Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಅಶಿಸ್ತಿಗೆ ಮದ್ದು ಅರೆಯಿತಾ ಕೋರ್ ಕಮಿಟಿ.
    ರಾಜಕೀಯ

    ಬಿಜೆಪಿ ಅಶಿಸ್ತಿಗೆ ಮದ್ದು ಅರೆಯಿತಾ ಕೋರ್ ಕಮಿಟಿ.

    vartha chakraBy vartha chakraಡಿಸೆಂಬರ್ 7, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.7:
    ರಾಜ್ಯ ಬಿಜೆಪಿಯೊಳಗೆ ನಡೆಯುತ್ತಿರುವ ಬಣ ಬಡಿದಾಟಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ದಾಸ್‌‍ ಅಗರವಾಲ್‌ ಯಾವುದೇ ನಾಯಕರು ಪಕ್ಷದ ಚೌಕಟ್ಟು ಮೀರಿ ವರ್ತಿಸದಂತೆ ತಾಕೀತು ಮಾಡಿದ್ದಾರೆ.
    ರಾಜ್ಯ ಸರ್ಕಾರದ ವಿರುದ್ಧ ಹೋರಾಟ, ಸಂಘಟನೆ ಎಲ್ಲವೂ ಪಕ್ಷದ ಚೌಕಟ್ಟಿನಲ್ಲಿ ನಡೆಯಬೇಕು ಪ್ರತ್ಯೇಕ ಸಭೆಗಳ ಮೂಲಕ ಗೊಂದಲ ಮೂಡಿಸುವ ಕೆಲಸ ಮಾಡದೆ ಶಿಸ್ತು ಕಾಪಾಡಲು ಎಲ್ಲರಿಗೂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
    ರಾಜ್ಯ ಬಿಜೆಪಿಯೊಳಗೆ ನಡೆಯುತ್ತಿರುವ ಬಣ ಬಡಿದಾಟಕ್ಕೆ ಕಡಿವಾಣ ಹಾಕಲು ನಡೆಸಿದ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅವರು ನಾವು ವಿಜಯೇಂದ್ರ ಬಣ ಅಥವಾ ಯತ್ನಾಳ್‌ ಬಣ ಎಂದು ಭಾವಿಸಬೇಡಿ ಬಿಜೆಪಿಯಲ್ಲಿ ಇರುವುದು ಒಂದೇ ಬಣ. ಪಕ್ಷ ಒಂದು ಬಾರಿ ನಿರ್ಧಾರ ಮಾಡಿದ ಮೇಲೆ ಯಾರೊಬ್ಬರು ಪ್ರಶ್ನೆ ಮಾಡುವಂತಿಲ್ಲ ಎಂದು ಹೇಳಿದ್ದಾರೆನ್ನಲಾಗಿದೆ ‌
    ಪಕ್ಷದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಕಾರ್ಯಕರ್ತರು ತೀವ್ರ ಅಸಮಾಧಾನ ಹೊರಹಾಕುತ್ತಿದ್ದಾರೆ. ಎಲ್ಲೇ ಹೋದರೂ ಇಲ್ಲಿನ ಬೆಳವಣಿಗೆಗಳ ಬಗ್ಗೆ ಪ್ರಶ್ನೆ ಮೇಲೆ ಪ್ರಶ್ನೆ ಮಾಡುತ್ತಿದ್ದಾರೆ. ಇದು ಯಾರಿಗೂ ಶೋಭೆ ತರುವುದಿಲ್ಲ ಎಂದು ಅಸಮಾಧಾನ ಹೊರಹಾಕಿದರು.
    ಸರ್ಕಾರದ ವಿರುದ್ದ ಸದನದ ಒಳಗೂ ಮತ್ತು ಹೊರಗೂ ಹೋರಾಟ ನಡೆಸಲು ಸಾಕಷ್ಟು ಅಸ್ತ್ರಗಳಿವೆ. ಆದೆ ನಮೊಳಗಿನ ಕಚ್ಚಾಟದಿಂದ ಆಡಳಿತ ಪಕ್ಷಕ್ಕೆ ನಾವೇ ಅಸ್ತ್ರಗಳ ಮೇಲೆ ಅಸ್ತ್ರ ನೀಡುತ್ತಿದ್ದೇವೆ. ಇದು ಪಕ್ಷದ ಸಂಘಟನೆಗೆ ಹಿನ್ನಡೆ ಉಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
    ಇದಕ್ಕೂ ಮುನ್ನ ಮಾಜಿ ಮಂತ್ರಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ರೇಣುಕಾಚಾರ್ಯ ನೇತೃತ್ವದ ತಂಡ ಅವರನ್ನು ಭೇಟಿ ಮಾಡಿ ಪಕ್ಷದ ಇತ್ತೀಚಿನ ವಿದ್ಯಮಾನಗಳು ಬಗ್ಗೆ ವರಿಷ್ಠರ ಜೊತೆ ಚರ್ಚಿಸಲು ನಿಯೋಗದೊಂದಿಗೆ ಬರಲು ಅವಕಾಶ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು ಪಕ್ಷದ ಅಧ್ಯಕ್ಷರ ಜೊತೆ ಮಾತನಾಡಿ ಸಮಯ ನಿಗದಿ ಪಡಿಸಿ ಕೊಡುವುದಾಗಿ ತಿಳಿಸಿದರು.
    ಇದಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮಂತ್ರಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮುಂದಿನ ದಿನಗಳಲ್ಲಿ ವಾಲ್ಮೀಕಿ ಹಗರಣ, ಬಾಣಂತಿಯರ ಸಾವು ಪ್ರಕರಣದಲ್ಲಿ ಹೋರಾಟ ಮಾಡ್ತೇವೆ. ವಿಜಯೇಂದ್ರ ನೇತೃತ್ವದಲ್ಲಿ ಹೋರಾಟ ಮಾಡ್ತೇವೆ. ವಿಜಯೇಂದ್ರ ಅವರೇ ಮುಂದಿನ ಚುನಾವಣೆವರೆಗೆ ರಾಜ್ಯಾಧ್ಯಕ್ಷರಾಗಿ ಮುಂದುವರೆಯಬೇಕು. ಅವರ ನೇತೃತ್ವದಲ್ಲೇ ಚುನಾವಣೆ ನಡೆಯಬೇಕು ಅಂತ ಹೇಳಿದ್ದೇವೆ. ದೆಹಲಿಗೂ ಬರ್ತೇವೆ ಅಂತ ರಾಧಾ ಮೋಹನದಾಸ್ ಅವರೆದುರು ಹೇಳಿದ್ದೇವೆ ಎಂದು ತಿಳಿಸಿದರು.
    ರೇಣುಕಾಚಾರ್ಯ ಮಾತನಾಡಿ ಪಕ್ಷದ ಗೊಂದಲಗಳ ಬಗ್ಗೆಯೂ ನಾವು ಚರ್ಚೆ ಮಾಡಿದ್ದೇವೆ. ಯಾರು ಏನು ಬೇಕಾದರೂ ಹೇಳಲಿ, ರಾಜ್ಯದಲ್ಲಿ ಪಕ್ಷ ಕಟ್ಟಿದವರು ಯಡಿಯೂರಪ್ಪ, ಅನಂತ್ ಕುಮಾರ್, ಹಿರಿಯರ ಬೆಂಬಲವೂ ಇತ್ತು. ಹಾಗೆಯೇ ವಿಜಯೇಂದ್ರ ಸಹ ಪಕ್ಷ ಕಟ್ತಾರೆ, ಮತ್ತೆ ಪಕ್ಷದ ಅಧಿಕಾರಕ್ಕೆ ತರ್ತಾರೆ. ಆದರೆ ಐದಾರು ಜನ ಪಕ್ಷದಲ್ಲಿ ಗೊಂದಲ ಮೂಡಿಸ್ತಿದ್ದಾರೆ, ಈ ಐವರ ಬಗ್ಗೆಯೂ ಮಾತಾಡಿದ್ದೇವೆ. ನಾನು ಅವರ ಹೆಸರು ಹೇಳಲು ಇಷ್ಟಪಡಲ್ಲ ಎಂದು ಹೇಳಿದರು.

    ಚುನಾವಣೆ ಬಿಜೆಪಿ ಬೆಂಗಳೂರು ಯಡಿಯೂರಪ್ಪ ವಾಲ್ಮೀಕಿ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಅದಾನಿ ವಿರುದ್ಧ ರಾಜ್ಯದಲ್ಲಿ ಯಾಕಿಲ್ಲ ಕ್ರಮ
    Next Article ಯತ್ನಾಳ್ ವಿರುದ್ಧ ಕ್ರಮಕ್ಕೆ ಮೀನಾಮೇಷ.
    vartha chakra
    • Website

    Related Posts

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    7 ಪ್ರತಿಕ್ರಿಯೆಗಳು

    1. yjy4e on ಜೂನ್ 3, 2025 6:55 ಅಪರಾಹ್ನ

      where to get cheap clomiphene cost cheap clomid without a prescription clomid tablets for sale can you buy generic clomiphene online how to buy clomid without prescription can you get generic clomid online buying cheap clomiphene pill

      Reply
    2. cialis daily use discount on ಜೂನ್ 9, 2025 5:06 ಫೂರ್ವಾಹ್ನ

      The reconditeness in this ruined is exceptional.

      Reply
    3. will flagyl treat chlamydia on ಜೂನ್ 10, 2025 11:18 ಅಪರಾಹ್ನ

      Greetings! Jolly productive recommendation within this article! It’s the scarcely changes which will make the largest changes. Thanks a a quantity towards sharing!

      Reply
    4. w82yn on ಜೂನ್ 18, 2025 6:37 ಫೂರ್ವಾಹ್ನ

      buy propranolol without a prescription – order methotrexate 5mg pills purchase methotrexate pills

      Reply
    5. pus9w on ಜೂನ್ 21, 2025 4:08 ಫೂರ್ವಾಹ್ನ

      order amoxil – generic diovan combivent 100 mcg over the counter

      Reply
    6. mgvup on ಜೂನ್ 23, 2025 7:31 ಫೂರ್ವಾಹ್ನ

      buy zithromax pills – buy bystolic paypal buy bystolic pill

      Reply
    7. 3s0gt on ಜೂನ್ 25, 2025 8:23 ಫೂರ್ವಾಹ್ನ

      amoxiclav pills – https://atbioinfo.com/ how to get ampicillin without a prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 0b7s9 ರಲ್ಲಿ ಕೇಂದ್ರ ಬಜೆಟ್ ಗೆ ಡಿಸಿಎಂ ಏನಂದ್ರು ಗೊತ್ತಾ..
    • in5y3 ರಲ್ಲಿ ಜನಸಾಮಾನ್ಯರಿಗೆ ತೊಂದರೆ-ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ದಂಡ | Siddaramaiah
    • wl91v ರಲ್ಲಿ Rebel ಭವಾನಿ! – ಹೇಗಿರಬಹುದು ಈ ಹಾಸನದ ಕದನ? | JDS | Hassan
    Latest Kannada News

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe