Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಷ್ಟ್ರಗೀತೆ ಹಾಡೋದನ್ನ ಮುತಾಲಿಕ್ ಕಲಿಸಬೇಕಾ..??
    ಸುದ್ದಿ

    ರಾಷ್ಟ್ರಗೀತೆ ಹಾಡೋದನ್ನ ಮುತಾಲಿಕ್ ಕಲಿಸಬೇಕಾ..??

    vartha chakraBy vartha chakraಮೇ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ಉರ್ದು ಶಾಲೆಗಳಲ್ಲಿ ಈ ಹಿಂದಿನಿಂದಲೂ ರಾಷ್ಟ್ರಗೀತೆ ಹಾಡುತ್ತಾ ಬರಲಾಗುತ್ತಿದೆ. ರಾಷ್ಟ್ರಗೀತೆ ಹಾಡುತ್ತಿಲ್ಲ ಎಂಬುದು ಸುಳ್ಳು ಆರೋಪ. ಬರೀ ರಾಜಕೀಯ ಗಿಮಿಕ್. ಮುತಾಲಿಕ್ ನಿಂದ ನಾವೇನ್ ರಾಷ್ಟ್ರಗೀತೆ ಹಾಡೋದನ್ನು ಕಲಿಯಬೇಕಿಲ್ಲ ಎಂದು ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ತಿರುಗೇಟು ನೀಡಿದ್ದಾರೆ. ಪೆನ್ಷನ್ ಮೊಹಲ್ಲಾದಲ್ಲಿನ ಸರ್ಕಾರಿ ಉರ್ದು ಶಾಲೆಯ ನೂತನ ಕಟ್ಟಡ ಉದ್ಘಾಟನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪೆನ್ಷನ್ ಮೊಹಲ್ಲಾದಲ್ಲಿನ ಸರ್ಕಾರಿ ಉರ್ದು ಶಾಲೆಗೆ ಮಕ್ಕಳು ಬರೋದೆ ಕಷ್ಟವಾಗಿತ್ತು. ಯಾಕಂದ್ರೇ ಆ ಶಾಲೆ ಬಹಳ ಹಾಳಾಗಿತ್ತು, ಸ್ವಚ್ಛತೆ ಸೇರಿದಂತೆ ವಿವಿಧ ಸೌಕರ್ಯಗಳ ಕೊರತೆ ಕೂಡ ಇತ್ತು. ಐದಾರು ತಿಂಗಳ ಹಿಂದೆ ನಾನು ಶಾಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. 50 ಲಕ್ಷ ಶಾಸಕರ ಅನುದಾನದಲ್ಲಿ ಹೊಸ ಕಟ್ಟಡ ರೆಡಿ ಮಾಡಿ, ಇಂದು ಉದ್ಘಾಟನೆ ಮಾಡಲಾಗಿದೆ ಎಂದರು.
    ಉರ್ದು ಶಾಲೆಯಲ್ಲಿ ರಾಷ್ಟ್ರಗೀತೆ ಹಾಡೋದಿಲ್ಲ ಎನ್ನುವಂತಹ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದಂತ ಅವರು, ರಾಷ್ಟ್ರಗೀತೆಯನ್ನು ಉರ್ದು ಶಾಲೆಯಲ್ಲಿ ಹಾಡಲಾಗುತ್ತಿದೆ. ನಾವು ಈ ಹಿಂದಿನಿಂದಲೂ ಹಾಡಿಕೊಂಡು ಬರ್ತಾ ಇದ್ದೇವೆ ಎಂದು‌ ಹೇಳಿದರು.
    ಉರ್ದು ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುತ್ತಿಲ್ಲ ಎನ್ನೋ ವಿವಾದ ಸೃಷ್ಠಿಸಲಾಗುತ್ತಿದೆ. ಏನ್ ನಮಗೆ ಮುತಾಲಿಕ್ ರಾಷ್ಟ್ರಗೀತೆ ಹಾಡಬೇಕು ಎಂದು ಹೇಳಿಕೊಡಬೇಕಾ.? ಇದೆಲ್ಲಾ ಮುಂಬರುವ ವಿಧಾನಸಭಾ ಚುನಾವಣೆಯ ಗಿಮಿಕ್ ಅಷ್ಟೇ. ಈಗ ಅದನ್ನೆಲ್ಲಾ ನಾ ಮಾತನಾಡೋದಿಲ್ಲ. ಮುಂದಿನ ದಿನಗಳಲ್ಲಿ ಈ ವಿಚಾರವಾಗಿ ಮಾತನಾಡುವೆ ಎಂದರು.

    zameer ahmad khan spoke about pramod muthaaliq
    Share. Facebook Twitter Pinterest LinkedIn Tumblr Email WhatsApp
    Previous Articleಕೇದಾರದಲ್ಲಿ ಡಿಕೆಶಿ ದಂಪತಿ
    Next Article ಯದುವೀರ್‌ಗೆ ಪಟ್ಟ! ಪ್ರತಾಪಸಿಂಹ ಎತ್ತಂಗಡಿ?
    vartha chakra
    • Website

    Related Posts

    ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.

    ಜುಲೈ 3, 2025

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !

    ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • btrd5 ರಲ್ಲಿ ಅಗ್ನಿ ಅವಘಡದಿಂದ ತಪ್ಪಿಸಿಕೊಳ್ಳಲು ನಾಲ್ಕನೇ ಮಹಡಿಯಿಂದ ಜಿಗಿದ | Koramangala Fire
    • ecwe9 ರಲ್ಲಿ ಕಳ್ಳಬೇಟೆಗಾರರ ಬೇಟೆಗೆ Dog squad
    • 449sp ರಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸ್ವಪಕ್ಷೀಯರ ಬಂಡಾಯ
    Latest Kannada News

    ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !

    ಜುಲೈ 3, 2025

    ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.

    ಜುಲೈ 3, 2025

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಜುಲೈ 3, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಣ್ಣಾವ್ರ ಕನಸು ನನಸು ಕೊನೆಗೂ ನನಸು #drrajkumar #dream #congress #dream #siddaramaiah #kannada
    Subscribe