
    5. x0d5o on ಜೂನ್ 24, 2025 4:03 ಫೂರ್ವಾಹ್ನ

      azithromycin pills – zithromax oral buy generic nebivolol online

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_ogkl ರಲ್ಲಿ Bing ಮತ್ತು Edge ನಲ್ಲಿ ChatGPT!
    • Bobbyglupe ರಲ್ಲಿ ಊಟ ಮಾಡುತ್ತಿದ್ದವರ ಎಳೆದೊಯ್ದ ಜವರಾಯ | Egg Rice
    • karkasnyy_dom_zqkl ರಲ್ಲಿ ಬೆಂಗಳೂರಿನ ಈ‌ ರಸ್ತೆಗಳಲ್ಲಿ ಸುರಂಗ ಮಾರ್ಗ ನಿರ್ಮಾಣ | Tunnel Roads
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe