Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » POP ಗಣೇಶ ತಡೆಗೆ ಮಾರ್ಷಲ್ ಗಳ ನೇಮಕ.
    Trending

    POP ಗಣೇಶ ತಡೆಗೆ ಮಾರ್ಷಲ್ ಗಳ ನೇಮಕ.

    vartha chakraBy vartha chakraಜುಲೈ 29, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜು.26:
    ಏಕ ಬಳಕೆ ಪ್ಲಾಸ್ಟಿಕ್ ಪರಿಸರಕ್ಕೆ ಮಾರಕವಾಗಿದ್ದು, ಎಲ್ಲ ಜಿಲ್ಲೆಗಳಲ್ಲೂ ಮಾರ್ಷಲ್ ಗಳನ್ನು ಒಳಗೊಂಡ ಕಾರ್ಯಪಡೆ ರಚಿಸಿ ಏಕ ಬಳಕೆ ಪ್ಲಾಸ್ಟಿಕ್ ಮತ್ತು ಅದರ ಉತ್ಪನ್ನಗಳ ಮಾರಾಟ, ದಾಸ್ತಾನು ಮತ್ತು ಸಾಗಾಟಕ್ಕೆ ಸಂಪೂರ್ಣ ಕಡಿವಾಣ ಹಾಕುವಂತೆ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
    ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಎಲ್ಲ ಜಿಲ್ಲಾ ಕೇಂದ್ರದಲ್ಲೂ ತಂಡ ರಚಿಸಿ, ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳಾದ ಕ್ಯಾರಿಬ್ಯಾಗ್, ಚಮಚ, ತಟ್ಟೆ, ಲೋಟ ಇತ್ಯಾದಿ ತಯಾರಿಸುವ ಘಟಕಗಳು, ಗೋದಾಮು ಮತ್ತು ಮಾರಾಟ ಮಳಿಗೆಗಳ ಮೇಲೆ ನಿಗಾ ಇಟ್ಟು, ದಾಳಿ ನಡೆಸಿ ಪ್ರಕರಣ ದಾಖಲಿಸುವಂತೆ ಸೂಚಿಸಿದರು.
    ಏಕ ಬಳಕೆ ಪ್ಲಾಸ್ಟಿಕ್ ಮತ್ತು ಪ್ಲಾಸ್ಟಿಕ್ ಉತ್ಪನ್ನಗಳು ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುವುದನ್ನು ನಿಯಂತ್ರಿಸಲು ಸಾರಿಗೆ, ಪೊಲೀಸ್, ವಾಣಿಜ್ಯ ತೆರಿಗೆ ಸೇರಿದಂತೆ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವಂತೆಯೂ ತಿಳಿಸಿದರು.
    ಪರಿಸರ ಸ್ನೇಹಿ ಗಣಪತಿಗೆ ಉತ್ತೇಜನ:
    ಗಣೇಶೋತ್ಸವಕ್ಕೆ ಇನ್ನು ಒಂದು ತಿಂಗಳಷ್ಟೇ ಬಾಕಿ ಇರುವ ಹಿನ್ನೆಲೆಯಲ್ಲಿ ಪಿಓಪಿ ಗಣೇಶಮೂರ್ತಿ ಪೂಜೆ ತ್ಯಜಿಸಲು ಮತ್ತು ಪರಿಸರ ಸ್ನೇಹಿ ಗಣಪತಿ ಮೂರ್ತಿಗಳ ಪೂಜೆಗೆ ಉತ್ತೇಜನ ನೀಡಲು ಸಾಮಾಜಿಕ ಜಾಲ ತಾಣ ಹಾಗೂ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸುವಂತೆ ಸೂಚಿಸಿದರು.
    ಗಣಪತಿ ಹಬ್ಬದ ಸಂದರ್ಭದಲ್ಲೂ ರಾಜ್ಯದ ಕೆಲವೆಡೆ ಪಟಾಕಿ ಸಿಡಿಸುವ ಸಂಪ್ರದಾಯವಿದ್ದು, ಹಸಿರು ಪಟಾಕಿ ಮಾತ್ರ ಬಳಸುವಂತೆ ಹಾಗೂ ಪರಿಸರಕ್ಕೆ ಹಾನಿಯಾಗುವ ಭಾರಲೋಹಯುಕ್ತ ಪಟಾಕಿ ಬಳಸದಂತೆ ಜಾಗೃತಿ ಮೂಡಿಸಲು ಸೂಚಿಸಿದರು.
    ತೀವ್ರ ಮಾಲಿನ್ಯ ಹರಡುವ ಕೈಗಾರಿಕೆ ವಿರುದ್ಧ ಕ್ರಮ:
    ಟೈರ್ ಪೈರೋಲಿಸಿಸ್ ಸೇರಿದಂತೆ ಅತಿ ಹೆಚ್ಚು ಇಂಗಾಲ ಮತ್ತು ಇಂಗಾಲದ ಡೈಆಕ್ಸೈಡ್ ಹೊರಸೂಸುವ, ರಾಸಾಯನಿಕ ತ್ಯಾಜ್ಯ ಮತ್ತು ಬಳಸಿದ ತೈಲವನ್ನು ಕೊಳವೆ ಬಾವಿಗೆ ಸುರಿಯುವ, ರಾಸಾಯನಿಕ ಯುಕ್ತ ತ್ಯಾಜವನ್ನು ಜಲ ಮೂಲಗಳಿಗೆ ಸಂಸ್ಕರಿಸದೆ ಹರಿಸುವ ಕೈಗಾರಿಕಾ ಘಟಕಗಳ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸುವಂತೆಯೂ ಸೂಚಿಸಿದರು.

    Bangalore Government Karnataka News Politics Trending Varthachakra ಕಾನೂನು ನ್ಯಾಯ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleYouth congress ಸದಸ್ಯತ್ವ ‌ಬೇಕಾ..?
    Next Article ಎರಡು ಜಡೆ ಹಾಕಿಲ್ಲ ಅಂದ್ರೆ ಹೀಗಾ ಮಾಡೋದು.?
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    7 ಪ್ರತಿಕ್ರಿಯೆಗಳು

    1. ABOWIN88 on ಮೇ 14, 2025 1:33 ಫೂರ್ವಾಹ್ನ

      Hi there it’s me, I am also visiting this web site regularly, this website is truly nice and the users are actually sharing pleasant thoughts. Try to Visit My Web Site :ABOWIN88

      Reply
    2. JefferySmazy on ಜೂನ್ 5, 2025 8:15 ಅಪರಾಹ್ನ

      ¡Hola, estrategas de la suerte !
      Esto promueve un juego mГЎs responsable.
      Casino por fuera: quГ© debes saber antes de apostar – https://casinofueradeespana.xyz
      Hay casinos que integran elementos de gamificaciГіn como cofres, misiones o retos diarios. Esto aГ±ade objetivos mГЎs allГЎ del azar. Hace que jugar sea aГєn mГЎs entretenido.
      ¡Que disfrutes de giros exitosos !

      Reply
    3. 48k50 on ಜೂನ್ 5, 2025 9:45 ಅಪರಾಹ್ನ

      where can i get generic clomiphene without dr prescription can i buy generic clomid pill buy cheap clomid pill how can i get generic clomiphene without dr prescription can i order clomiphene pills clomiphene cost how can i get clomid pill

      Reply
    4. cialis buy online no prescription on ಜೂನ್ 9, 2025 9:20 ಅಪರಾಹ್ನ

      Facts blog you possess here.. It’s intricate to on elevated calibre script like yours these days. I justifiably appreciate individuals like you! Withstand vigilance!!

      Reply
    5. flagyl uses in humans on ಜೂನ್ 11, 2025 3:37 ಅಪರಾಹ್ನ

      More peace pieces like this would make the интернет better.

      Reply
    6. 7r7jp on ಜೂನ್ 19, 2025 2:11 ಫೂರ್ವಾಹ್ನ

      buy inderal 10mg – buy generic plavix online order methotrexate 2.5mg generic

      Reply
    7. glhgk on ಜೂನ್ 21, 2025 11:17 ಅಪರಾಹ್ನ

      cost amoxil – combivent cheap combivent online buy

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_ogkl ರಲ್ಲಿ Bing ಮತ್ತು Edge ನಲ್ಲಿ ChatGPT!
    • Bobbyglupe ರಲ್ಲಿ ಊಟ ಮಾಡುತ್ತಿದ್ದವರ ಎಳೆದೊಯ್ದ ಜವರಾಯ | Egg Rice
    • karkasnyy_dom_zqkl ರಲ್ಲಿ ಬೆಂಗಳೂರಿನ ಈ‌ ರಸ್ತೆಗಳಲ್ಲಿ ಸುರಂಗ ಮಾರ್ಗ ನಿರ್ಮಾಣ | Tunnel Roads
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe