Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಊಟ ಮಾಡುವಾಗ ಈ ವಿಷಯಗಳನ್ನು ಗಮನದಲ್ಲಿಡಿ
    ಆರೋಗ್ಯ

    ಊಟ ಮಾಡುವಾಗ ಈ ವಿಷಯಗಳನ್ನು ಗಮನದಲ್ಲಿಡಿ

    vartha chakraBy vartha chakraಜನವರಿ 30, 202525 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಇದು ನಿಮಗೆ ತಿಳಿದಿರಲಿ
    ಬಾಯಲ್ಲಿ ಆಹಾರವಿದ್ದಾಗ ಮಾತನಾಡಬೇಡಿ. ಮಾತನಾಡಲೇ ಬೇಕೆಂದರೆ ಬಾಯಿಯನ್ನು ಕೈಯಿಂದ ಮುಚ್ಚಿಕೊಳ್ಳಿ. ಬಾಯಲ್ಲಿ ಆಹಾರವಿದ್ದಾಗ ಮಾತಾಡಿದರೆ ಬಾಯಲ್ಲಿರುವ ಆಹಾರದ ಸಣ್ಣ ತುಣುಕುಗಳು ಬೇರೆಯವರ ಮೇಲೆ ಬೀಳಬಹುದು ಇಲ್ಲ ಬೇರೆಯವರು ತಿನ್ನುವ ಆಹಾರದಲ್ಲಿ ಬಿದ್ದು ಅವರಿಗೆ ಅಸಹ್ಯವಾಗಬಹುದು.
    ಊಟ ಮಾಡುವಾಗ ತೇಗಬೇಡಿ. ತೇಗುವುದು ತೃಪ್ತಿಯ ಸಂಕೇತವೆಂದು ಜನ ಹೇಳಿದರೂ ನಿಮ್ಮ ತೇಗು ನಿಮ್ಮ ಹೊಟ್ಟೆಯಿಂದ ಬಂದ ವಾಯುವನ್ನು ನೀವು ಬಾಯಿಯ ಮೂಲಕ ಹೊರಗೆ ಬಿಡುವುದು ಆಗಿರುತ್ತದೆ. ಬೇರೆಯವರು ತಮ್ಮ ಬಾಯಿಯ ಒಳಗೆ ಆಹಾರ ಹಾಕುತ್ತಿರುವಾಗ ನಿಮ್ಮ ಹೊಟ್ಟೆಯೊಳಗಿನಿಂದ ಬಾಯಿಯ ಮೂಲಕ ಹೊರಬಂದ ವಾಯು ಅವರ ಮೂಗು ತಲುಪಿದರೆ ಅದು ಅವರಿಗೆ ಖಂಡಿತ ತೃಪ್ತಿ ಕೊಡುವುದಿಲ್ಲ. ಅದರ ಬದಲಾಗಿ ನಿಮ್ಮ ಬಗ್ಗೆ ಅವರಿಗೆ ಜಿಗುಪ್ಸೆ ಮೂಡಬಹುದು. ಊಟ ಮಾಡುವಾಗ ಟೇಬಲ್ ಮೇಲೆ ಇಟ್ಟಿರುವ ಆಹಾರ ಪದಾರ್ಥಗಳನ್ನು ಕೈಯಿಂದ ಮುಟ್ಟಬೇಡಿ. ನಿಮಗೆ ಗೊತ್ತಿಲ್ಲದೆಯೇ ನೀವು ನಿಮ್ಮ ಮುಖ ಅಥವಾ ಮೂಗು ಕಿವಿಯನ್ನು ಮುಟ್ಟಿಕೊಂಡಿರಬಹುದು ಅದನ್ನು ನೋಡಿದವರು ನೀವು ಅದೇ ಕೈಯಲ್ಲಿ ಆಹಾರ ಮುಟ್ಟಿದ್ದನ್ನು ನೋಡಿದರೆ ಆ ಆಹಾರವನ್ನು ಅವರು ಮುಟ್ಟದಿರಬಹುದು. ನೀವು ಊಟ ಮಾಡುವ ರೀತಿ ನಿಮ್ಮೊಂದಿಗೆ ಊಟ ಮಾಡುವವರಿಗೆ ನೀವು ಕೊಡುವ ಗೌರವವೆಂದು ಮರೆಯಬೇಡಿ.

    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ನಾಯಕರಿಗೆ ಪ್ರಿಯಾಂಕ ಖರ್ಗೆ ಪ್ರಶ್ನೆ ?
    Next Article ಇವನೆಂಥಾ ಡಾಕ್ಟರ್ ನೋಡಿ…!
    vartha chakra
    • Website

    Related Posts

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    ಮೇ 26, 2025

    ಕುಡಿದು ಮಾಡಿದ ರಂಪಾಟ.

    ಮೇ 26, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • australia cheap tobacco ರಲ್ಲಿ ಮೋದಿ ಹೆಸರಲ್ಲಿ ದುಡ್ಡು‌ ಬಂದಿದೆ ಎಂದರೆ ನಂಬಬೇಡಿ | Modi
    • manchester cigarettes ರಲ್ಲಿ ರಾಮನಗರ ಜಿಲ್ಲೆ ಹೆಸರು ಬದಲಾಗಬೇಕಿದೆ, ಯಾಕೆ ಗೊತ್ತಾ..?
    • ZThomasAlkargo ರಲ್ಲಿ ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe