Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home »
    Trending

    vartha chakraBy vartha chakraಸೆಪ್ಟೆಂಬರ್ 17, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಮರಸಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧವೇ ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಆಕ್ರಮ ಎಸಗಿರುವ ಆರೋಪ ಕೇಳಿಬಂದಿದೆ.
    ವಿಜಯೇಂದ್ರ ಅವರು ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಹಾಗೂ ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ಜೊತೆ ಕೈಜೋಡಿಸಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್‌.ಶಿವರಾಮು ದಾಖಲೆ ಬಿಡುಗಡೆ ಮಾಡಿದ್ದಾರೆ.
    ಮೈಸೂರಿನ ಈರನಗೆರೆಯಲ್ಲಿ ಸೈಯದ್ ಹಬೀಬ್ ಉರ್ ರೆಹಮನ್, ಸೈಯದ್ ನಸೃತ್, ಬಿಬಿ ಆಯೇಷ ಸೇರಿದಂತೆ 11 ಮಂದಿ ಹೆಸರಲ್ಲಿ ಜಂಟಿ ಜಾಗ ಇತ್ತು.. ಈ ಜಾಗವನ್ನು ಮುಡಾ ವಶಪಡಿಸಿಕೊಂಡಿದೆ. ಇದಕ್ಕೆ ಪರಿಹಾರ ಬಿಡುಗಡೆ ಮಾಡಲಾಗಿತ್ತು ಆದರೆ ಅದನ್ನು ನಿರಾಕರಿಸಿದ ನಿವೇಶನದ ಮಾಲೀಕರು ಪರಿಹಾರ ಹಣಕ್ಕೆ ಬದಲಾಗಿ ಬದಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದಾರೆ.
    50 ವರ್ಷಗಳ ನಂತರ ಮುಡಾಗೆ ಮೂಲ ಮಾಲೀಕರ ಕಡೆಯಿಂದ ಅರ್ಜಿ ಸಲ್ಲಿಕೆ ಮಾಡಲಾಗಿದೆ.. ಅಂದಿನ ಮುಡಾ ಆಯುಕ್ತ ಡಿ.ಬಿ.ನಟೇಶ್, ಇಂದಿನ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಸೇರಿಕೊಂಡು ಅಕ್ರಮವೆಸಗಿದ್ದಾರೆ. ಇದಕ್ಕೆ ವಿಜಯೇಂದ್ರ ಅವರ ಬೆಂಬಲ ಇದೆ ಎಂದು ದೂರಿದರು
    ಈ ಜಾಗಕ್ಕೆ 7-7-2021ರಂದು ಬದಲಿ ನಿವೇಶನಕ್ಕೆ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಲಾಗಿತ್ತು.. 13-7-2021 ರಂದು 50:50 ಅನುಪಾತದಲ್ಲಿ 12057 ಅಡಿ ವಿಸ್ತೀರ್ಣದ ಜಾಗ ಮಂಜೂರಾತಿ‌ ಮಾಡಲಾಗಿದೆ ಎಂದು ವಿವರಿಸಿದರು.
    ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಪ್ತ ವಲಯದಲ್ಲಿ ಮಹಾದೇವಸ್ವಾಮಿ ಗುರುತಿಸಿಕೊಂಡಿದ್ದು, ಎಲ್.ಆರ್.ಮಹದೇವಸ್ವಾಮಿ ಅವರ ಪತ್ನಿ ಹೆಸರಲ್ಲಿ ಬಿ.ವೈ. ವಿಜಯೇಂದ್ರ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಆರೋಪಿಸಿದರು.
    ಇದರ ಜೊತೆಗೆ ಹೆಚ್ಚುವರಿಯಾಗಿ ಮೈಸೂರಿನ ಸರಸ್ವತಿಪುರಂನಲ್ಲಿ 50×80 ಹೆಚ್ಚುವರಿ ಸೈಟ್‌ ಅನ್ನು ಕಾನೂನು ಬಾಹಿರವಾಗಿ ಮಂಜೂರು ಮಾಡಿಸಿಕೊಂಡಿದ್ದಾರೆ.ಬಳಿಕ ಇದೇ ನಿವೇಶನ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಪತ್ನಿ ಸೌಮ್ಯ ಎಂ ಸ್ವಾಮಿ ಹೆಸರಲ್ಲಿ ಖರೀದಿಸಿದ್ದಾರೆ. ಮಾರುಕಟ್ಟೆ ಮೌಲ್ಯದ ಪ್ರಕಾರ, ಸೈಟ್ 7 ಕೋಟಿ ರೂ.ಗಿಂತ ಹೆಚ್ಚು ಮೌಲ್ಯವುಳ್ಳದ್ದಾಗಿದೆ, ಆದರೆ ಸೌಮ್ಯ ಅದನ್ನು 5.36 ಲಕ್ಷಕ್ಕೆ ಖರೀದಿಸಿದ್ದಾರೆ ಎಂದು ಆರೋಪಿಸಿದರು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾನೂನು ಮೈಸೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಶಾಸಕ ಮುನಿರತ್ನ ಬಂಧನ
    Next Article ಬಾಲಿವುಡ್ ನಲ್ಲಿ ಕಾಸ್ಟಿಂಗ್ ಕೌಚ್.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rptscm ರಲ್ಲಿ ಪೊಲೀಸರೇ ದರೋಡೆ ಮಾಡಿದ್ರಾ
    • LinwoodGah ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Glennhof ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.