Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸರು ಇದನ್ನು ಮಾಡಲೇ ಬಾರದಂತೆ !.
    Trending

    ಪೊಲೀಸರು ಇದನ್ನು ಮಾಡಲೇ ಬಾರದಂತೆ !.

    vartha chakraBy vartha chakraಜುಲೈ 23, 202430 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.23-
    ಸಮವಸ್ತ್ರದಲ್ಲಿರುವ ಫೋಟೋ, ವಿಡಿಯೋ, ರೀಲ್ಸ್ ಸೇರಿದಂತೆ ಇಲಾಖೆ ಹಾಗೂ ಪೊಲೀಸ್ ಕರ್ತವ್ಯಗಳಿಗೆ ಸಂಬಂಧಪಡದ ಯಾವುದೇ ವಿಷಯಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡದಂತೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ.
    ಸಮವಸ್ತ್ರದಲ್ಲಿರುವ ಫೋಟೋ/ರೀಲ್ಸ್ /ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು, ಪೊಲೀಸ್ ಇಲಾಖೆಯ ಅಧಿಕೃತ ಕೆಲಸಗಳ ಕುರಿತು ಅನಿಸಿಕೆ ವ್ಯಕ್ತಪಡಿಸುವುದು ಇಲಾಖೆಯ ನಿಯಮ ಮತ್ತು ಪಾಲನೆಗಳಿಗೆ ವಿರುದ್ಧವಾದ ನಡವಳಿಕೆಯಾಗಲಿದೆ ಎಂದು ಹೇಳಿದ್ದಾರೆ.
    ಇಲಾಖೆಗೆ ಸಂಬಂಧಪಡದೇ ಇರುವ ವಿಷಯಗಳು ಇಲಾಖೆಯ ಘನತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ ಹೀಗಾಗಿ ಪೊಲೀಸ್ ಸಮವಸ್ತ್ರ ಬದ್ಧತೆ, ಸಮರ್ಪಣೆ ಮತ್ತು ಹೊಣೆಗಾರಿಕೆಯ ಸಂಕೇತ. ಆದ್ದರಿಂದ ಯಾವುದೇ ಸಾರ್ವಜನಿಕ ಅಥವಾ ಡಿಜಿಟಲ್ ಫೋರಮ್ನಲ್ಲಿ ಇದರ ಬಳಕೆ ಈ ಮೌಲ್ಯಗಳನ್ನು ಪ್ರತಿಬಿಂಬಿಸುವಂತಿರಬೇಕು ಎಂದಿದ್ದಾರೆ
    ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮ (ನಡತೆ) ಪ್ರಕಾರ ಯಾವುದೇ ಸರ್ಕಾರಿ ನೌಕರ ಅಧಿಕೃತವಾದ ಯಾವುದೇ ದಾಖಲೆ ಅಥವಾ ಮಾಹಿತಿಯನ್ನು ಮಾಧ್ಯಮಗಳು ಅಥವಾ ಸಾಮಾಜಿಕ‌ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತಿಲ್ಲ.
    ಸಕ್ಷಮ ಪ್ರಾಧಿಕಾರದಿಂದ ಅಧಿಕೃತ ಮಾನ್ಯತೆ ಪಡೆದ ಅಧಿಕೃತ ಅಧಿಕಾರಿ ಮಾತ್ರವೇ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಅಧಿಕೃತ ಮಾಹಿತಿ ಹಂಚಿಕೊಳ್ಳಲು ಅವಕಾಶವಿದೆ. ಯಾವುದೇ ಲೋಪ ಕಂಡುಬಂದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು” ಎಂದು ಎಚ್ಚರಿಸಿದ್ದಾರೆ.

    Bangalore Bengaluru Police Government Karnataka Karnataka State Police KSP News Police Trending Varthachakra ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಛಲವಾದಿ ನಾರಾಯಣಸ್ವಾಮಿಗೆ ಗೆ ಬಂಪರ್.
    Next Article ಕೇಂದ್ರ ಸರ್ಕಾರದ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ವಾಗ್ದಾಳಿ.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • australia cheap tobacco ರಲ್ಲಿ ಮೋದಿ ಹೆಸರಲ್ಲಿ ದುಡ್ಡು‌ ಬಂದಿದೆ ಎಂದರೆ ನಂಬಬೇಡಿ | Modi
    • manchester cigarettes ರಲ್ಲಿ ರಾಮನಗರ ಜಿಲ್ಲೆ ಹೆಸರು ಬದಲಾಗಬೇಕಿದೆ, ಯಾಕೆ ಗೊತ್ತಾ..?
    • ZThomasAlkargo ರಲ್ಲಿ ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe