Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೀಗೂ ಒಂದು ಕ್ಯಾಲೆಂಡರ್
    Viral

    ಹೀಗೂ ಒಂದು ಕ್ಯಾಲೆಂಡರ್

    vartha chakraBy vartha chakraಜನವರಿ 27, 20255 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.27:
    ಪ್ರತಿ ವರ್ಷ ಜನವರಿ ಒಂದರಂದು ಮನೆ ಮತ್ತು ಕಚೇರಿಗಳ ಗೋಡೆ ಅಲಂಕರಿಸುವ ಕ್ಯಾಲೆಂಡರ್ ಗಳು ದಿನಾಂಕ ಹಾಗೂ ಪಂಚಾಂಗದ ವಿಶೇಷದ ಜೊತೆಗೆ ಆರ್ಷಕ ಚಿತ್ರಗಳ ಮೂಲಕ ಗಮನ ಸೆಳೆಯುತ್ತವೆ.
    ಬಹುತೇಕ ಪ್ರತಿಯೊಬ್ಬರ ಮನೆ, ಕಚೇರಿಗಳಲ್ಲಿ ನೋಡ ಸಿಗುವ ಈ ಕ್ಯಾಲೆಂಡರ್ ಗಳನ್ನು ಆಕರ್ಷಕವಾಗಿ ಗಮನ ಸೆಳೆಯುವಂತೆ ಮಾಡಲು ನಾನಾ ಕಸರತ್ತು ಮಾಡಲಾಗುತ್ತದೆ.
    ಇಂತಹ ಪ್ರಯತ್ನದ ಫಲವಾಗಿ ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ 2025ರ ನೂತನ ವರ್ಷದ ಕ್ಯಾಲೆಂಡರ್ ರೂಪಿಸಿದ್ದು ಪ್ರತಿ ಪುಟಗಳಲ್ಲೂ ಇತಿಹಾಸವನ್ನು ತೆರೆದಿಡುತ್ತದೆ.
    ವಜ್ರಮಹೋತ್ಸವದ ಸಂಭ್ರಮದಲ್ಲಿರುವ ಬೆಂಗಳೂರು ಜಲಮಂಡಳಿಯು ಸಾರ್ಥಕ 60 ಸಾಧನೆ ಮತ್ತಷ್ಟು ಎಂಬ ಘೋಷವ್ಯಾಕ್ಯದೊಂದಿಗೆ ಕ್ಯಾಲೆಂಡರ್ ಹೊರತಂದಿದೆ.
    ಈ ಕ್ಯಾಲೆಂಡರ್ ನಲ್ಲಿ ಬೆಂಗಳೂರು ಎಂಬ ಮಾಯಾನಗರಿಗೆ 1896ರಿಂದ ಹೆಸರಘಟ್ಟದಿಂದ ಹಾಗೂ 1933ರ ತಿಪ್ಪೆಗೊಂಡನಹಳ್ಳಿಯಿಂದ ನೀರು ಸರಬರಾಜಿನ ಅಪರೂಪದ ಚಿತ್ರಗಳು, 1964ರಲ್ಲಿ ಜಲಮಂಡಳಿ ಸ್ಥಾಪನೆ, ಕಾವೇರಿ ನದಿಯಿಂದ ಬೆಂಗಳೂರಿಗೆ ನೀರು ಪೂರೈಸುವ ಮೊದಲ ಹಂತದ ಯೋಜನೆಯಿಂದ ಹಿಡಿದು ಕಾವೇರಿ ಐದನೇ ಹಂತದ ಯೋಜನೆಯವರೆಗಿನ ಚಿತ್ರ ಮತ್ತು ವಿವರಗಳಿವೆ.
    ಮಳೆ ನೀರು ಸುಗ್ಗಿ ,ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಅಪರೂಪದ, ಅತ್ಯಾಕರ್ಷಕ ಚಿತ್ರಗಳನ್ನು ಸದರಿ ಕ್ಯಾಲೆಂಡರ್ ಒಳಗೊಂಡಿದೆ. ಬೆಂಗಳೂರಿಗೆ ಸಮರ್ಪಕ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಇದುವರೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಲಾಗಿದೆ.
    ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕ್ಯಾಲೆಂಡರ್ ಬಿಡುಗಡೆಗೊಳಿಸಿ ವಿವರಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.
    ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಕೆ.ಸುಧಾಕರ್, ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್, ಮಂಡಳಿಯ ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳಾದ ಮದನ್ ಮೋಹನ್, ಪ್ರಧಾನ ಮುಖ್ಯ ಎಂಜನಿಯರ್ ‌ಸುರೇಶ,ಮುಖ್ಯ ಎಂಜನಿಯರ್ ಗಳು,ಜಲಮಂಡಳಿ ನೌಕರರ ಸಂಘದ ಅಧ್ಯಕ್ಷ ಬಿ.ಕೆ.ಮರಿಯಪ್ಪ,ಪ್ರಧಾನ ಕಾರ್ಯದರ್ಶಿ ಗೋವಿಂದರಾಜಲು ಸೇರಿದಂತೆ ಅಧಿಕಾರಿಗಳು ಇದ್ದರು.

    Verbattle
    Verbattle
    Verbattle
    ಬೆಂಗಳೂರು ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಮುಂದಿನ ತಿಂಗಳಿನಿಂದ ಶಿವರಾಜ್ ಕುಮಾರ್ ಶೂಟಿಂಗ್ ಗೆ
    Next Article ಸಾಲ ವಾಪಸ್ ಕೇಳಿದರೆ ಮೂರು ವರ್ಷ ಜೈಲು
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    5 ಪ್ರತಿಕ್ರಿಯೆಗಳು

    1. RichardFeply on ಜನವರಿ 22, 2026 6:32 ಫೂರ್ವಾಹ್ನ

      «Малосемейка» в общежитии гостиничного типа. Свой санузел и кухня на этаже. Бюджетный вариант снять квартиру на сутки Борисов для одного человека на короткий срок. Без излишеств, но чисто и дешево.

      Reply
    2. kvartira-na-sutki-grodnoDar on ಜನವರಿ 22, 2026 9:18 ಅಪರಾಹ್ನ

      “У бабули”: квартира с атмосферой старого Гродно. Аутентичный ремонт, аренда квартиры гродно советская мебель, но вся современная техника. Балкон во двор-колодец. Для ценителей ретро и ностальгии.

      Reply
    3. Alfredsnuts on ಜನವರಿ 23, 2026 7:13 ಅಪರಾಹ್ನ

      Рассрочка 0% на окна в Молодечно. Платите удобно, наслаждайтесь комфортом сразу kupit-plastikovoye-okno-molodechno.ru. Одобряем быстро.

      Reply
    4. kvartira-borisovpoisk on ಜನವರಿ 24, 2026 3:43 ಫೂರ್ವಾಹ್ನ

      Идеальный вариант для начала самостоятельной жизни. Чистая, светлая 1-комнатная квартира с ремонтом аренда квартиры в борисове. Всё работает. Ждём ответственного и аккуратного жильца.

      Reply
    5. AnthonyTot on ಜನವರಿ 24, 2026 6:01 ಫೂರ್ವಾಹ್ನ

      Квартира на сутки в Вилейке с сауной. Расслабление после дороги или активного дня. Роскошный отдых. Наслаждайтесь telegra

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 77_judi_tvmn ರಲ್ಲಿ ದೆಹಲಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಧರಣಿ | Siddaramaiah
    • RicardoCor ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Daviddek ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.