ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಯಿಂದ ದಲಿತರಿಗೆ ಅಪಮಾನ.
    Trending

    ಬಿಜೆಪಿಯಿಂದ ದಲಿತರಿಗೆ ಅಪಮಾನ.

    vartha chakraBy vartha chakraಆಗಷ್ಟ್ 22, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.22:
    ನಿವೇಶನ ಹಂಚಿಕೆ ಅಕ್ರಮ ಆರೋಪ ಕುರಿತು ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರು ಮಾಡಿರುವ ತಪ್ಪುಗಳನ್ನು ಪ್ರಶ್ನಿಸಿದರೆ ಬಿಜೆಪಿ ಅದನ್ನು ಮರೆಮಾಚಿ ತಮ್ಮನ್ನು ದಲಿತ ವಿರೋಧಿ ಎಂದು ಬಿಂಬಿಸಲು ಹೊರಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ
    ರಾಜ್ಯಾದ್ಯಂತ ಬಿಜೆಪಿ ನಡೆಸಿರುವ ಪ್ರತಿಭಟನೆಗೆ
    ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯಪಾಲರು ಮಾಡಿರುವ ತಪ್ಪುಗಳನ್ನು ಪ್ರಶ್ನಿಸಿದ ತಮ್ಮನ್ನು ದಲಿತ ವಿರೋಧಿ ಎಂದು ಬಿಂಬಿಸಲು ಹೊರಟಿರುವ ಬಿಜೆಪಿ ನಾಯಕರ ಕ್ರಮ ದಲಿತ ಸಮುದಾಯಕ್ಕೆ ಮಾಡಿದ ಅಪಮಾನವಾಗಿದೆ ಎಂದು ಹೇಳಿದ್ದಾರೆ.
    ಹಿಂದೂಗಳಲ್ಲಿ ಜಾತಿಯೇ ಇಲ್ಲ ಧರ್ಮವೇ ಎಲ್ಲಾ ಎಂಬ ತತ್ವದ ಬಿಜೆಪಿ ನಾಯಕರಿಗೆ ತಮ್ಮ ಬುಡಕ್ಕೆ ಬೆಂಕಿ ಅಂಟಿಕೊಂಡಾಗ ಜಾತಿಯ ನೆನಪಾಗುತ್ತದೆ ಎಂದು ವ್ಯಂಗ್ಯವಾಡಿರುವ ಅವರು ಪರಿಶಿಷ್ಟ ಸಮುದಾಯಕ್ಕೆ ಸೇರಿದ ಗೆಹಲೋಟ್ ಅವರನ್ನು ಕೇಂದ್ರ ಸಂಪುಟದಿಂದ ತೆಗೆದದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.
    ಕೇಂದ್ರ ಮಂತ್ರಿಯಾಗಿ ಉತ್ತಮ ಕೆಲಸ ಮಾಡುತ್ತಿದ್ದ ಅವರನ್ನು ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಕಾರಣಕ್ಕೆ ಮಂತ್ರಿಮಂಡಲದಿಂದ ತೆಗೆದು ರಾಜ್ಯಪಾಲರಾಗಿ ನೇಮಿಸುವ ಮೂಲಕ ಪಂಜರದ ಗಿಳಿಯನ್ನಾಗಿ ಮಾಡಲಾಗಿದೆ ಎಂದು ಆಪಾದಿಸಿದ್ದಾರೆ.
    ಮಾರ್ಗದರ್ಶಕ ಮಂಡಲ ಸೇರುವ ವಯಸ್ಸಾಗದೆ ಹೋದರೂ ಗೆಹಲೋಟ್ ಅವರನ್ನು ಸಂಪುಟದಿಂದ ಕೈ ಬಿಟ್ಟು ತಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ಇವರನ್ನು ಬಳಸಿಕೊಳ್ಳುತ್ತಿರುವ ಬಿಜೆಪಿ ನಾಯಕರಿಗೆ ಆತ್ಮಸಾಕ್ಷಿ ಚುಚ್ಚಲಿಲ್ಲವೇ ಎಂದಿದ್ದಾರೆ.
    ದಲಿತ ಸಮುದಾಯವನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುವ ಬಿಜೆಪಿ ನಾಯಕರ ಬಗ್ಗೆ ಈ ಸಮುದಾಯ ಸಾಕಷ್ಟು ಎಚ್ಚರ ಹೊಂದಿದೆ. ಬಂಗಾರು ಲಕ್ಷ್ಮಣ್ ಅವರನ್ನು ಯಾವ ರೀತಿ ನಡೆದುಕೊಂಡಿರಿ ಎಂಬುದು ಈ ಎಲ್ಲರಿಗೂ ಗೊತ್ತಿದೆ ಕಾಂಗ್ರೆಸ್ ಪಕ್ಷ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೇಗೆ ನಡೆಸಿಕೊಳ್ಳುತ್ತಿದೆ ಎಂಬುದನ್ನು ನೋಡಿ ಕಲಿಯಿರಿ ಎಂದು ಕಿವಿಮಾತು ಹೇಳಿದ್ದಾರೆ.

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ ಧರ್ಮ ರಾಜಕೀಯ ರಾಜ್ಯಪಾಲ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಾಯುಕ್ತ ತನಿಖೆ ಎದುರಿಸಿದ ಶಿವಕುಮಾರ್.
    Next Article ಬೀದಿಗಿಳಿದ ಬಿಜೆಪಿ ನಾಯಕರು.
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • VinceNax ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • Rogerfar ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.