ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಾಂಟನಾ ತ್ವರಿತ ತೆರವಿಗೆ ಈಶ್ವರ ಖಂಡ್ರೆ ಸೂಚನೆ
    Trending

    ಲಾಂಟನಾ ತ್ವರಿತ ತೆರವಿಗೆ ಈಶ್ವರ ಖಂಡ್ರೆ ಸೂಚನೆ

    vartha chakraBy vartha chakraಜೂನ್ 21, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.20:
    ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಸೇರಿದಂತೆ ರಾಜ್ಯದ ಅರಣ್ಯ ಪ್ರದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಲಾಂಟನಾ, ಸನ್ನಾ ಮತ್ತು ಇತರ ಕಳೆಯನ್ನು ತ್ವರಿತವಾಗಿ ತೆರವುಗೊಳಿಸಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
    ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ನಡೆದ ಹುಲಿ ಸಂರಕ್ಷಣಾ ಪ್ರತಿಷ್ಠಾನದ 15ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹುಲಿ ಪ್ರತಿಷ್ಠಾನದ ಮೂಲ ಉದ್ದೇಶ ಹುಲಿ ಮತ್ತು ಹುಲಿ ಕಾಡಿನ ವೈವಿಧ್ಯಮಯ ವನ್ಯಜೀವಿಗಳು ಮತ್ತು ಪ್ರಾಣಿಗಳ ವಾಸಸ್ಥಾನದ ಸಂರಕ್ಷಣೆಯಾಗಿದ್ದು ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯೋನ್ಮುಖರಾಗಬೇಕು ಎಂದರು.
    ಇಡಿಸಿ ಚಟುವಟಿಕೆಗೆ ಒತ್ತು ನೀಡಲು ಸೂಚನೆ:
    ಹುಲಿ ಸಂರಕ್ಷಣಾ ಪ್ರತಿಷ್ಠಾನದ ನಿಧಿಯಿಂದ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿರುವ ಆದಿವಾಸಿಗಳ ಕ್ಷೇಮಾಭಿವೃದ್ಧಿಗೆ ಹಣ ವಿನಿಯೋಗಿಸಲು ಅವಕಾಶವಿದ್ದು, ಪರಿಸರ ಅಭಿವೃದ್ಧಿ ಸಮಿತಿಗಳ ವಿವಿಧ ಚಟುವಟಿಕೆಗಳ ಮೂಲಕ ಅರಣ್ಯದೊಳಗಿನ ಆದಿವಾಸಿಗಳ ಸಬಲೀಕರಣಕ್ಕೆ ಶ್ರಮಿಸುವಂತೆ ತಿಳಿಸಿದರು.
    ಕಾಳಿ, ಬಿಆರ್.ಟಿ., ನಾಗರಹೊಳೆ, ಭದ್ರಾ ಹುಲಿ ಅಭಯಾರಣ್ಯಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ಇಡಿಸಿ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಇನ್ನೂ ಹೆಚ್ಚಿನ ಕಾರ್ಯಕ್ರಮ ರೂಪಿಸಿ, ಮಹಿಳೆಯರಿಗೆ ಸ್ವಾವಲಂಬಿಗಳಾಗಿ ಬದುಕಲು ನೆರವು ಒದಗಿಸುವಂತೆ, ಶಾಲೆಗಳಲ್ಲಿ ಸ್ಮಾರ್ಟ್ ತರಗತಿ ಆರಂಭಿಸಲು ಮತ್ತು ಪ್ರತಿಭಾವಂತ ಆದಿವಾಸಿ ಮಕ್ಕಳಿಗೆ ಲ್ಯಾಪ್ ಟಾಪ್ ನೀಡಲು ಸೂಚನೆ ನೀಡಿದರು.
    ಕಳ್ಳಬೇಟೆ ನಿಗ್ರಹ ಶಿಬಿರದ ಸಿಬ್ಬಂದಿ ಆಹಾರಕ್ಕೆ ಹೆಚ್ಚಿನ ಅನುದಾನ:
    ಹುಲಿ ಸಂರಕ್ಷಿತ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಕಳ್ಳಬೇಟೆ ನಿಗ್ರಹ ಶಿಬಿರಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ದಿನವೊಂದಕ್ಕೆ ನೀಡಲಾಗುವ ಆಹಾರದ ಧಾನ್ಯದ ಭತ್ಯೆಯನ್ನು ಪ್ರಸ್ತುತ 80 ರೂಪಾಯಿಗಲಿಂದ 100 ರೂ.ಗೆ ಹೆಚ್ಚಿಸಲಾಗಿದ್ದು, ಇದನ್ನು ಇನ್ನೂ ಹೆಚ್ಚಿಗೆ ಮಾಡಲು ಸಾಧ್ಯವೆ ಎಂಬ ಬಗ್ಗೆ ಪ್ರಸ್ತಾವನೆ ಮಂಡಿಸಲು ಸೂಚಿಸಿದರು.
    ಭದ್ರಾ ಹುಲಿ ಯೋಜನೆಗೆ 25 ವರ್ಷ:
    ಭದ್ರಾ ಅರಣ್ಯವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಿ 25 ವರ್ಷ ಆಗಿದ್ದು, ರಜತ ಮಹೋತ್ಸವ ಆಚರಣೆಗೆ ಸಭೆಯಲ್ಲಿ ಅನುಮತಿ ನೀಡಲಾಯಿತು.
    ಬಿಳಿಗಿರಿ ರಂಗನಾಥ ದೇವಸ್ಥಾನ (ಬಿ.ಆರ್.ಟಿ.)ಯಲ್ಲಿ ಪಾರಂಪರಿಕ ಕಟ್ಟವಿದ್ದು, ಇದನ್ನು ಸಿಬ್ಬಂದಿಯ ವಸತಿಗೃಹವಾಗಿ ಬಳಕೆ ಮಾಡಲಾಗುತ್ತಿದೆ. ಇದು ಶಿಥಿಲಾವಸ್ಥೆಯಲ್ಲಿದ್ದು, ಮೂಲ ಸ್ವರೂಪಕ್ಕೆ ಚ್ಯುತಿ ಆಗದಂತೆ ಇದರ ದುರಸ್ತಿಗೆ ಸಹ ಇಂದಿನ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಇಡಿ ಕಾನೂನು ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಆಸ್ತಿ ತೆರಿಗೆ ಸಂಗ್ರಹದ ಜವಾಬ್ದಾರಿ ಸ್ತ್ರೀ ಶಕ್ತಿ ಸಂಘಗಳಿಗೆ ಸಿಗಲಿದೆ.
    Next Article ಆರೋಗ್ಯ ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಎಚ್ಚರಿಕೆ.
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Czshkk on ಮಾರ್ಚ್ 21, 2026 1:39 ಅಪರಾಹ್ನ

      Mostbet – o melhor cassino online com 150% de bГґnus + 200 giros de graГ§a – https://mostbetpt.pro/como-se-registrar/ , No Mostbet vocГЄ comeГ§a forte e joga com ainda mais confianГ§a .

      Reply
    2. Ykbmsn on ಮಾರ್ಚ್ 24, 2026 6:49 ಅಪರಾಹ್ನ

      This is what alive feels like at max volume – https://gampicil.com , The moment is yours — violently, gloriously yours .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Prodvijenie saita po trafiky_neot ರಲ್ಲಿ ಎಚ್ಚರ..! ಕಟ್ಟೆಚ್ಚರ..!
    • AnthonySmoon ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • ArlenRunty ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.