Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 3ಕೋಟಿಗೆ ಕಿಡ್ನಾಪ್ ಮಾಡಿ 300 ರೂ ಕೊಟ್ಟು ಬಿಡುಗಡೆ ಮಾಡಿ ಗುಂಡೇಟು ತಿಂದರು
    Viral

    3ಕೋಟಿಗೆ ಕಿಡ್ನಾಪ್ ಮಾಡಿ 300 ರೂ ಕೊಟ್ಟು ಬಿಡುಗಡೆ ಮಾಡಿ ಗುಂಡೇಟು ತಿಂದರು

    vartha chakraBy vartha chakraಜನವರಿ 29, 20255 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    A gangster stuffing a bound and gagged businessman into the boot of his car
    Share
    Facebook Twitter LinkedIn Pinterest Email WhatsApp

    ಬೆಂಗಳೂರು
    ಇವರೊಬ್ಬ ಗಟ್ಟಿ ಕುಳ ಇವರನ್ನು ಅಪಹರಿಸಿದರೆ
    ಬಾರಿ ಮೊತ್ತ ಹಾಗೂ ಚಿನ್ನದ ಗಟ್ಟಿ ಸಿಗಲಿದೆ ಎಂದು ಭಾವಿಸಿ ವ್ಯಕ್ತಿಯನ್ನು ಅಪಹರಿಸಿದ ದುಷ್ಕರ್ಮಿಗಳು ಅವರಿಂದ ಹಣ ಸಿಗುವುದಿಲ್ಲ ಎಂದು ರಾತ್ರಿ ಆದ ನಂತರ ಅವರೇ 300 ರೂಪಾಯಿ ಕೊಟ್ಟು ಅಪಹೃತ ವ್ಯಕ್ತಿಯನ್ನು ಬಿಡುಗಡೆ ಮಾಡಿದ್ದಾರೆ. ಇದರ ನಂತರ ಪೊಲೀಸರಿಂದ ಗುಂಡೇಟು ತಿಂದಿದ್ದಾರೆ
    ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ವೈದ್ಯ ಸುನಿಲ್ ಕುಮಾರ್ ಅವರು ಜನವರಿ 25ರ ಮುಂಜಾನೆ ಆರು ಗಂಟೆ ಸುಮಾರಿನಲ್ಲಿ ಬಳ್ಳಾರಿ ನಗರದ ಸತ್ಯನಾರಾಯಣಪೇಟೆ ಬಳಿ ವಾಯು ವಿಹಾರ ನಡೆಸುತ್ತಿದ್ದ ವೇಳೆ ಅವರನ್ನು ಅಪಹರಿಸಿದ್ದ ಅಪಹರಣಕಾರರು ಅವರ ಸೋದರನಿಗೆ ಕರೆ ಮಾಡಿ ನಿಮ್ಮ ಅಣ್ಣನನ್ನು ಬಿಡುಗಡೆ ಮಾಡಬೇಕಾದರೆ 3 ಕೋಟಿ ಹಣ ಹಾಗೂ ಮೂರು ಕಿಲೋ ಚಿನ್ನ ನೀಡುವಂತೆ ಬೇಡಿಕೆ ಇಟ್ಟಿದ್ದರು.
    ಆನಂತರ ತಮ್ಮ ಕಾರಿನಲ್ಲಿ ಅಪಹೃತ ವ್ಯಕ್ತಿಯನ್ನು ಚಿತ್ರದುರ್ಗ, ದಾವಣಗೆರೆ ,ಕೊಪ್ಪಳ ಸುತ್ತಮುತ್ತ ಸುತ್ತಾಡಿಸಿದ್ದಾರೆ. ಅಷ್ಟೇ ಅಲ್ಲ ಅವರ ಜೇಬುಗಳನ್ನು ತಡಕಾಡಿದ್ದಾರೆ ಆದರೆ ಎಲ್ಲಿಯೂ ಅವರಿಗೆ ಒಂದು ರೂಪಾಯಿ ಸಿಕ್ಕಿಲ್ಲ ಆನಂತರ ಅವರ ಸೋದರನಿಗೆ ಕರೆ ಮಾಡಿದರು ಕೂಡ ಹಣ ಕೊಟ್ಟು ಬಿಡಿಸಿಕೊಂಡು ಹೋಗುವ ಬಗ್ಗೆ ಯಾವುದೇ ಭರವಸೆ ಸಿಕ್ಕಿಲ್ಲ.
    ಇದರಿಂದ ಬೇಸರಗೊಂಡ ಅವರು ಅಂತಿಮವಾಗಿ ಡಾ. ಸುನಿಲ್ ಕುಮಾರ್ ಅವರನ್ನು ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದ ಬಳಿ ಬಿಟ್ಟು 300 ರೂ. ಕೊಟ್ಟು ಬಸ್ಸಿನಲ್ಲಿ ಹೋಗುವಂತೆ ಸೂಚಿಸಿ ಅಲ್ಲಿಂದ ತೆರಳಿದ್ದಾರೆ.
    ಇದಾದ ನಂತರ ಡಾ. ಸುನಿಲ್ ಕುಮಾರ್ ಅವರು ಪೊಲೀಸರನ್ನು ಭೇಟಿ ಮಾಡಿ ತಮ್ಮ ಅಪಹರಣ ಹಾಗೂ ಅಪಹರಣಕಾರರ ಕುರಿತಂತೆ ಮಾಹಿತಿ ನೀಡಿದ್ದಾರೆ ಇದನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಬಳ್ಳಾರಿ ಪೊಲೀಸರು ಬಳ್ಳಾರಿ ನಗರ ವಾಸಿಗಳಾದ ಶ್ರೀಕಾಂತ್ (44), ರಾಕೇಶ್(44), ತರುಣ್(22), ಅರುಣ್(25), ಭೋಜರಾಜ್(25), ಸಾಯಿಕುಮಾರ್(21) ಮತ್ತು ಪುರುಷೋತ್ತಮ್ ಎಂಬುವರನ್ನು ಅಪಹರಣ ಆರೋಪದಲ್ಲಿ ಬಂಧಿಸಿದ್ದಾರೆ.
    ಬಂಧಿತರನ್ನು ಇಂದು ಬೆಳಿಗ್ಗೆ ಸ್ಥಳ ಮಹಜರು ಮತ್ತು ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲು ಕರೆದುಕೊಂಡು ಹೋಗುತ್ತಿದ್ದ ವೇಳೆ ಶ್ರೀಕಾಂತ್ ಎಂಬಾತ ಗಾಂಧಿನಗರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಕಾಳಿಂಗ ಅವರ ಮೇಲೆ ಹಲ್ಲೆ ನಡೆಸಿದ್ದ. ಈ ವೇಳೆ ಇನ್ಸ್‌ಪೆಕ್ಟರ್ ಮಲ್ಲಿಕಾರ್ಜುನ ಸಿಂಧೂರ್ ಅವರು ಶ್ರೀಕಾಂತ್ ಕಾಲಿಗೆ ಗುಂಡು ಹೊಡೆದಿದ್ದಾರೆ. ಗಾಯಗೊಂಡ ಶ್ರೀಕಾಂತನನ್ನು ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ( ವಿಮ್ಸ್)ಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

    ಕಾಲೇಜು ಚಿತ್ರದುರ್ಗ ಚಿನ್ನ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Next Article ಅನಾಥ ಕಾರಿನಲ್ಲಿ ಗರಿಗರಿ ನೋಟು
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    5 ಪ್ರತಿಕ್ರಿಯೆಗಳು

    1. nqr20 on ಜೂನ್ 5, 2025 2:12 ಅಪರಾಹ್ನ

      how to get generic clomiphene tablets cost cheap clomid without a prescription cost of clomid without prescription where can i get clomiphene no prescription get cheap clomid for sale where to buy cheap clomiphene tablets can i purchase generic clomid pills

      Reply
    2. can cialis pills split on ಜೂನ್ 9, 2025 11:53 ಫೂರ್ವಾಹ್ನ

      Thanks for putting this up. It’s evidently done.

      Reply
    3. what are the side effects of flagyl on ಜೂನ್ 11, 2025 6:10 ಫೂರ್ವಾಹ್ನ

      I couldn’t resist commenting. Well written!

      Reply
    4. jfhs9 on ಜೂನ್ 18, 2025 2:44 ಅಪರಾಹ್ನ

      order inderal 20mg online – inderal cost order methotrexate 5mg for sale

      Reply
    5. y8ar0 on ಜೂನ್ 25, 2025 2:15 ಅಪರಾಹ್ನ

      brand augmentin 625mg – https://atbioinfo.com/ order ampicillin generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • novosti dnya_eqEl ರಲ್ಲಿ ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?
    • q6cw0 ರಲ್ಲಿ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಪೂರ್ಣ – ಅಕ್ಟೋಬರ್ 14 ರಂದು ಆದೇಶ ಪ್ರಕಟ
    • o3es4 ರಲ್ಲಿ ಗಿರವಿ ಇಡಲು ಬಂದು ಅಂಗಡಿಗೆ ಬೆಂಕಿಯಿಟ್ಟ
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe