Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಣೇಶೋತ್ಸವ ಪ್ರಸಾದ ಹೇಗಿರಬೇಕು ಗೊತ್ತಾ.
    Trending

    ಗಣೇಶೋತ್ಸವ ಪ್ರಸಾದ ಹೇಗಿರಬೇಕು ಗೊತ್ತಾ.

    vartha chakraBy vartha chakraಸೆಪ್ಟೆಂಬರ್ 4, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.4:
    ಇತ್ತೀಚೆಗೆ ಕೆಲವು ಕಡೆ ದೇವಾಲಯಗಳಲ್ಲಿ ನೀಡಿದ ಪ್ರಸಾದ ಸೇವಿಸಿ ಕೆಲವರು ಅಸ್ವಸ್ಥರಾದ ಘಟನೆ ನಡೆದಿರುವ ಬೆನ್ನಲ್ಲೇ ಇದೀಗ ಈ ವಾರಾಂತ್ಯದಿಂದ ಆರಂಭವಾಗಲಿರುವ ಗಣೇಶೋತ್ಸವದ ವೇಳೆ ಆಹಾರ ಪದಾರ್ಥ ಹಾಗೂ ಪ್ರಸಾದ ಸೇವೆಯ ಮೇಲೆ ಕಟ್ಟೆಚ್ಚರ ವಹಿಸಲಾಗಿದೆ.
    ಸಾರ್ವಜನಿಕ ಗಣೇಶೋತ್ಸವದ ಸಮಯದಲ್ಲಿ ನೀಡಲಾಗುವ ಪ್ರಸಾದದ ಗುಣಮಟ್ಟದ ಕುರಿತಂತೆ
    ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
    ಸಾರ್ವಜನಿಕ ಗಣೇಶೋತ್ಸವದ ವೇಳೆ ನೀಡಲಾಗುವ ಪ್ರಸಾದದ ಗುಣಮಟ್ಟದ ಬಗ್ಗೆ FSSAI ನಿಂದ ಅನುಮತಿ ಪಡೆಯಬೇಕು . ಈ ರೀತಿಯ ಅನುಮತಿ ಪಡೆಯದೆ ಆಹಾರ ನೀಡಿದರೆ ಸಂಘಟಕರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
    ಗಣೇಶೋತ್ಸವದ ವೇಳೆ ಪೆಂಡಾಲ್ ನ ಸುತ್ತಮುತ್ತಲಿನ ಪ್ರದೇಶ ಮತ್ತು ಕುಡಿಯುವ ನೀರಿನ ವಿಷಯದಲ್ಲಿ ಶುಚಿತ್ವ ಕಾಪಾಡಬೇಕು. FSSAIನಿಂದ ಅನುಮತಿ ಪಡೆಯದೇ ಪ್ರಸಾದ ವಿತರಣೆ ಮಾಡಬೇಕು ಎಂದು ಸೂಚಿಸಲಾಗಿದೆ.

    Verbattle
    Verbattle
    Verbattle
    AI Entertainment Government Karnataka News Politics
    Share. Facebook Twitter Pinterest LinkedIn Tumblr Email WhatsApp
    Previous Articleಸಾರ್ವಜನಿಕ ಗಣೇಶೋತ್ಸವಕ್ಕೆ ಮಾರ್ಗಸೂಚಿ
    Next Article ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ.?
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    1 ಟಿಪ್ಪಣಿ

    1. Rlziqz on ಫೆಬ್ರವರಿ 13, 2026 12:30 ಅಪರಾಹ್ನ

      betmgm California betmgm NJ mgm bet casino

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Ijqdxk ರಲ್ಲಿ Omeletನಲ್ಲಿ ಕಲ್ಲಿದ್ದರೆ ಏನಾಯ್ತು.?
    • LinwoodGah ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.