Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 300 ಕೋಟಿ ಅಂತಾ ಹೋದರೇ…
    ಬಂಧನ

    300 ಕೋಟಿ ಅಂತಾ ಹೋದರೇ…

    vartha chakraBy vartha chakraಏಪ್ರಿಲ್ 12, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಶಿವಮೊಗ್ಗ,ಏ.12-ಮಠಗಳಲ್ಲಿ ಕೋಟ್ಯಂತರ ಹಣವಿರಲಿದೆಯೆಂದು ತಿಳಿದು ಮಠಕ್ಕೆ‌ ಕನ್ನ ಹಾಕಲು ಹೋದ ಖದೀಮರು 50 ಸಾವಿರ ರೂ. ಹಣ ದರೋಡೆ ಮಾಡಿದ 12 ಮಂದಿ ಜಿಲ್ಲಾ ಪೊಲೀಸರ‌ ಅತಿಥಿಯಾಗಿದ್ದಾರೆ.
    ತೀರ್ಥಹಳ್ಳಿ ತಾಲೂಕು ಮಹಿಷಿ ಗ್ರಾಮದ ಪುರಾತನ ಉತ್ತರಾದಿ ಮಠದಲ್ಲಿ 300 ಕೋಟಿ ರೂ. ಇದೆ ಎಂಬ ವದಂತಿ‌ ಮೇರೆಗೆ 15ಕ್ಕೂ ಹೆಚ್ಚಿರುವ ದರೋಡೆಕೋರರ ತಂಡ,ಕಳೆದ ಏ.5ರ ರಾತ್ರಿ ಮಠಕ್ಕೆ ನುಗ್ಗಿ ಅಲ್ಲಿದ್ದವರನ್ನು ಬೆದರಿಸಿ ಮಠದಲ್ಲಿದ್ದ 50 ಸಾವಿರ ರೂ.ಗಳನ್ನು ದರೋಡೆ ಮಾಡಿದ್ದರು. ಈ ಕುರಿತು ಮಾಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
    ದೂರಿನನ್ವಯ ಪೊಲೀಸರು ಮಠಕ್ಕೆ ಭೇಟಿ ನೀಡಿದಾಗ 50 ಸಾವಿರ ರೂ. ದರೋಡೆ ಆಗಿರುವುದು ತಿಳಿದುಬಂದಿತ್ತು. ಮಠದಲ್ಲಿನ ಬಂಗಾರ ಸೇರಿ ಬೇರೆ ಯಾವುದೇ ವಸ್ತು ಕಳುವಾಗಿರಲಿಲ್ಲ. ಪರಿಶೀಲಿಸಿದಾಗ ಖದೀಮರ ತಂಡವೊಂದು ಬಂದು ದರೋಡೆ ನಡೆಸಿರುವುದು ತನಿಖೆಯಿಂದ ತಿಳಿದುಬಂದಿತ್ತು.
    ದರೋಡೆಗೂ ಮುನ್ನ ತಂಡ ಮಠವನ್ನೊಮ್ಮೆ ಬಂದು ಪರಿಶೀಲನೆ ನಡೆಸಿಕೊಂಡು ಹೋಗಿದ್ದು ಸಹ ತನಿಖೆಯಿಂದ ಗೊತ್ತಾಗಿತ್ತು. ಪೂರ್ವಸಂಚಿನಂತೆ ಏ.5ರ ರಾತ್ರಿ ಟಿಟಿ ವಾಹನ ಮಾಡಿಕೊಂಡು ಬಂದು ದರೋಡೆಗೆ ಯತ್ನಿಸಿದ್ದರು. ಆದರೆ, 300 ಕೋಟಿ ಸಿಗದೇ ಬ್ಯಾಂಕ್​ನಿಂದ ತಂದಿಟ್ಟಿದ್ದ 50 ಸಾವಿರ ರೂ. ದೋಚಿ ತಂಡ ಪರಾರಿಯಾಗಿತ್ತು. ಪ್ರಕರಣ ಬೆನ್ನತ್ತಿದ ಪೊಲೀಸರು, ಕೃತ್ಯಕ್ಕೆ ಬಳಸಿದ್ದ ಟಿಟಿ ವಾಹನ, 1 ಮಹೀಂದ್ರಾ ಬೊಲೆರೋ, 2 ವಾಹನ ಹಾಗೂ ಆಯುಧಗಳು ಸೇರಿದಂತೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Email WhatsApp
    Previous Articleಬಾವಿಗೆ ಬಿದ್ದ ಆನೆಗಳು ರಕ್ಷಣೆ
    Next Article ಬೆಂಬಿಡದ ಕೋವಿಡ್ ಭೂತ
    vartha chakra
    • Website

    Related Posts

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025

    ಸಿನಿಮಾ ನಟ ಪರಾರಿ !

    ಮೇ 22, 2025

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಮೇ 16, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗೌರವ ಡಾಕ್ಟರೇಟ್ ಬೇಡ ಎಂದ ಮಂತ್ರಿ.

    ಕಮಲ್ ಹಾಸನ್ ಗೆ ಹೈಕೋರ್ಟ್ ತಪರಾಕಿ.

    ಕರಾವಳಿಯಲ್ಲಿ ಕೋಮು ಗಲಭೆಗೆ ಇವರೆ ಕಾರಣವಂತೆ ನೋಡಿ !

    ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • damski_bluzi_kvpn ರಲ್ಲಿ JDS ಕಚೇರಿಗೆ ಕರೆಂಟ್ ಕಳ್ಳತನದ ಪೋಸ್ಟರ್ | HD Kumaraswamy
    • vapedal ರಲ್ಲಿ ಪ್ರಜ್ವಲ್ ರೇವಣ್ಣನಿಗೆ ಎಸ್ಐಟಿ ಕುಣಿಕೆ | Prajwal Revanna
    • damski_bluzi_ytpn ರಲ್ಲಿ ಅಧಿಕಾರಿಗಳಿಗೆ ಸಿಎಂ ಖಡಕ್ Warning.
    Latest Kannada News

    ಗೌರವ ಡಾಕ್ಟರೇಟ್ ಬೇಡ ಎಂದ ಮಂತ್ರಿ.

    ಜೂನ್ 3, 2025

    ಕಮಲ್ ಹಾಸನ್ ಗೆ ಹೈಕೋರ್ಟ್ ತಪರಾಕಿ.

    ಜೂನ್ 3, 2025

    ಕರಾವಳಿಯಲ್ಲಿ ಕೋಮು ಗಲಭೆಗೆ ಇವರೆ ಕಾರಣವಂತೆ ನೋಡಿ !

    ಜೂನ್ 3, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮದುವೆ ನಿರಾಕರಿಸಿದ್ದಕ್ಕೆ ಹಿಂದೂ ಮುಖಂಡನಿಂದ ಟಾರ್ಚರ್ #marriage #marriagecancelled #tourcher #varthachakra
    Subscribe