Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಮತ್ತೊಂದು ಸಂಕಷ್ಟ.
    Trending

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಮತ್ತೊಂದು ಸಂಕಷ್ಟ.

    vartha chakraBy vartha chakraಅಕ್ಟೋಬರ್ 18, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.18- ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿರುವ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
    ಕೆಲ ವರ್ಷಗಳ ಹಿಂದೆ ದರ್ಶನ್, ಯುವ ನಿರ್ಮಾಪಕರೊಬ್ಬರಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ದೂರು ದಾಖಲಾಗಿತ್ತು. ಆ ಪ್ರಕರಣಕ್ಕೆ ಮತ್ತೆ ಮರು ಜೀವ ಸಿಕ್ಕಂತಿದೆ. 2022 ರಲ್ಲಿ ಪ್ರಕರಣ ದಾಖಲಾಗಿತ್ತು, ಈಗ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತಾಗಿ ಹೊಸದಾಗಿ ಎನ್​ಸಿಆರ್ ದಾಖಲಾಗಿದೆ.
    ಯುವ ನಿರ್ಮಾಪಕ ಭರತ್ ಎಂಬುವರು ತಮಗೆ ಕರೆ ಮಾಡಿದ್ದ ದರ್ಶನ್ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ಕರೆ ಮಾಹಿತಿ, ಕಾಲ್ ರೆಕಾರ್ಡ್​ಗಳನ್ನು ಸಹ ಆಗ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದ್ದರು. 2022 ರಲ್ಲಿ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎನ್​ಸಿಆರ್ ದಾಖಲಾಗಿತ್ತು. ಈಗ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಎನ್​ಸಿಆರ್​ ದಾಖಲಾಗಿದ್ದು, ತನಿಖೆ ನಡೆಯುವ ಸಾಧ್ಯತೆ ಇದೆ.
    ಯುವ ನಿರ್ಮಾಪಕ ಭರತ್, ‘ಭಗವಾನ್ ಶ್ರೀಕೃಷ್ಣಾ’ ಹೆಸರಿನ ಸಿನಿಮಾ ಪ್ರಾರಂಭ ಮಾಡಿದ್ದರು. ಸಿನಿಮಾಕ್ಕೆ ಧ್ರುವನ್ ನಾಯಕ ನಟನಾಗಿದ್ದರು. ಆದರೆ ಕೋವಿಡ್ ಬಂದ ಕಾರಣಕ್ಕೆ ಸಿನಿಮಾದ ಚಿತ್ರೀಕರಣ ನಿಂತು ಹೋಯ್ತು. ಬಳಿಕ ಧ್ರುವನ್, ದರ್ಶನ್ ಬಳಿ ಹೋಗಿ ಅವರ ಕೈಯಿಂದ ಭರತ್​ಗೆ ಕರೆ ಮಾಡಿಸಿದ್ದರು. ಆಗ ಭರತ್ ಬಿಡುಗಡೆ ಮಾಡಿದ್ದ ಆಡಿಯೋ ರೆಕಾರ್ಡ್​ನಲ್ಲಿದ್ದಂತೆ, ಆರಂಭದಲ್ಲಿ ಕೂಲ್ ಆಗಿಯೇ ಮಾತನಾಡಿದ್ದ ದರ್ಶನ್, ‘ಧ್ರುವನ್ ನಿಮ್ಮನ್ನೆ ನಂಬಿದ್ದಾನೆ, ಸಿನಿಮಾ ನಿಲ್ಲಿಸಬೇಡಿ’ ಎಂದು ಮನವಿ ಮಾಡಿದ್ದರು. ಆದರೆ ಮಾತು ಮುಂದುವರೆದಂತೆ, ‘ಸಿನಿಮಾ ಮುಗಿಸದೇ ಇದ್ದರೆ, ಭೂಮಿ ಮೇಲೆ ಇಲ್ಲದಂತೆ ಮಾಡಿಬಿಡುತ್ತೇನೆ’ ಎಂದೆಲ್ಲ ಬೆದರಿಕೆ ಹಾಕಿದ್ದರು. ಕೆಲವು ಅವಾಚ್ಯ ಶಬ್ದಗಳನ್ನು ಸಹ ದರ್ಶನ್ ಬಳಸಿದ್ದರು.
    ಆಗ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಭರತ್ ದೂರು ದಾಖಲಿಸಿದ್ದರು. ಆಗ ಎನ್​ಸಿಆರ್ ದಾಖಲಿಸಿಕೊಂಡಿದ್ದ ಪೊಲೀಸರು ಧ್ರುವನ್, ದರ್ಶನ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ ಈಗ ಧ್ರುವನ್ ಅಲಿಯಾಸ್ ಸೂರಜ್, ದರ್ಶನ್ ಮತ್ತು ದರ್ಶನ್ ಮ್ಯಾನೇಜರ್ ನಾಗರಾಜು ವಿರುದ್ಧ ಹೊಸದಾಗಿ ಎನ್​ಸಿಆರ್ ದಾಖಲಿಸಿದ್ದು, ಪ್ರಕರಣದ ತನಿಖೆ ನಡೆಸುವ ಸಾಧ್ಯತೆ ಇದೆ. ತನಿಖೆ ನಡೆಸಲೆಂದೇ ಹೊಸದಾಗಿ ಎನ್​ಸಿಆರ್ ಮಾಡಿದ್ದಾರೆ ಎನ್ನಲಾಗುತ್ತಿದೆ

    Verbattle
    Verbattle
    Verbattle
    Bangalore News Trending Varthachakra ಅಪರಾಧ ಸುದ್ದಿ ಕೊಲೆ ದರ್ಶನ್ ಬೆಂಗಳೂರು ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ನಾಯಕ ಯತ್ನಾಳ್ ವಿರುದ್ಧ FIR.
    Next Article ವಿಧ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ.
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    1 ಟಿಪ್ಪಣಿ

    1. Tjssuf on ಫೆಬ್ರವರಿ 13, 2026 2:36 ಫೂರ್ವಾಹ್ನ

      betmgm RI mgm online betting mgm gambling online

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • LarryCax ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • Tracymix ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.