Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಯ ಎಂಟು ಶಾಸಕರಲ್ಲ ಇನ್ನೂ ಹಲವರು ಕಾಂಗ್ರೆಸ್ ಸೇರ್ಪಡೆ.
    ಚುನಾವಣೆ

    ಬಿಜೆಪಿಯ ಎಂಟು ಶಾಸಕರಲ್ಲ ಇನ್ನೂ ಹಲವರು ಕಾಂಗ್ರೆಸ್ ಸೇರ್ಪಡೆ.

    vartha chakraBy vartha chakraಅಕ್ಟೋಬರ್ 25, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.25-
    ರಾಜ್ಯದಲ್ಲಿ ಆಡಳಿತ ರೂಢ ಕಾಂಗ್ರೆಸ್ ಜನಪ್ರಿಯತೆ ಹೆಚ್ಚುತ್ತಿದೆ. ಮತ್ತೊಂದೆಡೆ ಒಳ ಜಗಳದಿಂದ ಪ್ರತಿ ಪಕ್ಷ ಬಿಜೆಪಿ ತತ್ತರಿಸಿ ಹೋಗಿದೆ ಇದರಿಂದ ಬೇಸರಗೊಂಡಿರುವ ಬಿಜೆಪಿಯ ಹಲವು ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಸಚಿವ ಎಸ್ ಟಿ ಸೋಮಶೇಖರ್ ಬೆಂಗಳೂರಿನ ಇಬ್ಬರು ಬಿಜೆಪಿ ಶಾಸಕರು ಸೇರಿ ಎಂಟು ಮಂದಿ ಬಿಜೆಪಿ ಶಾಸಕರು ಸದ್ಯದಲ್ಲೇ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಹೇಳಿದ್ದಾರೆ ಕೇವಲ ಎಂಟು ಶಾಸಕರು ಮಾತ್ರವಲ್ಲ ಅದಕ್ಕಿಂತಲೂ ಹೆಚ್ಚಿನ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ ಈ ಸಂಬಂಧ ಮಾತುಕತೆ ನಡೆದಿದೆ ಎಂದು ತಿಳಿಸಿದರು.
    ಬಿಜೆಪಿಯ ಯಾವ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂಬ ವಿವರ ಸದ್ಯಕ್ಕೆ ಹೇಳುವುದಿಲ್ಲ ಈ ಕುರಿತಾಗಿ ಮಾತುಕತೆ ನಡೆಯುತ್ತಿದೆ ಉಪಚುನಾವಣೆಯ ಫಲಿತಾಂಶ ಹೊರಬೀದ್ದ ನಂತರ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಹೇಳಿದರು.
    ಬಿಜೆಪಿಯ ಕೆಲವು ನಾಯಕರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಪ್ರಜಾಸತ್ತಾತ್ಮಕ ಸರಕಾರ ಬುಡಮೇಲು ಮಾಡಲು ಹೊರಟಿದ್ದಾರೆ. ದ್ವೇಷದ ರಾಜಕೀಯಕ್ಕೆ ಜನರೇ ಪಾಠ ಕಲಿಸಲಿದ್ದಾರೆ. ಹೀಗಾಗಿಯೇ ಅಲ್ಲಿನ ಶಾಸಕರು ಪಕ್ಷಕ್ಕೆ ಬರಬಹುದು. ಕಾಂಗ್ರೆಸ್ ಪಕ್ಷದ ಪರವಾಗಿ ಒಲವು ವ್ಯಕ್ತವಾಗುತ್ತಿದೆ ಎಂದರು.
    ಮಹಾರಾಷ್ಟ್ರ ಚುನಾವಣೆ ನಂತರ ರಾಜ್ಯ ಸರಕಾರ ಬೀಳಲಿದೆ ಎದು ಹೇಳುವವರ ಬದ್ದಿ ಭ್ರಮಣೆಯಾಗಿದೆ. ಅವರು ತಿರುಕನ ಕನಸನ್ನು ಕಾಣುತ್ತಿದ್ದಾರೆ. ದುರಾಡಳಿತ ನಡೆಸಿದವರಿಗೆ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಎನ್ನುವ ಹಪಾಹಪಿಯಲ್ಲಿದ್ದಾರೆ. ಅಧಿಕಾರ ದುರ್ಬಳಿಕೆ ಮಾಡಿಕೊಂಡವರಿಗೆ ಅಧಿಕಾರ ಬೇಕಾಗಿದೆ. ಆದರೆ ನಮ್ಮ ಪಕ್ಷದ 136 ಶಾಸಕರು ಒಗ್ಗಟ್ಟಾಗಿದ್ದಾರೆ. ನಮ್ಮ ಸರಕಾರ ಸುಭದ್ರವಾಗಿ ಇರಲಿದೆ ಎಂದರು.

    BJP Congress Eshwar Khandre Government Karnataka News Politics ಕಾಂಗ್ರೆಸ್ ಚುನಾವಣೆ ಬಿಜೆಪಿ ಬೆಂಗಳೂರು ರಾಜಕೀಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಮುಡಾ ಅಧಿಕಾರಿಗಳಿಗೆ ED ಸಮನ್ಸ್ .
    Next Article ಯಾಸೀರ್ ಖಾನ್ ಪಠಾಣ್ ಗೆ ಟಿಕೆಟ್ ಸಿಕ್ಕಿದ್ದು ಇದೇ ಕಾರಣಕ್ಕೆ.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. bk8ih on ಜೂನ್ 7, 2025 9:24 ಫೂರ್ವಾಹ್ನ

      how to buy generic clomiphene without dr prescription can you buy cheap clomid without rx cost cheap clomid for sale cost generic clomid without insurance cost cheap clomiphene online clomiphene generic cost where to buy cheap clomiphene without dr prescription

      Reply
    2. do cialis pills look like on ಜೂನ್ 9, 2025 8:06 ಫೂರ್ವಾಹ್ನ

      This is the description of topic I get high on reading.

      Reply
    3. 964zk on ಜೂನ್ 21, 2025 7:55 ಫೂರ್ವಾಹ್ನ

      purchase amoxicillin – buy amoxil generic buy generic ipratropium

      Reply
    4. q2nfq on ಜೂನ್ 23, 2025 11:03 ಫೂರ್ವಾಹ್ನ

      azithromycin 500mg brand – azithromycin 500mg cost buy generic nebivolol online

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamRip ರಲ್ಲಿ ಕರ್ನಾಟಕ ಗೆಲುವಿಗೆ ಅಮಿತ್ ಶಾ ಮಾಸ್ಟರ್ ಪ್ಲಾನ್ | Amit Shah | BJP In Karnataka
    • fbq04 ರಲ್ಲಿ ಅಕ್ರಮ ಬಂದೂಕುಗಳ ವಶ
    • Douglasamott ರಲ್ಲಿ ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವಾಗಲಿ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe