Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭವಾನಿ ರೇವಣ್ಣ ಕಾರು ಚಾಲಕ ನಾಪತ್ತೆ.
    ರಾಜಕೀಯ

    ಭವಾನಿ ರೇವಣ್ಣ ಕಾರು ಚಾಲಕ ನಾಪತ್ತೆ.

    vartha chakraBy vartha chakraಮೇ 23, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.23-ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಮಹಿಳೆ ಅಪಹರಣ ಪ್ರಕರಣದ ಸಂಬಂಧ ತನಿಖೆ ಕೈಗೊಂಡಿರುವ ವಿಶೇಷ ತನಿಖಾ ತಂಡ(ಎಸ್ ಐಟಿ)ದ ಅಧಿಕಾರಿಗಳು ಭವಾನಿ ರೇವಣ್ಣಗೆ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗಿಲ್ಲ. ಇನ್ನೊಂದೆಡೆ ಭವಾನಿ ಅವರ ಕಾರು ಚಾಲಕ ಕೂಡ ನಾಪತ್ತೆಯಾಗಿದ್ದಾರೆ.
    ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ಅವರ ಪಾತ್ರದ ಬಗ್ಗೆ ತಿಳಿದುಕೊಳ್ಳಲು ಎಸ್‍ಐಟಿ ಅಧಿಕಾರಿಗಳು ವಿಚಾರಣೆಗೆ ಎರಡು ಬಾರಿ ನೋಟಿಸ್ ನೀಡಿದರೂ ಕೂಡ ಭವಾನಿ ರೇವಣ್ಣ ವಿಚಾರಣೆಗೆ ಬಂದಿಲ್ಲ ಅಲ್ಲದೇ ಎಸ್ ಐಟಿಯ ಸಂಪರ್ಕಕ್ಕೂ ಸಿಕ್ಕಿಲ್ಲ.
    ಅನಾರೋಗ್ಯದ ನೆಪದಿಂದ ಇದೂವರೆಗೂ ವಿಚಾರಣೆಗೆ ಹಾಜರಾಗಿಯೇ ಇಲ್ಲ. ಆದರೆ ಭವಾನಿ ಎಲ್ಲಿದ್ದಾರೆ…? ಭವಾನಿ ಯಾವಾಗ ವಿಚಾರಣೆಗೆ ಬರಲಿದ್ದಾರೆ ಎಂದು ಕಾಯುವ ಸ್ಥಿತಿ ಎಸ್ ಐಟಿ ಅಧಿಕಾರಿಗಳದ್ದಾಗಿದೆ.
    ಭವಾನಿ ಚಾಲಕ ನಾಪತ್ತೆ:
    ಇತ್ತ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್ ಕೂಡ ನಾಪತ್ತೆಯಾಗಿದ್ದಾನೆ.ಆತನಿಗೆ ಎಸ್‍ಐಟಿ ಅಧಿಕಾರಿಗಳು ಮೂರು ಬಾರಿ ನೋಟಿಸ್ ನೀಡಿದರೂ ಕೂಡ ವಿಚಾರಣೆಗೆ ಬಂದಿಲ್ಲ.
    ಎಸ್‍ಐಟಿ ಪೊಲೀಸರು ಹೊಳೆನರಸೀಪುರ ಚಾಲಕ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್ ಜಾರಿ ಮಾಡಿದ್ದಾರೆ. ಕೆ.ಆರ್ ನಗರದ ಸಂತ್ರಸ್ತ ಮಹಿಳೆಯನ್ನು ತನ್ನದೇ ಕಾರಿನಲ್ಲಿ ಕರೆದುಕೊಂಡು ಹೋಗಿದ್ದ ಎನ್ನುವ ಮಾಹಿತಿಯ ಜೊತೆಗೆ ರೇವಣ್ಣ ನಿರೀಕ್ಷಣಾ ಜಾಮೀನು ವಿಚಾರಣೆ ದಿನದಂದು ಸಂತ್ರಸ್ತ ಮಹಿಳೆಯ ವೀಡಿಯೋ ಚಿತ್ರೀಕರಣ ಮಾಡಿರುವುದು ಅಜಿತ್ ಎನ್ನುವ ಮಾಹಿತಿಯಿದೆ. ಹೀಗಾಗಿಯೇ ಅಜಿತ್ ನನ್ನು ಎಸ್‍ಐಟಿಯವರು ಹುಡುಕಾಟ ನಡೆಸಿದ್ದಾರೆ.

    Verbattle
    Verbattle
    Verbattle
    News Politics ಕಾನೂನು ಕಾರು ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಮಲಗಿದಲ್ಲೇ ನಾಲ್ವರು ಚಿರನಿದ್ರೆಗೆ.
    Next Article ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಪ್ರಕ್ರಿಯೆ.
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    1 ಟಿಪ್ಪಣಿ

    1. Nouplt on ಫೆಬ್ರವರಿ 11, 2026 8:08 ಅಪರಾಹ್ನ

      betmgm va betmgm-play betmgm sportsbook promo

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    • LinwoodGah ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • LarryCax ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.