Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹನಿ ಟ್ರ್ಯಾಪ್ ತನಿಖೆಗೆ ಹಬ್ಬದ ರಜೆ
    Viral

    ಹನಿ ಟ್ರ್ಯಾಪ್ ತನಿಖೆಗೆ ಹಬ್ಬದ ರಜೆ

    vartha chakraBy vartha chakraಮಾರ್ಚ್ 29, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.29-
    ತಮ್ಮನ್ನು ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿಸಲು ಪಿತೂರಿ ನಡೆಸಲಾಗಿದೆ ಎಂದು ಸಹಕಾರ ಮಂತ್ರಿ ಕೆ. ಎನ್ .ರಾಜಣ್ಣ ಆರೋಪಿಸಿರುವ ಪ್ರಕರಣದ ಬಗ್ಗೆ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಈ ಸಂಬಂಧ ವಿಚಾರಣೆಗೆ ವಿಚಾರಣೆಗೆ ಹಾಜರಾಗುವಂತೆ ರಾಜಣ್ಣ ಅವರಿಗೆ ಸೂಚಿಸಿದೆ.
    ಆದರೆ ತಕ್ಷಣವೇ ವಿಚಾರಣೆಗೆ ಹಾಜರಾಗಲು ನಿರಾಕರಿಸಿರುವ ರಾಜಣ್ಣ ರಂಜಾನ್ ಮತ್ತು
    ಯುಗಾದಿ ಹಬ್ಬದ ನಂತರ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದು ಇದಕ್ಕೆ ಸಮಯವಕಾಶ ನೀಡುವಂತೆ ಸಿಐಡಿ ಅಧಿಕಾರಿಗಳಿಗೆ ವಿನಂತಿಸಿದ್ದಾರೆ.
    ಈ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುವ ಸಲುವಾಗಿ ಸಚಿವರನ್ನು ಸಂಪರ್ಕಿಸಿ ಹೇಳಿಕೆ ಪಡೆಯಲು ಅಧಿಕಾರಿಗಳು ಮಾಡಿದ್ದ ಕರೆ ಸ್ವೀಕರಿಸಿದ ರಾಜಣ್ಣ ಅವರು, ಯುಗಾದಿ ಹಾಗೂ ಹೊಸ ತೊಡಕು ಮುಗಿದ ಬಳಿಕ ವಿಚಾರಣೆಗೆ ಹಾಜರಾಗುತ್ತೇನೆ, ಪ್ರಕರಣದ ಬಗ್ಗೆ ವಿವರ ಕೊಡುತ್ತೇನೆ ಎಂದು ಸಮಯಾವಕಾಶ ಕೋರಿದ್ದಾರೆ.
    ಇದಕ್ಕೆ ಸಮ್ಮತಿಸಿದ ಅಧಿಕಾರಿಗಳು, ಯುಗಾದಿ ನಂತರ ವಿಚಾರಣೆ ಚುರುಕುಗೊಳಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ಹೇಳಿವೆ.
    ಹನಿಟ್ರ್ಯಾಪ್ ಯತ್ನ ಕುರಿತು ವಿಚಾರಣೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು, ನಗರದಲ್ಲಿರುವ ಸಚಿವರ ಸರ್ಕಾರಿ ಅಧಿಕೃತ ನಿವಾಸಕ್ಕೆ ತೆರಳಿ ಪ್ರಾಥಮಿಕ ಹಂತದ ಪರಿಶೀಲನೆ ನಡೆಸಿದ್ದರು.
    ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರ ಹನಿಟ್ರ್ಯಾಪ್ ಪ್ರಕರಣದ ವಿಚಾರಣೆಯನ್ನು (ತನಿಖೆ ಅಲ್ಲ) ರಾಜ್ಯ ಸರ್ಕಾರ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವಹಿಸಿದೆ. ಈಗಾಗಲೇ ಸಿಐಡಿ ವಿಚಾರಣೆ ಆರಂಭಿಸಿದ್ದು, ಈ ಪ್ರಕರಣದಲ್ಲಿ ವಿವರಣೆ ಪಡೆಯುವ ಸಂಬಂಧ ಸಚಿವರಿಗೆ ನೋಟಿಸ್‌ ನೀಡಲು ಮುಂದಾಗಿದೆ ಎಂದು ತಿಳಿದು ಬಂದಿದೆ. ಎರಡು ದಿನಗಳ ಹಿಂದೆ ಸಚಿವ ರಾಜಣ್ಣ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆಸಿದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದ್ದರು.

    ಕಾನೂನು ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleವಿಜಯೇಂದ್ರ ಬದಲಾಗಲೇ ಬೇಕಂತೆ.
    Next Article ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವಾಗಲಿ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    3 ಪ್ರತಿಕ್ರಿಯೆಗಳು

    1. euqya on ಜೂನ್ 5, 2025 7:28 ಅಪರಾಹ್ನ

      get clomid online buying generic clomiphene pill how can i get generic clomiphene without prescription can i order cheap clomid without insurance can you buy clomid without rx clomiphene sale clomiphene or nolvadex for pct

      Reply
    2. online pharmacy cialis on ಜೂನ್ 9, 2025 10:17 ಅಪರಾಹ್ನ

      Good blog you have here.. It’s obdurate to espy high calibre writing like yours these days. I really recognize individuals like you! Go through care!!

      Reply
    3. augmentin and flagyl on ಜೂನ್ 11, 2025 4:34 ಅಪರಾಹ್ನ

      I’ll certainly bring to be familiar with more.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • i3lpf ರಲ್ಲಿ ಗ್ಯಾರಂಟಿಗಳಿಗೆ ಬೆನ್ನೆಲುಬಾದ ಬಜೆಟ್ | Karnataka Budget 2024
    • Stephenanync ರಲ್ಲಿ ತಹಸೀಲ್ದಾರ್ ಗತಿ ಗೋವಿಂದ.
    • 6llbe ರಲ್ಲಿ 10‌ ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ | Loan Waiver
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe