Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ.
    Trending

    ಬೆಂಗಳೂರಿನ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ.

    vartha chakraBy vartha chakraಜೂನ್ 11, 20248 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ಬಹುಕಾಲದಿಂದ ಆಸ್ತಿ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಸಿಲಿಕಾನ್ ಸಿಟಿ ಬೆಂಗಳೂರಿನ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.
    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಆಸ್ತಿ ಮಾಲೀಕರಿಗೆ ತಮ್ಮ ಆಸ್ತಿ
    ತೆರಿಗೆ ಬಾಕಿ ಪಾವತಿಸಲು ಒಂದು ಬಾರಿ ಪರಿಹಾರ ಯೋಜನೆಯನ್ನು (ಒಟಿಎಸ್) ಜಾರಿಗೆ ತರಲಾಗಿದೆ. ಜುಲೈ 31ರವರೆಗೆ ಈ ಅನುಕೂಲ ಪಡೆಯಬಹುದು. ಯಾವುದೇ ಕಾರಣಕ್ಕೂ ಈ ಅವಧಿಯನ್ನು ವಿಸ್ತರಿಸುವುದಿಲ್ಲ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
    ಬಿಬಿಎಂಪಿ ಕಾಯ್ದೆಯಲ್ಲಿ ಆಸ್ತಿ ತೆರಿಗೆ ಬಾಕಿ ವಸೂಲಾತಿಗೆ ಅವಕಾಶವಿದೆ. ಆದರೂ ನಾಗರಿಕರಿಗೆ ಸಹಾಯ ಮಾಡಲು ಸರ್ಕಾರ ಮತ್ತು ಬಿಬಿಎಂಪಿ ಒಟಿಎಸ್ ವ್ಯವಸ್ಥೆ ಜಾರಿಗೆ ತಂದಿದೆ.ಈ ಯೋಜನೆಯಡಿ ಆಸ್ತಿ ತೆರಿಗೆಯ ಬಾಕಿ ಮೇಲೆ ಪಾವತಿಸಬೇಕಾದ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು. ದಂಡವನ್ನು ಅರ್ಧಕ್ಕೆ ಇಳಿಸಲಾಗಿದೆ. ಇದರ ಅನುಕೂಲವನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
    ಬಿಬಿಎಂಪಿಗೆ 5,230 ಕೋಟಿ ಆಸ್ತಿ ತೆರಿಗೆ ಬರಬೇಕಾಗಿದೆ. ಬೆಂಗಳೂರಲ್ಲಿ 20 ಲಕ್ಷ ಆಸ್ತಿಗಳನ್ನು ಗುರುತಿಸಿದ್ದೇವೆ. ಈಗಾಗಲೇ 8.6 ಲಕ್ಷ ಆಸ್ತಿದಾರರು ತೆರಿಗೆ ಕಟ್ಟಿದ್ದಾರೆ. ಈವರೆಗೆ ₹ 1,300 ಕೋಟಿ. ಆಸ್ತಿ ತೆರಿಗೆ ಪಾವತಿ ಮಾಡಿದ್ದಾರೆ. ಇನ್ನೂ ₹ 3,900 ಕೋಟಿ ಆಸ್ತಿ ತೆರಿಗೆ ಬರಬೇಕಾಗಿದೆ. ಇದನ್ನು ವಸೂಲಿ ಮಾಡುವ ದೃಷ್ಟಿಯಿಂದ ಒನ್ ಟೈಂ ಸೆಟಲ್ ಮೆಂಟ್ ವ್ಯವಸ್ಥೆ ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು
    ಈ ಯೋಜನೆ ಜುಲೈ 31 ರವರೆಗೆ ಜಾರಿಯಲ್ಲಿರಲಿದೆ
    ಸ್ಕೀಂ ಜಾರಿಗೆ ಬಂದ ಬಳಿಕ ಇಲ್ಲಿಯವರೆಗೆ 4 ಲಕ್ಷ ಸುಸ್ತಿದಾರರ ಪೈಕಿ ಸುಮಾರು 50 ಸಾವಿರ ಜನರು ಮಾತ್ರ ತೆರಿಗೆ ಪಾವತಿ ಮಾಡಿದ್ದಾರೆ ಎಂದರು.
    ತೆರಿಗೆ ವ್ಯಾಪ್ತಿಗೆ ಬಾರದೇ ಇರುವವರು ಬಹಳಷ್ಟು ಜನ ಇದ್ದಾರೆ. ಅವರು ಸೂಕ್ತ ದಾಖಲಾತಿ ನೀಡಿದರೆ 90 ದಿನಗಳಲ್ಲಿ ಅದನ್ನು ಪರಿಶೀಲಿಸುತ್ತೇವೆ. ದಾಖಲೆ ಪರಿಶೀಲಿಸಿ ಅದರನ್ವಯ ಎ ಅಥವಾ ಬಿ ಖಾತೆ ಕೊಡಲಾಗುತ್ತದೆ. ಬೆಂಗಳೂರಿನ ಎಲ್ಲಾ 20 ಲಕ್ಷ ಆಸ್ತಿಗಳ ದಾಖಲಾತಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಈಗಾಗಲೇ 8 ಲಕ್ಷ ಆಸ್ತಿಗಳ ದಾಖಲೆಗಳನ್ನು ಸ್ಕ್ಯಾನ್ ಮಾಡಲಾಗಿದೆ. ಮೂರು ತಿಂಗಳಲ್ಲಿ ಪ್ರಕ್ರಿಯೆ ಮುಗಿಸುವಂತೆ ಸೂಚನೆ ನೀಡಲಾಗಿದೆಬಳಿಕ ಅವರ ಮನೆಗಳಿಗೆ ಖಾತೆ ಕಳುಹಿಸಿಕೊಡಲಾಗುವುದು ಎಂದೂ ಅವರು ವಿವರಿಸಿದರು

    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಅಬಕಾರಿ ಅಧಿಕಾರಿಗಳಿಗೆ CM ನೀಡಿದ ಸೂಚನೆ ಏನು ಗೊತ್ತಾ.
    Next Article ಶಕ್ತಿ ಯೋಜನೆಗೆ ನೀಡಿದ್ದು 5,526 ಕೋಟಿ.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    8 ಪ್ರತಿಕ್ರಿಯೆಗಳು

    1. skoraya narkologicheskaya pomosh_zfel on ಸೆಪ್ಟೆಂಬರ್ 10, 2024 7:49 ಅಪರಾಹ್ನ

      наркологическая скорая помощь москва наркологическая скорая помощь москва .

      Reply
    2. eskort v moskve_pdOl on ಅಕ್ಟೋಬರ್ 3, 2024 11:38 ಫೂರ್ವಾಹ್ನ

      заказать проститутку заказать проститутку .

      Reply
    3. Cazrhfx on ಡಿಸೆಂಬರ್ 5, 2024 12:40 ಅಪರಾಹ್ನ

      Можно ли быстро купить диплом старого образца и в чем подвох?

      Reply
    4. j0phq on ಜೂನ್ 6, 2025 3:02 ಫೂರ್ವಾಹ್ನ

      buying clomid price clomid medication cost how to buy clomid clomiphene challenge test protocol buy cheap clomiphene buy clomiphene pill can i get clomid pills

      Reply
    5. best place buy cialis online on ಜೂನ್ 9, 2025 11:20 ಫೂರ್ವಾಹ್ನ

      More articles like this would make the blogosphere richer.

      Reply
    6. can you drink while on flagyl on ಜೂನ್ 11, 2025 5:36 ಫೂರ್ವಾಹ್ನ

      This is the kind of post I recoup helpful.

      Reply
    7. a9mf6 on ಜೂನ್ 21, 2025 11:44 ಫೂರ್ವಾಹ್ನ

      buy amoxil pills – buy generic amoxil over the counter buy ipratropium pill

      Reply
    8. ig8l7 on ಜೂನ್ 23, 2025 2:49 ಅಪರಾಹ್ನ

      buy zithromax online – zithromax tablet bystolic usa

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DerricktaG ರಲ್ಲಿ ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು
    • Stephenanync ರಲ್ಲಿ ಮಳೆ ಬಂದಾಗ ಹೀಗೆ‌ ಮಾಡಿ – ಶಿವಕುಮಾರ್ ಸೂಚನೆ | DK Shivakumar
    • Jeremyinfet ರಲ್ಲಿ ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe