Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿಂದೂ ಧರ್ಮ ತೊರೆಯುತ್ತೇನೆ ಎಂದ ಮಂತ್ರಿ.
    ಧಾರ್ಮಿಕ

    ಹಿಂದೂ ಧರ್ಮ ತೊರೆಯುತ್ತೇನೆ ಎಂದ ಮಂತ್ರಿ.

    vartha chakraBy vartha chakraಅಕ್ಟೋಬರ್ 14, 2024Updated:ಅಕ್ಟೋಬರ್ 14, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.14-
    ಶ್ರೇಷ್ಠತೆಯ ವ್ಯಸನದಿಂದ ನರಳುತ್ತಿರುವ ಹಿಂದೂ ಧರ್ಮ ಸುಧಾರಿಸುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿರುವ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ತಾವು ಹಿಂದೂ ಧರ್ಮ ತೊರೆಯುತ್ತಿರುವುದಾಗಿ ತಿಳಿಸಿದ್ದಾರೆ.
    ಹಿಂದೂ ಧರ್ಮ ಸುಧಾರಣೆಯಾಗಬಹುದು ಎಂದು ನಾನು ಇಲ್ಲಿಯವರೆಗೆ ಕಾಯುತ್ತಿದ್ದೆ ಆದರೆ ಈ ಧರ್ಮ ಶ್ರೇಷ್ಠತೆಯ ವ್ಯಸನದಿಂದ ನರಳುತ್ತಿದ್ದು ಸುಧಾರಿಸುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
    ಧಮ್ಮ ಚಕ್ರ ಪರಿವರ್ತನಾ ದಿನದ ಹಿನ್ನೆಲೆಯಲ್ಲಿ ಶುಭ ಕೋರಿರುವ ಸಚಿವ ಮಹದೇವಪ್ಪ, ಹಿಂದು ಧರ್ಮ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿದೆ.ಹೀಗಾಗಿ ಹಿಂದು ದರ್ಮ ಸುಧಾರಣೆಯಾಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ
    ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ ಇದು ಬೌದ್ಧ ಧರ್ಮದಲ್ಲಿ ಹಾಸು ಹೊಕ್ಕಾಗಿದೆ ಎಂದಿದ್ದಾರೆ.
    ವ್ಯಕ್ತಿಯ ಬೆಳವಣಿಗೆಗೆ, ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ. ಆದರೆ ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆ ರೋಗದಿಂದ ಬಳಲುತ್ತಿರುವ ಹಿಂದು ಧರ್ಮ ಸುಧಾರಣೆ ಆಗುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ. ಹಾಗೂ ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕು ಎಂದು ಬಯಸುತ್ತೇನೆ ಎಂದು ಮನವಿ ಮಾಡಿದ್ದಾರೆ.

    Verbattle
    Verbattle
    Verbattle
    ಧರ್ಮ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಪಾಲರ ಭದ್ರತೆ ಹೇಗಿದೆ ಗೊತ್ತಾ.
    Next Article ಅರ್ಥ ಶಾಸ್ತ್ರದ ನೊಬೆಲ್ ಪ್ರಶಸ್ತಿ ಎಂದೇ ಪ್ರಸಿದ್ದಿ ಪಡೆದಿರುವ ‘ಸ್ವೆರಿಜೆಸ್ ರಿಕ್ಸ್​ಬ್ಯಾಂಕ್ ಪ್ರಶಸ್ತಿ’ಯನ್ನು ಪಡೆದ ಅಮೇರಿಕಾದ ಮೂವರು ಅರ್ಥಶಾಸ್ತ್ರಜ್ಞರು
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    2 ಪ್ರತಿಕ್ರಿಯೆಗಳು

    1. kazinoukrainy on ಡಿಸೆಂಬರ್ 16, 2025 6:14 ಅಪರಾಹ್ನ

      Хороший рейтинг казино реально помогает отсеять сомнительные сайты. Популярные онлайн казино Украины часто имеют одинаковые игры, но разные условия. Я обычно ориентируюсь на подборки вроде лицензионные казино Украины. Так проще выбрать надежный сайт. Топ казино Украины обычно формируется по выплатам и отзывам.
      Честное онлайн казино всегда указывает условия вывода.
      Самые популярные онлайн казино обычно на слуху. Онлайн казино без лицензии лучше обходить стороной. Казино онлайн лучшие — это не только бонусы, но и выплаты. Онлайн казино обзор дает общее представление о платформе.

      Reply
    2. motoshop on ಡಿಸೆಂಬರ್ 18, 2025 3:38 ಅಪರಾಹ್ನ

      Нашёл здесь почти все запчасти для мотоцикла, которые долго не мог найти. Если нужны запчасти для мотоциклов с доставкой, рекомендую посмотреть запчасти для мотоциклов. Для новичков удобно — есть всё для мотоцикла в одном месте.
      Отличный интернет магазин мото запчастей для регулярных покупок. Хороший магазин мотозапчастей для города Киев. Сравнивал несколько вариантов, этот магазин оказался удобнее. Удобно заказывать запчасти на мото прямо с телефона. Хороший магазин мото запчастей для разных брендов. Мототовары Киев представлены актуальными моделями. Запчасти к мотоциклам легко подобрать по параметрам.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbystume ರಲ್ಲಿ ಚಿನ್ನದಂಗಡಿಗಳಿಗೆ IT shock!
    • Georgemen ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Cliftondef ರಲ್ಲಿ ಗಂಗೆಯಲ್ಲಿ ಮೆಡಲ್ ವಿಸರ್ಜನೆ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.