Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಂಚ ಕೇಳಿದರೆ ಡಿಸಿಎಂ ಗೆ ಪತ್ರ ಬರೆಯಿರಿ.
    ಕಾನೂನು

    ಲಂಚ ಕೇಳಿದರೆ ಡಿಸಿಎಂ ಗೆ ಪತ್ರ ಬರೆಯಿರಿ.

    vartha chakraBy vartha chakraಸೆಪ್ಟೆಂಬರ್ 28, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸಾತನೂರು, ಸೆ. 28:
    “ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
    ಸಾತನೂರಿನಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಈ ತಾಲೂಕಿನಲ್ಲಿ ಪಾರದರ್ಶಕವಾಗಿ ಆಡಳಿತ ನಡೆಯಬೇಕು. ನನ್ನನ್ನು ಗೆಲ್ಲಿಸಿದ ನಿಮ್ಮ ಋಣ ತೀರಿಸಬೇಕು” ಎಂದರು.
    ಸರ್ಕಾರದ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಸರ್ಕಾರದ ಸೌಲಭ್ಯ ಕೂಡಲು ಕೆಲವು ಅಧಿಕಾರಿಗಳು ಮತ್ತು ಪಕ್ಷದ ಮುಖಂಡರು ಜನರಿಂದ ಲಂಚ ಪಡೆಯುತ್ತಿದ್ದಾರೆ ಎಂಬ ದೂರುಗಳು ಬಂದಿವೆ ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ
    ಯಾರಾದರೂ ಲಂಚ ಕೇಳಿದ್ದಾರೆ ಅಥವಾ ಪಡೆದಿದ್ದಾರೆ ಎಂದು ಗೊತ್ತಾದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಎಚ್ಚರಿಸಿದರು.
    ಈ ಹಿಂದೆ ಕ್ಷೇತ್ರದಲ್ಲಿ 8 ಸಾವಿರಕ್ಕೂ ಹೆಚ್ಚು ಜನರಿಗೆ ಬಗರ್ ಹುಕುಂ ಜಮೀನು ನೀಡಿದ್ದೇವೆ. ನಿವೇಶನ, ಮನೆ ಹಂಚಿದ್ದೇವೆ. ಆದರೂ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರಿಗೆ ಜನರು ಆಶೀರ್ವಾದ ಮಾಡಲಿಲ್ಲ. ಈ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲು ಹೋಗುವುದಿಲ್ಲ” ಎಂದರು.
    ಈ ಭಾಗವನ್ನು ಅಭಿವೃದ್ಧಿ ಮಾಡಿದ ಪರಿಣಾಮವಾಗಿ ಜಮೀನುಗಳ ಬೆಲೆಯೂ ಹೆಚ್ಚಾಗಿದೆ. ಎರಡು, ಮೂರು ಲಕ್ಷ ಬಾಳುತ್ತಿದ್ದ ಜಮೀನುಗಳ ಬೆಲೆ ದುಪ್ಪಟ್ಟಾಗಿದೆ. ನಾನು ಹಿಂದೆ ಜಮೀನುಗಳನ್ನು ಮಾರಬೇಡಿ ಎಂದು ಸಲಹೆ ನೀಡಿದ್ದೆ. ಆದರೂ ಒಂದಷ್ಟು ಜನ ಜಮೀನುಗಳನ್ನು ಮಾರಿಕೊಂಡಿದ್ದಾರೆ” ಎಂದು ಹೇಳಿದರು
    ಈ ಭಾಗದಲ್ಲಿ 10 ಕೋಟಿ ವೆಚ್ಚದಲ್ಲಿ ಎಂಟು ಎಕರೆಯಲ್ಲಿ ಸಿಎಸ್ಆರ್ ನಿಧಿಯಿಂದ ದೊಡ್ಡ ಶಾಲೆ ನಿರ್ಮಾಣಕ್ಕೆ ಮುಂದಾಗಿದ್ದೇನೆ. ಜೊತೆಗೆ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡಿ ಜನರನ್ನು ಸಬಲರನ್ನಾಗಿ ಮಾಡಿದೆ” ಎಂದು ತಿಳಿಸಿದರು.
    ನಂತರ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿದರು. ಹಲವಾರು ಸಮಸ್ಯೆಗಳನ್ನು ಹೊತ್ತು ಸುಮಾರು 700ಕ್ಕೂ ಹೆಚ್ಚು ಅರ್ಜಿಗಳು ಬಂದವು. ಒಂದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಡಿಸಿಎಂ ಪರಿಹಾರ ಸೂಚಿಸಿದರು.

    Verbattle
    Verbattle
    Verbattle
    ಚುನಾವಣೆ ಲಂಚ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕೋಲಾರ ಕಾಂಗ್ರೆಸ್ ನಲ್ಲಿ ಜಟಾಪಟಿ.
    Next Article ಜಿಗಣಿಯಲ್ಲಿ ಸಿಕ್ಕಿ ಬಿದ್ದ ಪಾಕ್ ಪ್ರಜೆ.
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    2 ಪ್ರತಿಕ್ರಿಯೆಗಳು

    1. Ynhrck on ಫೆಬ್ರವರಿ 11, 2026 8:19 ಅಪರಾಹ್ನ

      mgm sportsbook promo online casino betmgm play betmgm VT

      Reply
    2. StellaHewly on ಫೆಬ್ರವರಿ 12, 2026 6:21 ಅಪರಾಹ್ನ

      betmgmpa betmgm-play bet mgm grand

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Akucwl ರಲ್ಲಿ ಸಂಸದ ಪ್ರಜ್ವಲ್ ಗಾಗಿ ವಿದೇಶಕ್ಕೆ ಹಾರಿದ ಎಸ್.ಐ.ಟಿ.
    • Williamkendy ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Glennhof ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.