ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫೇಕ್ ಪತ್ರಕರ್ತನಿಂದ ರೋಲ್ಕಾಲ್
    ಅಪರಾಧ

    ಫೇಕ್ ಪತ್ರಕರ್ತನಿಂದ ರೋಲ್ಕಾಲ್

    vartha chakraBy vartha chakraಅಕ್ಟೋಬರ್ 11, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ಅ, 11-

    ಇತ್ತೀಚಿಗೆ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದೆ. ಕುತ್ತಿಗೆಗೆ ನಕಲಿ ಐಡಿ ಕಾರ್ಡ್,ಕೈಯಲ್ಲಿ ಮೈಕ್ ಹಿಡಿದು ಜನರನ್ನು ಸುಲಿಗೆ ಮಾಡುವುದು ಹೆದರಿಸುವುದು, ಹಣ ವಸೂಲಿ ಮಾಡುವುದು ಮಾಮೂಲಿಯಾಗಿದೆ ಹೀಗೆ ಸುಲಿಗೆ ಮಾಡುತ್ತಿದ್ದ ಆರೋಪಿ ಮಹಮ್ಮದ್ ಶಫಿ ಎಂಬ ನಕಲಿ ಪತ್ರಕರ್ತರನ್ನು ಬೆಂಗಳೂರಿನ ಹುಳಿಮಾವು ಪೊಲೀಸರು ಬಂಧಿಸಿದ್ದಾರೆ.

    ಈತ ಸಂಘಟನೆಯ ಜತೆಗೆ ಯೂಟ್ಯೂಬ್ನಲ್ಲಿ ನ್ಯೂಸ್ ಚಾನಲ್ವೊಂದನ್ನು ಮಾಡಿಕೊಂಡು, ಕುತ್ತಿಗೆ ಐಡಿ ಕಾರ್ಡ್, ಪ್ರಜಾಪರ ಟಿವಿ ಎಂಬ ಕೈಯಲ್ಲಿ ಲೋಗೋ ಹಾಗೂ ಮೊಬೈಲ್ ಹಿಡಿದು ಪತ್ರಕರ್ತನಾಗಿರುವ ಮಹಮ್ಮದ್ ಶಫಿ, ತನ್ನ ಅಸಿಸ್ಟೆಂಟ್ ಜತೆಗೆ ನ್ಯೂಸ್ ರಿಪೋಟ್ ಗೆ ಎಂದು ಹೊರಟರೆ ಅಂದು ರೋಲ್ ಕಾಲ್ ಫಿಕ್ಸ್ ಅಂತಲೇ ಅರ್ಥ.

    ಆರೋಪಿ ಮಹಮ್ಮದ್ ಶಫಿ ತಾನು ಪತ್ರಕರ್ತ ಎಂದು ಪ್ರಜಾಪರ ಟಿವಿಯ ಲೋಗೋ ಹಿಡಿದು ಹುಳಿಮಾವು ಬಳಿ ರಮೇಶ್ ಎಂಬುವವರ ಒಡೆತನದಲ್ಲಿರುವ ಎಸ್ಎಲ್ವಿ ಬೇಕರಿಗೆ ಬಂದಿದ್ದು ಬೇಕರಿಯಲ್ಲಿ ಕ್ಲೀನಿಂಗ್ ವೇಳೆ ಒಳಗೆ ನುಗ್ಗಿ ಕ್ಲೀನ್ ಮಾಡುವುದನ್ನು ವಿಡಿಯೊ ಮಾಡಿಕೊಂಡಿದ್ದ. ನಂತರ ಅಲ್ಲಿದ್ದ ಸಿಬ್ಬಂದಿ ಮುಂದೆ ಕೂಗಾಡುತ್ತಾ ಫುಡ್ ಕ್ಲೀನ್ ಇಲ್ಲ, ತಯಾರಿಸುವ ಸ್ಥಳ ಸ್ವಚ್ಚವಿಲ್ಲ ಎಂದು ಕ್ಯಾತೆ ತೆಗೆದಿದ್ದ. ಎಲ್ಲಿ ಕ್ಲೀನ್ ಮಾಡುತ್ತಾರೋ, ಕಸ ಒಟ್ಟು ಮಾಡುತ್ತಾರೋ ನಿರ್ದಿಷ್ಟವಾಗಿ ಅಲ್ಲಿಯ ವಿಡಿಯೊ ತೆಗೆಯುತ್ತಿದ್ದ. ನಂತರ ತಾನು ಪ್ರೆಸ್ ರಿಪೋರ್ಟರ್ ಈ ಸುದ್ದಿನ ನ್ಯೂಸ್ ಚಾನಲ್ ನಲ್ಲಿ ಹಾಕುತ್ತಿನಿ ನಂತರ ಆಟೋಮ್ಯಾಟಿಕ್ ಆಗಿ ನಿಮ್ಮ ಲೈಸೆನ್ಸ್ ಕ್ಯಾನ್ಸಲ್ ಆಗುತ್ತೆ ಎಂದು ಹೆದರಿಸುತ್ತಿದ್ದ ನಂತರ ಸುದ್ದಿ ಹಾಕಬಾರದು ಅಂದರೆ 50 ಸಾವಿರ ಕೊಡಬೇಕು ಇಲ್ಲದಿದ್ದರೆ, ನಂಗೆ ಲೋಕಲ್ ಎಎಲ್ಎ , ಬಿಡಿಎ ಅಧಿಕಾರಿಗಳು , ಫುಡ್ ಆಫೀಸರ್ಗಳೆಲ್ಲರೂ ಗೊತ್ತು . ನೀನು ಹೇಗೆ ಬೇಕರಿ ನಡಿಸ್ತಿಯಾ ನೋಡ್ತಿನಿ ಎಂದು ಧಮ್ಕಿ ಹಾಕಿ ರಮೇಶ್ ರವರಿಂದ ಗೂಗಲ್ ಪೇ ನಲ್ಲಿ ಹತ್ತು ಸಾವಿರ ಹಣವನ್ನು ಪಡೆದು ನಂತರ ಜಾಗ ಖಾಲಿ ಮಾಡಿದ್ದಾನೆ.

    ನಂತರ ಈ ವಿಷಯದ ಬಗ್ಗೆ ರಮೇಶ್ ಬೇಕರಿ ಅಸೋಸಿಯೇಷನ್ ಗೆ ಹೇಳಿದಾಗ ಸುಮಾರು ನಲವತ್ತು ಐವತ್ತು ಜನರಿಗೆ ಇದೇ ರೀತಿಯಲ್ಲಿ ಬ್ಲ್ಯಾಕ್ ಮೇಲ್ ಮಾಡಿರುವುದು ಬೆಳಕಿಗೆ ಬಂದಿದೆ. ಹುಳಿಮಾವು ಪೊಲೀಸರು ನಕಲಿ ಪ್ರೆಸ್ ರಿಪೋರ್ಟರ್ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ . ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    Verbattle
    Verbattle
    Verbattle
    ಅಪರಾಧ ಸುದ್ದಿ ಕರ್ನಾಟಕ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಅಕ್ಟೋಬರ್ 11 ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನ
    Next Article ಮೈಸೂರು-ದರ್ಬಾಂಗ ಎಕ್ಸಪ್ರೇಸ್ ರೈಲು ಅಪಘಾತ
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • posteezy.com ರಲ್ಲಿ ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ
    • MartinKax ರಲ್ಲಿ ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • MartinKax ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.