Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೆಡಿಎಸ್ ಪಂಚರತ್ನ ಯಾತ್ರೆ
    ಸುದ್ದಿ

    ಜೆಡಿಎಸ್ ಪಂಚರತ್ನ ಯಾತ್ರೆ

    vartha chakraBy vartha chakraಮೇ 18, 2022Updated:ಮೇ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಜನತಾ ಜಲಧಾರೆ ಯಶಸ್ಸಿನಿಂದ ಪುಟಿದೇಳುತ್ತಿರುವ ಜೆಡಿಎಸ್ ಇದೀಗ ವಿಧಾನಸಭೆ ಚುನಾವಣೆಗೆ ಸಜ್ಜುಗೊಳ್ಳುವ ದೃಷ್ಟಿಯಿಂದ ‘ಪಂಚರತ್ನ ಯಾತ್ರೆ ಆರಂಭಿಸಲಿದೆ.
    ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಂಚರತ್ನ ಕಾರ್ಯಕ್ರಮಗಳನ್ನು ರೂಪಿಸಿದೆ.
    ಈ ಕಾರ್ಯಕ್ರಮ’ ಗಳ ಪ್ರಚಾರಕ್ಕೆ ರಾಜ್ಯಾದ್ಯಂತ 123 ಎಲ್ ಇಡಿ ವಾಹನಗಳು ಸಂಚಾರ ಮಾಡಲಿವೆ. ಇದಕ್ಕಾಗಿ 123 ಎಲ್ ಇಡಿ ವಾಹನಗಳನ್ನು ಖರೀದಿ ಮಾಡಲಾಗಿದ್ದು ಅವುಗಳನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಯಶವಂತಪುರದಲ್ಲಿರುವ ಅರವಿಂದ ಮೋಟಾರ್ಸ್ ಕಂಪನಿಯ ಅಧಿಕಾರಿಗಳು ಇಂದು ಹಸ್ತಾಂತರ ಮಾಡಿದರು.
    ಈ ವೇಳೆ ಪಂಚರತ್ನ ಯೋಜನೆಗಳ ಪ್ರಚಾರಕ್ಕೆ ಖರೀದಿಸಿರುವ 123 ಟಾಟಾ ಏಸ್ ವಾಹನಗಳಿಗೆ ಯಶವಂತಪುರದ ಬಳಿ ಕುಮಾರಸ್ವಾಮಿ ಅವರು ಪೂಜೆ ಸಲ್ಲಿಸಿದರು.
    ಬಳಿಕ ಮಾತನಾಡಿದ ಅವರು,2023 ರ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕ್ರಮಗಳು ಹಾಗೂ ಪಂಚರತ್ನ ಯೋಜನೆಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ 123 ವಾಹನಗಳನ್ನು ಖರೀದಿ ಮಾಡಿದ್ದೇವೆ ಎಂದು ಹೇಳಿದರು.
    ಆರೋಗ್ಯ, ಕೃಷಿ, ನೀರಾವರಿ, ಉದ್ಯೋಗ ಹಾಗೂ ಮಹಿಳಾ – ಯುವ ಸಬಲೀಕರಣ; ಇವೇ ಪಂಚರತ್ನ ಕಾರ್ಯಕ್ರಮಗಳು. ಎಲ್ ಇಡಿ ವಾಹನಗಳ ಮೂಲಕ ಈ ಐದು ಕಾರ್ಯಕ್ರಮಗಳ ಮಾಹಿತಿಯನ್ನು ಜನತೆಗೆ ಕೊಡಲಾಗುವುದು ಎಂದು ಎಂದು ತಿಳಿಸಿದರು.

    #karnataka Politics
    Share. Facebook Twitter Pinterest LinkedIn Tumblr Email WhatsApp
    Previous ArticleDGP ಬೆವರಿಳಿಸಿದ ಸಿಎಂ..
    Next Article ಅಪ್ಪಾಜಿ ಕ್ಯಾಂಟೀನ್’ನಲ್ಲಿ ದೇವೇಗೌಡ Birthday
    vartha chakra
    • Website

    Related Posts

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    ಮೇ 12, 2025

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    ಮೇ 12, 2025

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    ಮೇ 9, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    ಜನ ಸಾಮಾನ್ಯರೇ ಎಚ್ಚರ !

    ಯುದ್ದ ಆಗಬಹುದು ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelSnows ರಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಈಶ್ವರಪ್ಪ.
    • MichaelSnows ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • MichaelSnows ರಲ್ಲಿ ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    Latest Kannada News

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    ಮೇ 12, 2025

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    ಮೇ 12, 2025

    ಜನ ಸಾಮಾನ್ಯರೇ ಎಚ್ಚರ !

    ಮೇ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಬ್ಬಬ್ಬಾ ದಿನಕ್ಕೆ 2 5 ಕೋಟಿ! ಇದು ಬಾಲಯ್ಯ ಗತ್ತು!#viralvideo #jailer #movie #ntr #filmindustry #director
    Subscribe