Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಯೇಂದ್ರ ಬೆಂಬಲಿಸಿ ದೇಗುಲ ಯಾತ್ರೆ.
    ರಾಜಕೀಯ

    ವಿಜಯೇಂದ್ರ ಬೆಂಬಲಿಸಿ ದೇಗುಲ ಯಾತ್ರೆ.

    vartha chakraBy vartha chakraನವೆಂಬರ್ 29, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಳಬಾಗಿಲು,ನ.29:
    ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತವರ ತಂಡದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪಕ್ಷ ನಿಷ್ಠರ ಬಣ ಹೋರಾಟ ತೀವ್ರಗೊಳಿಸಿದೆ.
    ವಕ್ಫ್ ಒತ್ತುವರಿ ತೆರವು ವಿರುದ್ಧ ಹೋರಾಟದ ಹೆಸರಿನಲ್ಲಿ ಬಿಜೆಪಿ ನಾಯಕತ್ವದ ವಿರುದ್ಧ ಬಂಡಾಯ ಸರಿರುವ ಯತ್ನಾಳ್ ರಮೇಶ ಜಾರಕಿಹೊಳಿ, ಅರವಿಂದ ಲಿಂಬಾವಳಿ ಸೇರಿದಂತೆ ಎಲ್ಲ ನಾಯಕರು ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ಕಾರ್ಯಕರ್ತರ ಜೊತೆಗೆ ಸಭೆ ನಡೆಸಲು ಮುಂದಾಗಿದೆ.
    ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ನಿವಾಸದಲ್ಲಿ ಉಪಹಾರ ಸಭೆಯಲ್ಲಿ ಪಾಲ್ಗೊಂಡ ಮಾಜಿ ಸಚಿವರಾದ ರೇಣುಕಾಚಾರ್ಯ, ಬಿ.ಸಿ. ಪಾಟೀಲ್, ಎಸ್.ಎ.ರವೀಂದ್ರನಾಥ್ ನೇತೃತ್ವದಲ್ಲಿ ಮಾಜಿ ಶಾಸಕರನ್ನೊಳಗೊಂಡ ಮೂವತ್ತು ಜನರ ಮುಳುಬಾಗಿಲಿನ ಕುರುಡುಮಲೆ ಗಣೇಶ ದೇವಾಲಯಕ್ಕೆ ಕರಡಿ ವಿಶೇಷ ಪೂಜೆ ಸಲ್ಲಿಸಿತು.
    ನಂತರ ಮಾಜಿ ಶಾಸಕ ವೆಂಕಟ ಮುನಿಯಪ್ಪ ಅವರ ನಿವಾಸದಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ ಈ ನಿಯೋಗ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿ ಇರಬೇಕಾಗುತ್ತದೆ ಆದರೆ ಹಿರಿಯ ನಾಯಕರಾದ ಯತ್ನಾಳ್ ರಮೇಶ ಜಾರಕಿಹೊಳಿ ಮೊದಲಾದವರು ಇದನ್ನು ಬದಿಗೊತ್ತಿ ಗೊಂದಲ ಮೂಡಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಆಪಾದಿಸಿದರು.
    ವಕ್ಫ್ ಒತ್ತುವರಿ ತೆರವು ವಿರುದ್ಧ ಜನಾಂದೋಲನ ಮೂಡಿಸಲು ಪಕ್ಷದ ಅಧ್ಯಕ್ಷ ವಿಜಯೇಂದ್ರ ಪ್ರತಿಪಕ್ಷ ನಾಯಕರಾದ ಆರ್ ಅಶೋಕ್ ಮತ್ತು ಚಲವಾದಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ಮೂರು ತಂಡಗಳು ಡಿಸೆಂಬರ್ 4 ರಿಂದ ರಾಜ್ಯದ್ಯಂತ ಪ್ರವಾಸ ನಡೆಸಲಿವೆ ಇದರಲ್ಲಿ ಎಲ್ಲ ಕಾರ್ಯಕರ್ತರು ಪಾಲ್ಗೊಳ್ಳಬೇಕು ಆದರೆ ಯತ್ನಾಳ್ ನೇತೃತ್ವದ ತಂಡ ಪರ್ಯಾಯವಾಗಿ ಯಾತ್ರೆ ಆರಂಭಿಸಿದ್ದು ಗೊಂದಲ ಸೃಷ್ಟಿಯಾಗಿದೆ ಎಂದು ಹೇಳಿದರು.
    ಈ ಗೊಂದಲ ನಿವಾರಿಸುವ ದೃಷ್ಟಿಯಿಂದ ಯತ್ನಾಳ ನಡೆಸುತ್ತಿರುವ ಯಾತ್ರೆ ಗೆ ತಕ್ಷಣವೇ ಬ್ರೇಕ್ ಹಾಕಬೇಕು ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಈ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೈಕಮಾಂಡ್ ಒತ್ತಡ ಹೇರಲಾಗುವುದು ಪಕ್ಷದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಈ ವಿದ್ಯಮಾನ ಗೊಂದಲಕ್ಕೆ ಕಾರಣವಾಗಿದೆ ಆದರೆ ಕಾರ್ಯಕರ್ತರು ಈ ಗೊಂದಲ ದಲ್ಲಿ ಸಿಲುಕದೆ ಪಕ್ಷದ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಮುನ್ನಡೆಯಬೇಕು ಎಂದು ಮನವಿ ಮಾಡಿದರು.
    ಆನಂತರ ಈ ತಂಡ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದು ಅಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ಗೆ ಪೂಜೆ ಸಲ್ಲಿಸಲಿದೆ ನಾಳೆ ಬೆಳಗ್ಗೆ ಮೈಸೂರಿನಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದು ನಂತರ ಮುರುಡೇಶ್ವರಕ್ಕೆ ತೆರಳಲಿದೆ

    Verbattle
    Verbattle
    Verbattle
    ಬಿಜೆಪಿ ಮೈ
    Share. Facebook Twitter Pinterest LinkedIn Tumblr Email WhatsApp
    Previous Articleಪಣಿ ಸಿನಿಮಾ ಗೆ ಸಿಗುತ್ತಿದೆ ಭರ್ಜರಿ ರೆಸ್ಪಾನ್ಸ್
    Next Article ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ನಕಾರ
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    ಜನವರಿ 19, 2026

    ಸಿಎಂ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಷಯ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ!

    ಜನವರಿ 16, 2026

    7 ಪ್ರತಿಕ್ರಿಯೆಗಳು

    1. PatrickHax on ಜನವರಿ 20, 2026 11:01 ಫೂರ್ವಾಹ್ನ

      Продвижение интернет-магазина в Гродно. Особый фокус на коммерческие факторы: удобный каталог, фильтры, карточки товаров prodvizheniye-sayta-grodno.ru. Настраиваем рекламу и SEO для увеличения онлайн-продаж. Работаем с отзывами и социальным доказательством.

      Reply
    2. Louisbop on ಜನವರಿ 21, 2026 10:25 ಅಪರಾಹ್ನ

      Холодная крыша для нежилого чердака. Утепляется только перекрытие. Требуется хорошая вентиляция подкровельного ремонт кровли в Молодечно пространства через конёк и карнизные продухи. Это экономичный и эффективный вариант для дач и домов с неиспользуемым чердаком. Поможем выбрать оптимальную конструкцию для ваших целей.

      Reply
    3. RichardFeply on ಜನವರಿ 22, 2026 5:33 ಫೂರ್ವಾಹ್ನ

      Лофт в фабричном здании. Голый кирпич, бетон, индустриальный стиль. Для съемок, арт-проектов или kvartira-na-sutki-borisov.ru нестандартной вечеринки. Площадь 100 кв.м. Обсудим вашу идею.

      Reply
    4. kvartira-na-sutki-grodnoDar on ಜನವರಿ 22, 2026 8:49 ಅಪರಾಹ್ನ

      Просторная “трешка” для семьи или нескольких пар. Изолированные комнаты, две ванные аренда квартиры гродно, большая кухня-столовая. Чувствуйте себя как дома. Отдыхайте с комфортом.

      Reply
    5. Alfredsnuts on ಜನವರಿ 23, 2026 6:42 ಅಪರಾಹ್ನ

      Только до пятницы! Спеццена на окна в Молодечно. Бесплатный выезд замерщика окно ПВХ молодечно. Не упустите выгоду.

      Reply
    6. kvartira-borisovpoisk on ಜನವರಿ 24, 2026 2:37 ಫೂರ್ವಾಹ್ನ

      Идеальный вариант для начала самостоятельной жизни. Чистая, светлая 1-комнатная квартира с ремонтом на сутки квартиру борисов. Всё работает. Ждём ответственного и аккуратного жильца.

      Reply
    7. AnthonyTot on ಜನವರಿ 24, 2026 5:31 ಫೂರ್ವಾಹ್ನ

      Квартира на сутки в старинном доме Вилейки. Атмосфера прошлого с современным комфортом. Уникальный опыт. Погрузитесь
      https://hanson.net/users/kvartirax60

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mine_kvSa ರಲ್ಲಿ ಸುಟ್ಟು ಕರಕಲಾದ ನತದೃಷ್ಟರು | Attibele
    • Daviddek ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • Daviddek ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.