ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇನ್ನು ಮುಂದೆ ಹೇಗಂದರೆ ಹಾಗೆ ಮರ ಕಡಿಯುವಂತಿಲ್ಲ.
    Trending

    ಇನ್ನು ಮುಂದೆ ಹೇಗಂದರೆ ಹಾಗೆ ಮರ ಕಡಿಯುವಂತಿಲ್ಲ.

    vartha chakraBy vartha chakraಜೂನ್ 5, 20244 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಭಾಲ್ಕಿ, ಜೂ. 5:
    ರಾಜ್ಯದ ಅರಣ್ಯ, ಗೋಮಾಳ, ಸರ್ಕಾರಿ ಭೂಮಿ ಹಾಗೂ ಪಟ್ಟಾ ಭೂಮಿಯಲ್ಲಿ ಬೃಹತ್ ಮರಗಳ ಅಕ್ರಮ ಕಡಿತಲೆ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮರ-ಗಿಡಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
    ವಿಶ್ವ ಪರಿಸರ ದಿನದ ಅಂಗವಾಗಿ ನೂತನವಾಗಿ ಸಂಸದರಾಗಿ ಆಯ್ಕೆಯಾಗಿರುವ ಸಾಗರ್ ಖಂಡ್ರೆ ಅವರೊಂದಿಗೆ ಗಿಡಗಳನ್ನು ನೆಟ್ಟ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದರು
    ಹಾಸನ, ಉತ್ತರ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ನೂರಾರು ಮರ ಕಡಿತಲೆ ಮಾಡಿದ ದೂರುಗಳು ಬಂದಿದ್ದು ಪ್ರಾಣವಾಯು ನೀಡುವ, ತಾಪಮಾನ ಹೆಚ್ಚಾಗದಂತೆ ತಡೆಯುವ ಹಾಗೂ ಭೂಫಲವತ್ತತೆ ಕಾಪಾಡುವ ವೃಕ್ಷಗಳ ಸಂರಕ್ಷಣೆಯ ಅಗತ್ಯವಿದೆ ಎಂದರು.
    ಈ ನಿಟ್ಟಿನಲ್ಲಿ ಬೆಲೆ ಬಾಳುವ ಮರಗಳ ಸಂರಕ್ಷಣೆಗಾಗಿ ಪಟ್ಟಾ ಭೂಮಿ, ಗೋಮಾಳ ಮತ್ತು ಸರ್ಕಾರಿ ಭೂಮಿಯಲ್ಲಿರುವ ಬೀಟೆ, ಶ್ರೀಗಂಧ, ತೇಗ ಮೊದಲಾದ ಬೆಲೆಬಾಳುವ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚಿಸಲಾಗಿದ್ದು, ಇದು ಅಕ್ರಮವಾಗಿ ಮರ ಕಡಿಯುವುದಕ್ಕೆ ಕಡಿವಾಣ ಹಾಕುತ್ತದೆ ಎಂದು ತಿಳಿಸಿದರು.
    ಅನುಮತಿ ಇಲ್ಲದೆ ಯಾರೇ ನಿಯಮ ಬಾಹಿರ ಮತ್ತು ಅಕ್ರಮವಾಗಿ ಮರ ಕಡಿದರೆ ಮರದ ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚು ದಂಡದೊಂದಿಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಿ ಕಾಯಿದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದರು.
    ಹೊಸ ಯೋಜನೆ:
    ಪರಿಸರ ಹಾನಿಯ ಅಧ್ಯಯನ:
    ರಸ್ತೆ, ರೈಲು ಮಾರ್ಗ, ವಿದ್ಯುತ್ ಪ್ರಸರಣ ಮಾರ್ಗ, ಕೊಳವೆ ಮಾರ್ಗ ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯ ಯೋಜನೆ ಇರಲೀ ಅಥವಾ ಗಣಿಗಾರಿಕೆ, ಜಲಾಶಯ, ಬಡಾವಣೆ ನಿರ್ಮಾಣ, ಕೈಗಾರಿಕೆ ಸ್ಥಾಪನೆಯಂತಹ ಯಾವುದೇ ಯೋಜನೆ ಇರಲಿ, ಇದರಿಂದ ಪರಿಸರದ ಮೇಲೆ ಆಗುವ ಪರಿಣಾಮದ ಸಮಗ್ರ ಅಧ್ಯಯನ ಮಾಡುವ ಅಗತ್ಯವಿದೆ ಎಂಬುದನ್ನು ಇಲಾಖೆ ಮನಗಂಡಿದೆ. ಯಾವುದೇ ಹೊಸ ಯೋಜನೆಗೆ ಬಿಡಿ ಬಿಡಿಯಾಗಿ (ಇಷ್ಟು ಕಿ.ಮೀ.ನಿಂದ ಇಂತಿಷ್ಟು ಕಿ.ಮೀ.ವರೆಗೆ) ಮರ ಕಡಿಯಲು ಅನುಮತಿ ನೀಡುವುದಕ್ಕೆ ಕಡಿವಾಣ ಹಾಕಿ, ಒಂದು ಯೋಜನೆಗೆ ಒಟ್ಟಾರೆ ಒಂದೇ ಬಾರಿ ಅನುಮತಿ ನೀಡಿ, ಪರ್ಯಾಯ ಅರಣ್ಯ ಬೆಳೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲೂ ಚಿಂತಿಸಲಾಗುತ್ತಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
    ವನಮಹೋತ್ಸವದ ವೇಳೆ ಗಿಡಗಳು ಆಳವಾಗಿ ಭೂಮಿಯಲ್ಲಿ ಬೇರು ಬಿಡುವಂತೆ ವೈಜ್ಞಾನಿಕವಾಗಿ ಸಸಿ ನೆಡುವಂತೆ ಸೂಚಿಸಲಾಗುವುದು. ಇದರಿಂದ ಬದುಕಿ ಉಳಿಯುವ ಸಸಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ ಎಂದರು.
    ಬೀದರ್ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಸಾಗರ್ ಈಶ್ವರ ಖಂಡ್ರೆ, ಭಾಲ್ಕಿ ಹಿರೇಮಠದ ಡಾ. ಶ್ರೀ ಬಸವಲಿಂಗ ಪಟ್ಟದ್ದೇವರು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    Verbattle
    Verbattle
    Verbattle
    Bangalore Government Karnataka News ಕಾನೂನು ಸಂಸತ್ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಜೂನ್8 ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ.
    Next Article ಒಳ ಜಗಳವೇ ಸೋಲಿಗೆ ಕಾರಣವಂತೆ.
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    4 ಪ್ರತಿಕ್ರಿಯೆಗಳು

    1. TOTO138 LOGIN on ಏಪ್ರಿಲ್ 22, 2026 6:46 ಫೂರ್ವಾಹ್ನ

      TOTO138 LOGIN

      Reply
    2. DripCasino_xj5 on ಏಪ್ರಿಲ್ 23, 2026 7:19 ಫೂರ್ವಾಹ್ನ

      So my friend told me about this site called Drip and honestly i was skeptical at first but then i actually checked it out and spent like 3 hours on there lol, the games are pretty smooth and the interface dosnt feel clunky like some other places ive tried, anyway heres the link if anyone wants to see what im talking about mobile drip games online

      Reply
    3. MostBet_sh4 on ಏಪ್ರಿಲ್ 25, 2026 9:20 ಫೂರ್ವಾಹ್ನ

      From a technical standpoint MostBet loads incredibly fast across most browsers, the mobile responsive design is actualy well implemented without lag, and the UI hierarchy is clean with minimal clutter, navigation feels intuitive and the backend doesnt seem to have the usual performance issues you’d expect from similar platforms.

      Reply
    4. EC88_ph3 on ಏಪ್ರಿಲ್ 27, 2026 1:18 ಫೂರ್ವಾಹ್ನ

      yo ngl ec88.xn--com-cn0a.hk118.com actually slaps fr fr like the whole thing is lowkey smooth and tbh the interface hits different compared to other sites imo its pretty fire not gonna lie

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edgarkah ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Edgarkah ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • Olivercoist ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.