Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊನೆಗೂ ಪತ್ತೆಯಾಯಿತು ಕದ್ದ ಚಿನ್ನ
    Viral

    ಕೊನೆಗೂ ಪತ್ತೆಯಾಯಿತು ಕದ್ದ ಚಿನ್ನ

    vartha chakraBy vartha chakraಫೆಬ್ರವರಿ 19, 20255 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.19-
    ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಅವರು ಆಪ್ತತೆ ಶ್ವೇತಾಗೌಡ ಮಾಡಿದ ವಂಚನೆ ಪ್ರಕರಣಕ್ಕೆ ಸಂಬಂಧ ನಗರ ಪೊಲೀಸರು 2.1 ಕೆ.ಜಿ ಚಿನ್ನಾಭರಣದ ಮೂಲ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
    ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಶ್ವೇತಾಗೌಡ ನವರತ್ನ ಜ್ಯುವೆಲರಿ ಮಾಲೀಕರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಚ್ಚಿಟ್ಟಿದ್ದ 2 ಕೆ.ಜಿ 100 ಗ್ರಾಂ ಚಿನ್ನಾಭರಣದ ಸುಳಿವು ಸಿಕ್ಕಿದೆ.
    ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಕೆಜಿಗಟ್ಟಲೆ ಚಿನ್ನಾಭರಣ ವಂಚಿಸಿದ ಆರೋಪದಲ್ಲಿ
    ಶ್ವೇತಾಗೌಡ‌‌ರನ್ನು ಬಂಧಿಸಲಾಗಿತ್ತು. ಆರೋಪಿ ಶ್ವೇತಾಗೌಡ ಬಂಧಿತರಾಗಿದ್ದರೂ ಕೂಡ, ಚಿನ್ನದ ಮೂಲ ಗೊತ್ತಾಗಿರಲಿಲ್ಲ. ಬಾಗಲಗುಂಟೆಯಿಂದ ರಾಜಸ್ಥಾನಕ್ಕೆ ಹೋಗಿ ಹುಡುಕಾಡಿದರೂ ಕೂಡ ಬಚ್ಚಿಟ್ಟಿದ್ದ ಚಿನ್ನಾಭರಣದ ಸುಳಿವು ಸಿಕ್ಕಿರಲಿಲ್ಲ.
    ಆ ಬಳಿಕ ಶ್ವೇತಾಗೌಡ ನೀಡಿದ ಸುಳಿವು ಆಧರಿಸಿ
    ಜೋಧಪುರದಲ್ಲಿ ಮೋಹನ್ ಲಾಲ್ ಎಂಬಾತನನ್ನು ಬಂಧಿಸಿದ ಕರೆತಂದಾಗ ಚಿನ್ನ ಎಲ್ಲಿದೆ ಎಂಬ ಮಾಹಿತಿ ಬಯಲಾಗಿದೆ.
    ನವರತ್ನ ಜ್ಯುವೆಲರಿ ಮಾಲೀಕ ಸಂಜಯ್ ಭಾಷಾ ಬಳಿ ಶ್ವೇತಾ ಗೌಡ ಪಡೆದಿದ್ದ 2 ಕೆ.ಜಿ 945 ಗ್ರಾಂ ಚಿನ್ನದಲ್ಲಿ 800 ಗ್ರಾಂ ವಶ ಪಡಿಸಿಕೊಳ್ಳಲಾಗಿತ್ತು. ಉಳಿದ 2 ಕೆ.ಜಿ 145 ಗ್ರಾಂ ಚಿನ್ನದ ಸುಳಿವೇ ಸಿಕ್ಕಿರಲಿಲ್ಲ. ಶ್ವೇತಾ ವಿಚಾರಣೆ ವೇಳೆ ರಾಮ್‌ದೇವ್ ಜ್ಯುವೆಲರಿ ಮಾಲೀಕ ಚೆನ್ನಾರಾಮ್‌ಗೆ ನೀಡಿದ್ದಾಗಿ ಮಾಹಿತಿ ನೀಡಿದ್ದಳು.
    ರಾಮ್‌ದೇವ್ ಜ್ಯುವೆಲರಿ ಮಾಲೀಕ ಚೆನ್ನಾರಾಮ್ ಬಂಧಿಸಿ ವಿಚಾರಣೆ ನಡೆಸಿದಾಗ ಚೆನ್ನಾರಾಮ್‌ನ ಸಂಬಂಧಿ ಮೋಹನ್ ಲಾಲ್ ಚಿನ್ನಾಭರಣ ಪಡೆದಿರೋದಾಗಿ ಮಾಹಿತಿ ನೀಡಿದ್ದ. ಮೋಹನ್ ಲಾಲ್‌ನ ಜೋಧಪುರದಿಂದ ಬಂಧಿಸಿ ಕರೆತಂದಾಗ ಬಾಗಲಗುಂಟೆಯ ತೋಟದ ಗುಡ್ಡದಹಳ್ಳಿಯ ಬೇರಾರಾಮ್ ಬಳಿಯಿದೆ ಎಂದು ಮಾಹಿತಿ ನೀಡಿದ್ದಾನೆ.
    ಬೇರಾ ರಾಮ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದು, ನಂಬರ್ ಸ್ವಿಚ್ ಆಫ್ ಮಾಡಿಕೊಂಡು ಬೆಂಗಳೂರು ಬಿಟ್ಟು ಬೇರೆ ರಾಜ್ಯಕ್ಕೆ ಪರಾರಿಯಾಗಿದ್ದಾನೆ. ಸದ್ಯ ನಾಪತ್ತೆಯಾಗಿರುವ ಬೇರಾ ರಾಮ್‌ಗಾಗಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದೆ

    Verbattle
    Verbattle
    Verbattle
    ಚಿನ್ನ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಅಂಗನವಾಡಿ ಮಕ್ಕಳ ಆಹಾರಕ್ಕೆ ಕನ್ನ
    Next Article ಯಾರೇ.. ಕೂಗಾಡಲಿ…
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    5 ಪ್ರತಿಕ್ರಿಯೆಗಳು

    1. Edsdgp on ಫೆಬ್ರವರಿ 14, 2026 11:49 ಫೂರ್ವಾಹ್ನ

      mcluck com casino online casino McLuck mcluck first bet promo

      Reply
    2. Edsdgp on ಫೆಬ್ರವರಿ 14, 2026 11:53 ಫೂರ್ವಾಹ್ನ

      mcluck com casino online casino McLuck mcluck first bet promo

      Reply
    3. Edsdgp on ಫೆಬ್ರವರಿ 14, 2026 11:56 ಫೂರ್ವಾಹ್ನ

      mcluck com casino online casino McLuck mcluck first bet promo

      Reply
    4. Edsdgp on ಫೆಬ್ರವರಿ 14, 2026 11:59 ಫೂರ್ವಾಹ್ನ

      mcluck com casino online casino McLuck mcluck first bet promo

      Reply
    5. Edsdgp on ಫೆಬ್ರವರಿ 14, 2026 12:02 ಅಪರಾಹ್ನ

      mcluck com casino online casino McLuck mcluck first bet promo

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • Ronaldchuse ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    • Xfkxxo ರಲ್ಲಿ ನಿಂತಿದ್ದ ಲಾರಿಗೆ ಅಪ್ಪಳಿಸಿದ Tempo traveler 13 ಮಂದಿ ದುರ್ಮರಣ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.