Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಲು ಹೊಸ ವ್ಯವಸ್ಥೆ.
    Trending

    ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಲು ಹೊಸ ವ್ಯವಸ್ಥೆ.

    vartha chakraBy vartha chakraಆಗಷ್ಟ್ 23, 202442 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.23-
    ಪಶ್ಚಿಮ ಬಂಗಾಳದ ಕೊಲ್ಕತ್ತಾ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ಕಡೆ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.
    ಇತ್ತೀಚೆಗೆ ಬೆಂಗಳೂರು ನ ಕೆಲವು ಕಡೆ ಕಿಡಿಗೇಡಿಗಳು ರಾತ್ರಿ ವೇಳೆ ಒಂಟಿಯಾಗಿ ತೆರಳುವ ಮಹಿಳೆಯರಿಗೆ ಕಿರುಕುಳ ನೀಡುವ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸುವ ಪ್ರಕರಣಗಳು ವರದಿಯಾಗುತ್ತಿದ್ದು ಅಂತವುಗಳ ಮೇಲೆ ತೀವ್ರ ನಿಗಾ ಇರಿಸುವ ಜೊತೆಗೆ ಮಹಿಳೆಯರ ರಕ್ಷಣೆಗೆ ಮುಂದಾಗಿದ್ದಾರೆ.
    ರಾತ್ರಿಯ ವೇಳೆ ತೊಂದರೆಗೆ ಸಿಲುಕುವ ಮಹಿಳೆಯರ ನೆರವಿಗೆ ತುರ್ತಾಗಿ ದಾವಿಸುವ ದೃಷ್ಟಿಯಿಂದ ನಗರದ ಎಲ್ಲಾ ಸಂಚಾರಿ ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲು ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಆದೇಶಿಸಿದ್ದಾರೆ.
    ರಾತ್ರಿ ವೇಳೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಉಪಸ್ಥಿತರಿರಬೇಕಾದ ಈ ಮಹಿಳಾ ಸಿಬ್ಬಂದಿ ತುರ್ತು ಕರೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಸೂಚಿಸಿದ್ದು, ಅಗತ್ಯವಶ್ಯದ ಕಡೆ ಹೆಚ್ಚಿನ ಸಿಬ್ಬಂದಿಯನ್ನು ಕರೆಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ

    Verbattle
    Verbattle
    Verbattle
    Bangalore crime Government Karnataka News Trending Varthachakra ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಮೈಸೂರು ಸಮೀಪ ಸ್ಪೋಟಕಗಳು ಪತ್ತೆ.
    Next Article ಎಚ್ಚರ..! ಕಟ್ಟೆಚ್ಚರ..!
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Walterfak ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Marcusreomb ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • Walterfak ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.