Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಂದಿನಿ ತುಪ್ಪ ಮಾತ್ರ ಬಳಸಿ.
    Trending

    ನಂದಿನಿ ತುಪ್ಪ ಮಾತ್ರ ಬಳಸಿ.

    vartha chakraBy vartha chakraಸೆಪ್ಟೆಂಬರ್ 20, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ. 20-
    ಕಲಿಯುಗದ ಆರಾಧ್ಯ ದೈವ ತಿರುಪತಿ ತಿಮ್ಮಪ್ಪನ ಪ್ರಸಾದ ಭಕ್ತರ ಪ್ರೀತಿಯ ಲಡ್ಡುವಿನಲ್ಲಿ ಪ್ರಾಣಿಜನ್ಯ ಕೊಬ್ಬಿನ ಅಂಶ ಪತ್ತೆಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಾಲಯಗಳಿಗೆ ತುಪ್ಪ ಬಳಕೆ ಕುರಿತು ಸುತ್ತೋಲೆ ಹೊರಡಿಸಿದೆ.
    ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ ರೂಪದಲ್ಲಿ ನೀಡಲಾಗುವ ಲಡ್ಡು ಸೇರಿದಂತೆ ಇತರೆ ಉತ್ಪನ್ನಗಳ ತಯಾರಿಕೆಗೆ ಕೆಎಂಎಫ್ ನ ನಂದಿನಿ ತುಪ್ಪ ಮಾತ್ರ ಬಳಸುವಂತೆ ಸೂಚಿಸಿದೆ.
    ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ, ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದೆ.
    ಹಾಗೆಯೇ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ತಿಳಿಸಿದೆ.

    Verbattle
    Verbattle
    Verbattle
    Government News Trending ಕಾನೂನು ಧರ್ಮ ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleತಿರುಪತಿ ಲಡ್ಡು ಗೆ ಕೊಬ್ಬು ಸೇರಿದ್ದು ಹೇಗೆ ಗೊತ್ತಾ.
    Next Article ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    vartha chakra
    • Website

    Related Posts

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಜನವರಿ 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    2 ಪ್ರತಿಕ್ರಿಯೆಗಳು

    1. uakino-869 on ಜನವರಿ 11, 2026 8:40 ಅಪರಾಹ್ನ

      кіно онлайн вийшли дивитися аніме без реклами

      Reply
    2. Georgelob on ಜನವರಿ 15, 2026 9:04 ಫೂರ್ವಾಹ್ನ

      Экспертный ресурс https://accounts-shop-gg.com рад приветствовать вебмастеров в нашем ассортименте расходников для Фейсбука. Когда вы планируете купить аккаунт Facebook для рекламы, чаще всего важен не «одном логине», а в трасте и лимитах: отсутствие вылетов на селфи, зеленые плашки в кабинете и прогретые FanPage. Мы подготовили понятную навигацию, чтобы вы без лишних вопросов понимали какой тип аккаунта брать перед покупкой.Навигация по теме: типы БМов и лимиты. Ключевая идея: аккаунт — это инструмент. Дальше решает схема залива: какой прокси используется, как шерите пиксели без триггеров, как реагируете на полиси и как масштабируете адсеты. Особенность этого шопа — это наличие приватной библиотеки арбитражника, в которой выложены практичные гайды по разбану кабинетов. Тут можно найти акки Facebook под любые цели: от аккаунтов под привязку и заканчивая мощными Кингами с документами. Оформляя у нас, клиент получает не только аккаунт, а также оперативную консультацию, прозрачные правила чека, страховку на момент покупки и максимально низкие цены среди селлеров. Важно: используйте активы законно и всегда с учетом правил Meta.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://winwin-casino.fun/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Walterfak ರಲ್ಲಿ Crypto ವಂಚಕ Arrest.
    • 777bet_bcpr ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಜನವರಿ 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.