Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಸದ ಪ್ರಜ್ವಲ್ ಗಾಗಿ ವಿದೇಶಕ್ಕೆ ಹಾರಿದ ಎಸ್.ಐ.ಟಿ.
    Trending

    ಸಂಸದ ಪ್ರಜ್ವಲ್ ಗಾಗಿ ವಿದೇಶಕ್ಕೆ ಹಾರಿದ ಎಸ್.ಐ.ಟಿ.

    vartha chakraBy vartha chakraಮೇ 12, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.11- ಲೈಂಗಿಕ ದೌರ್ಜನ್ಯ,ಅತ್ಯಾಚಾರ ಸೇರಿ ಮೂವರು ಗಂಭೀರ ಅಪರಾಧ ಪ್ರಕರಣ ದಾಖಲಾಗಿರುವ ಬೆನ್ನಲ್ಲೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ವಿಶೇಷ ತನಿಖಾ ದಳ(ಎಸ್‌ಐಟಿ) ವಿಶೇಷ ತಂಡವನ್ನು ರಚಿಸಿದೆ.
    ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ನನ್ನು ಪತ್ತೆಹಚ್ಚಿ ಅಲ್ಲಿಂದ ಬಂಧಿಸಿ ನಗರಕ್ಕೆ ಕರೆತರಲು ಈಗಾಗಲೇ  ಪ್ರಜ್ವಲ್ ಅವರನ್ನು ಕರೆತರಲು ಎಸ್‌ಐಟಿ‌ವಿಶೇಷ ತಂಡ ಕಾರ್ಯಾಚರಣೆ ಕೈಗೊಂಡಿದೆ
    ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲ್ಯೂ ಕಾರ್ನರ್‌ ನೋಟಿಸ್ ನೀಡಲಾಗಿತ್ತು. ಶತಾಯಗತಾಯ ಅವರನ್ನು ಬಂಧಿಸಿ ಕರೆತರಲೇಬೇಕು ಎಂದು ತೀರ್ಮಾನಿಸಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಎಸ್ ಐಟಿ ಮೂಲಗಳು ತಿಳಿಸಿವೆ.
    ಓರ್ವ ಎಸ್‌ಪಿ, ಮೂವರು ಇನ್ಸ್‌ಪೆಕ್ಟರ್ ಹಾಗೂ ಮೂವರು ಸಬ್ ಇನ್ಸ್‌ಪೆಕ್ಟರ್ ಒಳಗೊಂಡ ಎಸ್‌ಐಟಿಯ ವಿಶೇಷ ತಂಡವು
    ಯೂರೋಪ್ ಬಳಿ ಇರುವ ಹಂಗೇರಿ ತಲುಪಿ ಅಲ್ಲಿ ಹುಡುಕಾಟ ನಡೆಸಲಿದ್ದಾರೆ. ಈಗಾಗಲೇ ಭಾರತ ಹಾಗೂ ಜರ್ಮನಿ ಬಳಿ ಮ್ಯೂಚುಯಲ್ ಲೀಗಲ್ ಅಸಿಸ್ಟೆಂಟ್ ಟ್ರೀಟಿ  ಬಗ್ಗೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಸಿಬಿಐ ಸಹಾಯದಿಂದ ಇಂಟರ್ ಪೋಲ್ ಅಧಿಕಾರಿಗಳ ಜತೆ ಸಹ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.
    ಪ್ರಜ್ವಲ್ ಬಳಿ ರಾಜತಾಂತ್ರಿಕ ಪಾಸ್‌ಪೋರ್ಟ್‌ ಇರುವುದರಿಂದ ಅವರು ಕೆಲವು ದೇಶಗಳಿಗೆ ವೀಸಾ ಇಲ್ಲದೆ ಪ್ರಯಾಣಿಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಎಸ್ಐಟಿ ವಿಶೇಷ ತನಿಖಾ ದಳ ಮಾಹಿತಿ ಕಲೆ ಹಾಕಿದೆ. ಒಂದು ವೇಳೆ ಇಂಡಿಯನ್ ಎಂಬಸ್ಸಿ ಕಡೆಯಿಂದ ಜರ್ಮನಿ ಎಂಬಸ್ಸಿ ಜತೆಗೆ ಮಾತುಕತೆ ನಡೆದರೆ ಖಂಡಿತವಾಗಲೂ ಪ್ರಜ್ವಲ್ ರೇವಣ್ಣ ಎಸ್ಐಟಿ ಬಲೆಗೆ ಬೀಳುವ ಸಾಧ್ಯತೆ ಇದೆ

    Verbattle
    Verbattle
    Verbattle
    #prajwalrevanna Karnataka Politics Trending ಕಲೆ
    Share. Facebook Twitter Pinterest LinkedIn Tumblr Email WhatsApp
    Previous Article21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    Next Article ಸಂಕಷ್ಟದಲ್ಲಿ‌ ವಕೀಲ ದೇವರಾಜೇ‌ಗೌಡ.
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    ಫೆಬ್ರವರಿ 10, 2026

    1 ಟಿಪ್ಪಣಿ

    1. Akucwl on ಫೆಬ್ರವರಿ 13, 2026 2:14 ಫೂರ್ವಾಹ್ನ

      betmgm South Carolina online casino betmgm play betmgm free bet

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Zppaec ರಲ್ಲಿ ರಾಜ್ಯದ ಗ್ಯಾರಂಟಿ ದೇಶಕ್ಕೆ ಮಾದರಿ ಎಂದ ರಾಜ್ಯಪಾಲರು | TC Gehlot
    • Bxseav ರಲ್ಲಿ Cambodia ದಲ್ಲಿ ತೀರ್ಥಹಳ್ಳಿ ಯುವಕ ಬಂಧನ
    • LinwoodGah ರಲ್ಲಿ ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.