Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಾಸೀರ್ ಖಾನ್ ಪಠಾಣ್ ಗೆ ಟಿಕೆಟ್ ಸಿಕ್ಕಿದ್ದು ಇದೇ ಕಾರಣಕ್ಕೆ.
    ಚುನಾವಣೆ

    ಯಾಸೀರ್ ಖಾನ್ ಪಠಾಣ್ ಗೆ ಟಿಕೆಟ್ ಸಿಕ್ಕಿದ್ದು ಇದೇ ಕಾರಣಕ್ಕೆ.

    vartha chakraBy vartha chakraಅಕ್ಟೋಬರ್ 25, 20249 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು
    ರಾಜ್ಯ ವಿಧಾನಸಭೆಯ ಮೂರೂ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ತೀವ್ರ ಕುತೂಹಲ ಮೂಡಿಸಿದೆ.
    ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ ಇವರಿಗೆ ಎದುರಾಳಿಯಾಗಿ ಕಾಂಗ್ರೆಸ್ ಯಾಸಿರ್ ಖಾನ್ ಪಠಾಣ್ ಅವರನ್ನು ಕಣಕ್ಕಿಳಿಸಿದೆ.
    ಈ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ಸತತವಾಗಿ ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಈ ಬಾರಿ ಇವರಿಗೆ ಸೋಲು ಉಣಿಸಬೇಕು ಎಂದು ಕಾಂಗ್ರೆಸ್ಸಿನ ನಾಯಕರು ರಣತಂತ್ರ ರೂಪಿಸಿ ಈ ಕ್ಷೇತ್ರದಿಂದ ಮುಸ್ಲಿಂ ಅಭ್ಯರ್ಥಿ ಬದಲಿಗೆ ಹಿಂದು ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಅದರಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಸೇರಿದವರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕು ಎಂದು ಚರ್ಚೆ ನಡೆಸಿದ್ದರು.
    ಅದರಲ್ಲೂ ಮಾಜಿ ಸಂಸದ ಮಂಜುನಾಥ ಕುನ್ನೂರು ಅವರ ಪುತ್ರ ರಾಜು ಕುನ್ನೂರು, ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅಥವಾ ಪುತ್ರಿ ವೈಶಾಲಿ ಕುಲಕರ್ಣಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಚರ್ಚೆ ನಡೆದಿತ್ತು. ಇನ್ನೇನು ಇವರಲ್ಲಿ ಯಾರಾದರೂ ಒಬ್ಬರು ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಭಾವಿಸಲಾಗಿತ್ತು.
    ಆದರೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಅಂತಿಮ ಸುತ್ತು ತಲುಪಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ವಾದ ಎಲ್ಲಾ ಲೆಕ್ಕಾಚಾರವನ್ನು ತಲೆಕೆಳಗು ಮಾಡಿತು. ಈ ಚುನಾವಣೆಯ ಫಲಿತಾಂಶದಿಂದ ಸರ್ಕಾರದ ಭವಿಷ್ಯಕ್ಕೆ ಯಾವುದೇ ತೊಂದರೆ ಇಲ್ಲ ಆದರೆ ಚುನಾವಣೆ ಸ್ಪರ್ಧೆ ವಿಷಯ ಕಾಂಗ್ರೆಸ್ ಪಕ್ಷದ ಬದ್ಧತೆಯನ್ನು ತೋರಿಸಲು ಸಿಕ್ಕಿರುವ ಅವಕಾಶ ಎಂದು ಭಾವಿಸಬೇಕು ಈ ಮೂಲಕ ಪಕ್ಷದ ತತ್ವ ಮತ್ತು ಸಿದ್ದಾಂತದಲ್ಲಿ ಯಾವುದೇ ರಾಜಿ ಇಲ್ಲ ಎಂಬ ಸಂದೇಶ ರವಾನಿಸಬೇಕು ಎಂದು ಹೇಳಿದರು.
    ಇತ್ತೀಚಿನ ದಿನಮಾನಗಳಲ್ಲಿ ಮೀಸಲು ಕ್ಷೇತ್ರವನ್ನು ಹೊರತುಪಡಿಸಿ ಇತರೆ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ ಹಿಂದುಳಿದ ಮತ್ತು ಪರಿಶಿಷ್ಟ ಸಮುದಾಯದ ಅಭ್ಯರ್ಥಿಗಳು ಸ್ಪರ್ಧಿಸಿ ಗೆಲ್ಲುವ ಅವಕಾಶ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ ತುಮಕೂರಿನ ತುರುವೇಕೆರೆ ಶಿರಾ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಆಯ್ಕೆಯಾಗುತ್ತಿದ್ದರು ಆದರೆ ಇದೀಗ ಬದಲಾದ ಲೆಕ್ಕಾಚಾರದಲ್ಲಿ ಅಲ್ಲಿ ಪ್ರಬಲ ಸಮುದಾಯದವರೇ ಆಯ್ಕೆಯಾಗುವಂತಾಗಿದೆ ಅದೇ ರೀತಿಯಲ್ಲಿ ಶಿಗ್ಗಾವಿ ಕ್ಷೇತ್ರ ಮೊದಲಿನಿಂದಲೂ ಅಲ್ಪಸಂಖ್ಯಾತರ ಪ್ರಾತಿನಿಧ್ಯದ ಕ್ಷೇತ್ರವಾಗಿದೆ ಅದು ಈಗ ಬದಲಾದರೆ ಈ ಸಮುದಾಯಕ್ಕೆ ಕ್ಷೇತ್ರವೇ ಇಲ್ಲದಂತಾಗುತ್ತದೆ ಎಂದು ಹೇಳಿದರು ಎನ್ನಲಾಗಿದೆ.
    ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿ ಅಥವಾ ಸೋಲಲಿ ಆ ಕ್ಷೇತ್ರವನ್ನು ಅಲ್ಪಸಂಖ್ಯಾತರಿಗೆ ನೀಡುವ ಮೂಲಕ ಪಕ್ಷದ ಸಾಮಾಜಿಕ ನ್ಯಾಯದ ಬದ್ಧತೆಯನ್ನು ತಿಳಿಸಬೇಕು. ಹೀಗಾಗಿ ಎಂದಿನಂತೆ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಅಭ್ಯರ್ಥಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಎಲ್ಲರ ಮನವೊಲಿಸಿದರು ಎನ್ನಲಾಗಿದೆ. ಅಂತಿಮವಾಗಿ ಈ ವಿಷಯ ಹೈಕಮಾಂಡ್ ಮಟ್ಟದಲ್ಲೂ ಚರ್ಚೆಯಾಗಿ ವರಿಷ್ಠ ನಾಯಕರು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಪ್ರಾಯಕ್ಕೆ ಮನ್ನಣೆ ನೀಡಿದ ಪರಿಣಾಮ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ ಯಾಸಿರ್ ಖಾನ್ ಪಠಾಣ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಯಿತು ಎಂದು ಉನ್ನತ ಮೂಲಗಳು ತಿಳಿಸಿವೆ.

    BJP Congress Karnataka News Politics shiggav ಕಾಂಗ್ರೆಸ್ ಚುನಾವಣೆ ನ್ಯಾಯ ಪಠಾಣ್ ಬಿಜೆಪಿ ಬೆಂಗಳೂರು ಬೊಮ್ಮಾಯಿ ರಾಜಕೀಯ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಯ ಎಂಟು ಶಾಸಕರಲ್ಲ ಇನ್ನೂ ಹಲವರು ಕಾಂಗ್ರೆಸ್ ಸೇರ್ಪಡೆ.
    Next Article ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿ ಮಾಡಿದ ರಾಜ್ಯ ಸರ್ಕಾರ. 
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    9 ಪ್ರತಿಕ್ರಿಯೆಗಳು

    1. gvq6l on ಜೂನ್ 5, 2025 2:34 ಅಪರಾಹ್ನ

      where can i get generic clomid pill where can i get generic clomiphene pill can i buy generic clomiphene no prescription clomiphene tablets price uk how to get clomiphene without prescription clomid tablets price uk can i purchase clomid for sale

      Reply
    2. Philipjat on ಜೂನ್ 7, 2025 3:37 ಅಪರಾಹ್ನ

      ¡Bienvenidos, cazadores de suerte !
      Algunos operadores permiten jugar en modo demo sin crear cuenta. Esto es ideal para probar juegos antes de apostar. Encuentra sitios con esta funciГіn en casinoonlinefueradeespana.xyz.
      Casino por fuera: bonos sin depГіsito y promociones especiales – п»їhttp://casinoonlinefueradeespana.xyz/
      En casino por fuera puedes cambiar el idioma de la interfaz en segundos. Esto hace que te sientas como en casa estГ©s donde estГ©s. Casinoonlinefueradeespana.xyz estГЎ diseГ±ado para el usuario internacional.
      ¡Que vivas aventuras emocionantes !

      Reply
    3. buy cialis online germany on ಜೂನ್ 9, 2025 5:24 ಫೂರ್ವಾಹ್ನ

      More posts like this would add up to the online elbow-room more useful.

      Reply
    4. c diff treatment flagyl dosage on ಜೂನ್ 10, 2025 11:35 ಅಪರಾಹ್ನ

      More content pieces like this would make the интернет better.

      Reply
    5. ThomasSwere on ಜೂನ್ 18, 2025 9:14 ಫೂರ್ವಾಹ್ನ

      ¡Saludos, aficionados a los desafíos!
      Ranking legal de casinos extranjeros 100% confiables – https://casinoextranjerosenespana.es/# mejores casinos online extranjeros
      ¡Que disfrutes de momentos inolvidables !

      Reply
    6. MichaelGueri on ಜೂನ್ 20, 2025 9:20 ಅಪರಾಹ್ನ

      ¡Bienvenidos, entusiastas del azar !
      Casino fuera de EspaГ±a con apuestas automГЎticas – https://www.casinoporfuera.guru/ casino por fuera
      ¡Que disfrutes de maravillosas tiradas afortunadas !

      Reply
    7. 3pouc on ಜೂನ್ 21, 2025 4:30 ಫೂರ್ವಾಹ್ನ

      amoxicillin canada – cheap amoxil generic ipratropium pill

      Reply
    8. JamesNeego on ಜೂನ್ 22, 2025 9:37 ಅಪರಾಹ್ನ

      ¡Bienvenidos, aventureros de la fortuna !
      Casino fuera de EspaГ±a con ruleta en tiempo real – https://casinofueraespanol.xyz/# casinofueraespanol.xyz
      ¡Que vivas increíbles rondas emocionantes !

      Reply
    9. r1p1l on ಜೂನ್ 23, 2025 7:52 ಫೂರ್ವಾಹ್ನ

      buy generic azithromycin – tindamax oral nebivolol tablet

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • купить мефедрон ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • WilliamRip ರಲ್ಲಿ ಎಚ್ಚರಿಕೆ ನಡೆ ಇಡುತ್ತಿರುವ ರಾಜ್ಯಪಾಲರು.
    • hamnv ರಲ್ಲಿ ಕಳ್ಳನಾದ ಪೋಲಿಸ್ ಇನ್ಸ್ ಪೆಕ್ಟರ್
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe