Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಮೂಹ ಶಕ್ತಿ ಸಮಾಜ ಸೇವೆಗೆ ಬಹುಪರಾಕ್
    ಆರೋಗ್ಯ

    ಸಮೂಹ ಶಕ್ತಿ ಸಮಾಜ ಸೇವೆಗೆ ಬಹುಪರಾಕ್

    vartha chakraBy vartha chakraಜನವರಿ 20, 20254 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚನ್ನಗಿರಿ
    ಸೇವೆ, ಅರಿವು, ಮತ್ತು ಜಾಗೃತಿಯ ಸಂಕಲ್ಪ ದೊಂದಿಗೆ ಜನಸೇವೆ ಮಾಡುತ್ತಿರುವ ಸ್ವಯಂ ಸೇವಾ ಸಂಘಟನೆ ಸಮೂಹ ಶಕ್ತಿಯ ಕಾರ್ಯವೈಖರಿಗೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗೊಪ್ಪೇನಹಳ್ಳಿ ಗ್ರಾಮಸ್ಥರು ಬಹುಪರಾಕ್ ಹೇಳಿದರು.
    ಜನಸಾಮಾನ್ಯರಲ್ಲಿ ತಮ್ಮ ಹಕ್ಕುಗಳು, ಸಾಮಾಜಿಕ ಜವಾಬ್ದಾರಿಯ ತಿಳುವಳಿಕೆ ಹಾಗೂ ರಾಜಕೀಯ ಪ್ರಜ್ಞೆ ಮೂಡಿಸುತ್ತಿರುವ ಸ್ವಯಂ ಸೇವಾ ಸಂಘಟನೆ ಸಮೂಹ ಶಕ್ತಿ ಇತ್ತೀಚೆಗೆ ಹಲವಾರು ಜನೋಪಕಾರಿ ಕಾರ್ಯಕ್ರಮಗಳ ಮೂಲಕ ಜನರ ಗಮನ ಸೆಳೆಯುತ್ತಿದೆ.
    ಅದರ ಮುಂದುವರೆದ ಭಾಗವಾಗಿ ಸಮೂಹ ಶಕ್ತಿ ಸಂಘಟನೆ, ಚನ್ನಗಿರಿ ತಾಲೂಕಿನ ಗೋಪೇನಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ನೆರವಿನೊಂದಿಗೆ ಗೋಪ್ಪೇನಹಳ್ಳಿಯಲ್ಲಿ ಉಚಿತ ಆರೋಗ್ಯ ಶಿಬಿರ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಿತ್ತು.
    ಶಿವಮೊಗ್ಗ ಸರ್ಜಿ ಆಸ್ಪತ್ರೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಈ ಶಿಬಿರದಲ್ಲಿ ಕೀಲು ಮತ್ತು ಮೂಳೆ ತಜ್ಞರಾದ ಡಾ.ಮಂಜುನಾಥ್, ಸ್ತ್ರೀರೋಗ ತಜ್ಞರಾದ ಡಾ. ಶಾಂತಲಾ, ಮಕ್ಕಳ ತಜ್ಞರಾದ ಡಾ.ಕೋಮಲಾ ಮತ್ತು ಜನರಲ್ ಫಿಸಿಜೀಷಿಯನ್ ಡಾ. ಶೂನ್ಯ ಸಂಪತ್ ಪಾಲ್ಗೊಂಡು ನೂರಾರು ಮಂದಿಯನ್ನು ತಪಾಸಣೆಗೆ ಒಳಪಡಿಸಿ ಆರೋಗ್ಯ ಸಲಹೆ ನೀಡಿದರು.
    ಇದೆ ವೇಳೆ ಗೊಪ್ಪೇನಹಳ್ಳಿ,ಕಂಚಿಗನಹಳ್, ಹಾಗೂ ಮಾಲಹಳು ಗ್ರಾಮದ ಅನೇಕರು ಸ್ವಯಂ ಪ್ರೇರಿತ ರಕ್ತದಾನ ಶೀಘ್ರದಲ್ಲಿ ಪಾಲ್ಗೊಂಡು ರಕ್ತದಾನ ಮಾಡುವ ಮೂಲಕ ಮೆಚ್ಚುಗೆಗೆ ಪಾತ್ರರಾದರು.
    ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಚೆನ್ನಗಿರಿ ತಾಲೂಕು ಆರೋಗ್ಯ ಅಧಿಕಾರಿಡಾ. ಶಿವಕುಮಾರ್
    ರಕ್ತದಾನದ ಮಹತ್ವವನ್ನು ಒತ್ತಿ ಹೇಳಿದರು ಹಾಗೆಯೇ ಗ್ರಾಮದ ಸ್ವಚ್ಛತೆಯ ಬಗ್ಗೆ ಪಾಠ ಮಾಡಿದ ಅವರು ಸಮೂಹಕ್ತಿಯ ಕಾರ್ಯವನ್ನು ಶ್ಲಾಘಿಸಿದರು.
    ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗೋಪ್ಪೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಅವರು ರಕ್ತದಾನದ ಮಹತ್ವವನ್ನು ವಿವರಿಸಿದರು ಹಾಗೆಯೇ ತಮ್ಮ ಸುತ್ತ ಮುತ್ತಲಿನ ಗ್ರಾಮದಲ್ಲಿ ಸಮೂಹ ಶಕ್ತಿ ಸಂಘಟನೆಯ ಸದಸ್ಯರು ಮಾಡುತ್ತಿರುವ ಜನೋಪಕಾರಿ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
    ಈ ಸಮಾರಂಭದಲ್ಲಿ ಪಂಚಾಯತ್ ಅಧ್ಯಕ್ಷರುಗಳಾದ ಶ್ರೀಮತಿ ದೇವಮ್ಮ, ಶ್ರೀಮತಿ ಸರೋಜಮ್ಮ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಉಮಾದೇವಿ ಶ್ರೀಮತಿ ಸಂಗೀತ ಸಿದ್ದೇಶ್ ಜಿ ಎಸ್ ಭರತ್ ಜಿ ಯು ಗಿರೀಶ್ ಕುಮಾರ್ ಚೇತನ್ ಕುಮಾರ್ ಪಿಡಿಒ ಭಾಗವಹಿಸಿದ್ದರು.
    ಪ್ರಾಥಮಿಕ ಆರೋಗ್ಯ ಕೇಂದ್ರ ಗೊಪ್ಪೇನಹಳ್ಳಿಯ ಡಾ. ಹನುಮೇಶ್ , ಸಮೂಹ ಶಕ್ತಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಇ .ರವಿ
    ಎಂ.ಇ .ಶಿವಕುಮಾರ್ ,ಹನುಮಂತಪ್ಪ ಸತೀಶ್ ಬಾಬು ಟಿ ಮಹೇಶ್ ಕುಮಾರಸ್ವಾಮಿ ಹಾಗೂ ಪ್ರಾಥಮಿಕ ಆರೋಗ್ಯಕೇಂದ್ರದ ಸಿಬ್ಬಂದಿ ಅಶೋಕ್.ಎಂ ವಿನಯ್.ಜಿ ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

    ಆರೋಗ್ಯ ರಾಜಕೀಯ ವಿದ್ಯಾ
    Share. Facebook Twitter Pinterest LinkedIn Tumblr Email WhatsApp
    Previous ArticleE Dಪತ್ತೆ ಹಚ್ಚಿದ ಕೋಕನಟ್ ಕೋಡ್ ‌ಏನು ಗೊತ್ತಾ
    Next Article ಸೈಫ್ ಅಲಿ ಖಾನ್ ಗೆ ಚಾಕು ಹಾಕಿದ್ದು ಯಾರು ಗೊತ್ತಾ
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಶಾಲೆಗಳಿಗೆ ಡಿಸಿಎಂ ನೀಡಿದ ಆದೇಶ

    ಜೂನ್ 17, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    4 ಪ್ರತಿಕ್ರಿಯೆಗಳು

    1. ht3ab on ಜೂನ್ 4, 2025 8:56 ಫೂರ್ವಾಹ್ನ

      cost of clomiphene at cvs how can i get cheap clomiphene tablets clomid cost australia where to buy cheap clomid price where to get clomid no prescription buying clomid buy generic clomiphene

      Reply
    2. buy cialis no prescription in uk on ಜೂನ್ 8, 2025 11:48 ಅಪರಾಹ್ನ

      I am in point of fact thrilled to coup d’oeil at this blog posts which consists of tons of of use facts, thanks towards providing such data.

      Reply
    3. z8mj1 on ಜೂನ್ 12, 2025 6:24 ಅಪರಾಹ್ನ

      azithromycin 500mg ca – purchase floxin sale purchase metronidazole generic

      Reply
    4. r2qjj on ಜೂನ್ 18, 2025 12:25 ಫೂರ್ವಾಹ್ನ

      buy inderal – methotrexate 10mg cheap buy methotrexate pills for sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor ರಲ್ಲಿ ಸ್ನಾನದ ಮನೆಯಲ್ಲಿ ಶವವಾದಳು.
    • DerricktaG ರಲ್ಲಿ ಲಾಂಗ್ ಹಿಡಿದು‌ ಅಬ್ಬರಿಸಿದ ಪೊಲೀಸ್ ಇನ್ಸ್ ಪೆಕ್ಟರ್ | Police Inspector
    • AllenBluek ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe